Prabhu Bhamla Chavan (@prabhuchavanbjp) 's Twitter Profile
Prabhu Bhamla Chavan

@prabhuchavanbjp

Minister of Animal Husbandry | District Incharge Minister for #Yadagiri, Govt. of Karnataka

ID: 1164442325017174017

calendar_today22-08-2019 07:41:46

4,4K Tweet

8,8K Followers

254 Following

Prabhu Bhamla Chavan (@prabhuchavanbjp) 's Twitter Profile Photo

ದೇಶದ ರಕ್ಷಣೆಗೆ ಹಗಲಿರುಳು ಶ್ರಮಿಸುತ್ತಿರುವ ಭಾರತೀಯ ನೌಕಾಪಡೆಯ ಯೋಧರಿಗೆ ಗೌರವ ಸಲ್ಲಿಸೋಣ. ನಮ್ಮ ಜಲಗಡಿಯನ್ನು ಎದುರಾಳಿಗಳಿಂದ ರಕ್ಷಿಸುತ್ತಿರುವ ಭಾರತಾಂಬೆಯ ವೀರ ಪುತ್ರರಿಗೆ ಶತಕೋಟಿ ವಂದನೆಗಳು. #indiannavyday2022

ದೇಶದ ರಕ್ಷಣೆಗೆ ಹಗಲಿರುಳು ಶ್ರಮಿಸುತ್ತಿರುವ ಭಾರತೀಯ ನೌಕಾಪಡೆಯ ಯೋಧರಿಗೆ ಗೌರವ ಸಲ್ಲಿಸೋಣ.

ನಮ್ಮ ಜಲಗಡಿಯನ್ನು ಎದುರಾಳಿಗಳಿಂದ ರಕ್ಷಿಸುತ್ತಿರುವ ಭಾರತಾಂಬೆಯ ವೀರ ಪುತ್ರರಿಗೆ ಶತಕೋಟಿ ವಂದನೆಗಳು. 

#indiannavyday2022
Prabhu Bhamla Chavan (@prabhuchavanbjp) 's Twitter Profile Photo

ರಾಜ್ಯದಲ್ಲಿ ಗೋಹತ್ಯೆ ನಿಷೇಧ ಕಾಯ್ದೆ ಹಿಂತೆಗೆತದ ಬಗ್ಗೆ ಹಾಗೂ ಕಾಂಗ್ರೆಸ್ಸಿಗರ ಸುಳ್ಳು ಆರೋಪಗಳಿಗೆ ಪ್ರತ್ಯುತ್ತರ ನೀಡಿರುವ ಕುರಿತು ಪತ್ರಿಕಾ ವರದಿಗಳು. #ಕರ್ನಾಟಕ | #Karnataka

ರಾಜ್ಯದಲ್ಲಿ ಗೋಹತ್ಯೆ ನಿಷೇಧ ಕಾಯ್ದೆ ಹಿಂತೆಗೆತದ ಬಗ್ಗೆ ಹಾಗೂ ಕಾಂಗ್ರೆಸ್ಸಿಗರ ಸುಳ್ಳು ಆರೋಪಗಳಿಗೆ ಪ್ರತ್ಯುತ್ತರ ನೀಡಿರುವ ಕುರಿತು ಪತ್ರಿಕಾ ವರದಿಗಳು.

#ಕರ್ನಾಟಕ | #Karnataka
Prabhu Bhamla Chavan (@prabhuchavanbjp) 's Twitter Profile Photo

ಭಾಲ್ಕಿ ತಾಲೂಕಿನ ಖಾನಾಪುರ ಗ್ರಾಮದ ಶ್ರೀಕ್ಷೇತ್ರ ಮೈಲಾರ ಮಲ್ಲಣ್ಣಾ ದೇವರ ಜಾತ್ರಾ ಮಹೋತ್ಸವದ ಪ್ರಯುಕ್ತ ದೇವಸ್ಥಾನಕ್ಕೆ ಭೇಟಿ ನೀಡಿ, ದೇವರಿಗೆ ವಿಶೇಷ ಪೂಜೆ ಸಲ್ಲಿಸಿ, ನಾಡಿನೊಳಿತಿಗಾಗಿ ಪ್ರಾರ್ಥಿಸಲಾಯಿತು. #ಭಾಲ್ಕಿ | #Bhalki

