
pknaik
@pknaik35
ID: 1815315645170614272
22-07-2024 09:19:30
272 Tweet
3 Followers
6 Following

ಇವರಿಗೆ, ಮಾನ್ಯ ಶ್ರೀ ಸಿದ್ಧರಾಮಯ್ಯನವರು Siddaramaiah ಸನ್ಮಾನ್ಯ ಮುಖ್ಯಮಂತ್ರಿಗಳು ಕರ್ನಾಟಕ ಸರ್ಕಾರ, ವಿಧಾನಸೌಧ, ಬೆಂಗಳೂರು ಮಾನ್ಯರೆ, 384 ಗೆಜೆಟೆಡ್ ಪ್ರೊಬೆಷನರಿ ಹುದ್ದೆಗಳಿಗೆ ಕರ್ನಾಟಕ ಲೋಕಸೇವಾ ಆಯೋಗ ನಡೆಸಿದ್ದ ಪರೀಕ್ಷೆಗಳಲ್ಲಿ ಕನ್ನಡ ಮಾಧ್ಯಮ ವಿದ್ಯಾರ್ಥಿಗಳಿಗೆ ಆಗಿರುವ ಅನ್ಯಾಯದ ಬಗ್ಗೆ ಕರ್ನಾಟಕ ರಕ್ಷಣಾ ವೇದಿಕೆ ಸತತ ಚಳವಳಿ


ಕೆಪಿಎಸ್ಸಿ ಪರೀಕ್ಷೆಯಲ್ಲಿ ಅಕ್ರಮ ನಡೆದಿರುವುದನ್ನು ಸರ್ಕಾರವೂ ಒಪ್ಪಿತ್ತು, ಮರುಪರೀಕ್ಷೆ ನಡೆಸುವುದಾಗಿ ಸರ್ಕಾರ ಹೇಳಿತ್ತು. ಆದರೆ ಸರ್ಕಾರ ಮರುಪರೀಕ್ಷೆ ನಡೆಸಲು ಹಿಂದೇಟು ಹಾಕುತ್ತಿದೆ. ಈ ಸರ್ಕಾರ ವಿದ್ಯಾರ್ಥಿಗಳ ಪರವಾಗಿಲ್ಲ, ಸರ್ಕಾರ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಸೂಕ್ತ ಕ್ರಮ ಕೈಗೊಳ್ಳಬೇಕು. - ಶ್ರೀ Chalavadi Narayanaswamy , ವಿಧಾನ


ಮಾನ್ಯ Siddaramaiah HK Patil Vijayendra Yediyurappa ಡಾ.ಬಿ.ಆರ್.ಅಂಬೇಡ್ಕರ್ ರವರು ನೀಡಿರುವ ಸಂವಿಧಾನದಲ್ಲಿ ಯಲ್ಲಿಯೂ ಯಾರಿಗೂ ತಾರತಮ್ಯವಿಲ್ಲ, ಕೇವಲ 34 ವಿದ್ಯಾರ್ಥಿಗಳಿಗೆ ಒಂದು ನ್ಯಾಯ,ಉಳಿದವರಿಗೆ ಅನ್ಯಾಯ ಮಾಡುವುದು ಸಂವಿಧಾನ ವಿರೋಧಿ ನಡೆ. ಸಾಮಾಜಿಕ ನ್ಯಾಯ ಎಲ್ಲರಿಗೂ ಒದಗಿಸಿ. ಪ್ರಜಾಪ್ರಭುತ್ವ ಉಳಿಸಿ!




ಕರ್ನಾಟಕದ ರಾಜ್ಯದಲ್ಲಿ ಇತಿಹಾಸ ಸೃಷ್ಟಿಸಿದ ಕೆಪಿಎಸ್ಸಿ! ಇಂದು ರಾತ್ರಿ 12 ಗಂಟೆಯ ತನಕ ಮುಖ್ಯ ಪರೀಕ್ಷೆಗೆ ಅರ್ಜಿ ಸಲ್ಲಿಸಲು ಕೋರಿದೆ ಇದರ ಕಾರ್ಯವೈಖರಿ ಮೆಚ್ಚಬೇಕು! ಏನ್ರಿ ಇಷ್ಟೊಂದು ಅವಸರ ನಿಮಗೆಲ್ಲಾ? ಏಕೆ ಇಷ್ಟು ಜಿದ್ದಾ ಜಿದ್ದಿ, ಕನ್ನಡದ ಯುವಕರು ಭವಿಷ್ಯದ ಮೇಲೆ ನೀವು ಸಮಾಧಿ ಕಟ್ಟಲು ಹೊರಟಿದ್ದೀರಿ! ಮಾಧ್ಯಮಗಳೇ TV9 Kannada ಗಮನಿಸಿ