ಭಾಲ್ಕಿ ತಾಲೂಕಿನ ಖಾನಾಪುರ ಗ್ರಾಮದ ಶ್ರೀಕ್ಷೇತ್ರ ಮೈಲಾರ ಮಲ್ಲಣ್ಣಾ ದೇವರ ಜಾತ್ರಾ ಮಹೋತ್ಸವದ ಪ್ರಯುಕ್ತ ದೇವಸ್ಥಾನಕ್ಕೆ ಭೇಟಿ ನೀಡಿ, ದೇವರಿಗೆ ವಿಶೇಷ ಪೂಜೆ ಸಲ್ಲಿಸಿ, ನಾಡಿನೊಳಿತಿಗಾಗಿ ಪ್ರಾರ್ಥಿಸಲಾಯಿತು.

#ಭಾಲ್ಕಿ | #Bhalki
Prabhu Bhamla Chavan (@prabhuchavanbjp) 's Twitter Profile Photo

ಪ್ರಧಾನಮಂತ್ರಿ ಸನ್ಮಾನ್ಯ ಶ್ರೀ ನರೇಂದ್ರ ಮೋದಿಜಿ ಅವರು ಇಂದು ತಮ್ಮ ತಾಯಿಯನ್ನು ಭೇಟಿ ಮಾಡಿ ಆಶೀರ್ವಾದ ಪಡೆದ ಕ್ಷಣಗಳು. #NarendraModi | Narendra Modi | BJP | BJP Karnataka

ಪ್ರಧಾನಮಂತ್ರಿ ಸನ್ಮಾನ್ಯ ಶ್ರೀ ನರೇಂದ್ರ ಮೋದಿಜಿ ಅವರು ಇಂದು ತಮ್ಮ ತಾಯಿಯನ್ನು ಭೇಟಿ ಮಾಡಿ ಆಶೀರ್ವಾದ ಪಡೆದ ಕ್ಷಣಗಳು.

#NarendraModi | <a href="/narendramodi/">Narendra Modi</a> | <a href="/BJP4India/">BJP</a> | <a href="/BJP4Karnataka/">BJP Karnataka</a>
Prabhu Bhamla Chavan (@prabhuchavanbjp) 's Twitter Profile Photo

ಯೆಂಡ ಯೆಡ್ತಿ ಕನ್ನಡ ಪದಗೊಳ್ ಅಂದ್ರೆ ರತ್ನಂಗ್ ಪ್ರಾಣ ! ಬುಂಡೇನ್ ಎತ್ತಿ ಕುಡುದ್ಬುಟ್ಟಾಂದ್ರೆ- ತಕ್ಕೋ ! ಪದಗಳ್ ಬಾಣ ! ಅತ್ಯುತ್ತಮ ಲೇಖಕ, ಗೀತ ರಚನೆಗಾರ ಜಿಪಿ ರಾಜರತ್ನಂ ಅವರ ಜನ್ಮದಿನದಂದು ಹೃತ್ಪೂರ್ವಕ ನಮನಗಳು. #GPRajaratnam

ಯೆಂಡ ಯೆಡ್ತಿ ಕನ್ನಡ ಪದಗೊಳ್
  ಅಂದ್ರೆ ರತ್ನಂಗ್ ಪ್ರಾಣ !
ಬುಂಡೇನ್ ಎತ್ತಿ ಕುಡುದ್ಬುಟ್ಟಾಂದ್ರೆ-
  ತಕ್ಕೋ ! ಪದಗಳ್ ಬಾಣ !

ಅತ್ಯುತ್ತಮ ಲೇಖಕ, ಗೀತ ರಚನೆಗಾರ ಜಿಪಿ ರಾಜರತ್ನಂ ಅವರ ಜನ್ಮದಿನದಂದು ಹೃತ್ಪೂರ್ವಕ ನಮನಗಳು.

#GPRajaratnam
Prabhu Bhamla Chavan (@prabhuchavanbjp) 's Twitter Profile Photo

ಅನ್ನದಾತರ ಜೀವನಾಡಿ ಮಣ್ಣು, ತ್ಯಾಜ್ಯವನ್ನು ಎಲ್ಲೆಂದರಲ್ಲಿ ಎಸೆಯದೆ ಮಣ್ಣಿನ ಆರೋಗ್ಯ ಕಾಪಾಡಲು ಸಮಾಜದಲ್ಲಿ ಜಾಗೃತಿ ಮೂಡಿಸೋಣ. #WorldSoilDay2022

ಅನ್ನದಾತರ ಜೀವನಾಡಿ ಮಣ್ಣು, ತ್ಯಾಜ್ಯವನ್ನು ಎಲ್ಲೆಂದರಲ್ಲಿ ಎಸೆಯದೆ ಮಣ್ಣಿನ ಆರೋಗ್ಯ ಕಾಪಾಡಲು ಸಮಾಜದಲ್ಲಿ ಜಾಗೃತಿ ಮೂಡಿಸೋಣ.

#WorldSoilDay2022
Prabhu Bhamla Chavan (@prabhuchavanbjp) 's Twitter Profile Photo

ನಾಡಿನ ಸಮಸ್ತ ಭಕ್ತ ಗಣಕ್ಕೆ ಶ್ರೀ ಹನುಮ ಜಯಂತಿಯ ಶುಭಾಶಯಗಳು. #HanumJayanti

ನಾಡಿನ ಸಮಸ್ತ ಭಕ್ತ ಗಣಕ್ಕೆ ಶ್ರೀ ಹನುಮ ಜಯಂತಿಯ ಶುಭಾಶಯಗಳು.

#HanumJayanti
Prabhu Bhamla Chavan (@prabhuchavanbjp) 's Twitter Profile Photo

ಗುಜರಾತ್ ವಿಧಾನಸಭಾ ಚುನಾವಣೆಯ ಎರಡನೇ ಹಾಗೂ ಅಂತಿಮ ಹಂತದ ಮತದಾನದ ವೇಳೆ ಪ್ರಧಾನಮಂತ್ರಿಗಳಾದ ಸನ್ಮಾನ್ಯ ಶ್ರೀ ನರೇಂದ್ರ ಮೋದಿಜಿ ಅವರು ಅಹಮದಾಬಾದ್‌ ನಗರದ ರಾನಿಪ್‌ ಪ್ರದೇಶದ ನಿಶಾನ್ ಪಬ್ಲಿಕ್ ಶಾಲೆಯಲ್ಲಿ ಸ್ಥಾಪಿಸಲಾದ ಮತಗಟ್ಟೆಯಲ್ಲಿ ಸರತಿ ಸಾಲಿನಲ್ಲಿ‌ ನಿಂತು ಮತ ಚಲಾಯಿಸಿದ ಕ್ಷಣ. #GujaratElection2022 | #NarendraModi

ಗುಜರಾತ್ ವಿಧಾನಸಭಾ ಚುನಾವಣೆಯ ಎರಡನೇ ಹಾಗೂ ಅಂತಿಮ ಹಂತದ ಮತದಾನದ ವೇಳೆ ಪ್ರಧಾನಮಂತ್ರಿಗಳಾದ ಸನ್ಮಾನ್ಯ ಶ್ರೀ ನರೇಂದ್ರ ಮೋದಿಜಿ ಅವರು ಅಹಮದಾಬಾದ್‌ ನಗರದ ರಾನಿಪ್‌ ಪ್ರದೇಶದ ನಿಶಾನ್ ಪಬ್ಲಿಕ್ ಶಾಲೆಯಲ್ಲಿ ಸ್ಥಾಪಿಸಲಾದ ಮತಗಟ್ಟೆಯಲ್ಲಿ ಸರತಿ ಸಾಲಿನಲ್ಲಿ‌ ನಿಂತು ಮತ ಚಲಾಯಿಸಿದ ಕ್ಷಣ. 

#GujaratElection2022 | #NarendraModi
Prabhu Bhamla Chavan (@prabhuchavanbjp) 's Twitter Profile Photo

ಔರಾದ ಪಟ್ಟಣದ ಸರಕಾರಿ ಐ.ಟಿ.ಐ ಕಾಲೇಜಿನಲ್ಲಿ ಹಮ್ಮಿಕೊಂಡ 15 ನೇ ವರ್ಷದ ಕೌಶಲ್ಯ ದಿನಾಚರಣೆಯಲ್ಲಿ ಭಾಗವಹಿಸಿ, 15 ಸಾಧಕ ಆದರ್ಶ ಕುಶಲಕರ್ಮಿಗಳಿಗೆ ಕೌಶಲ್ಯ ರಶ್ಮಿ ಪ್ರಶಸ್ತಿ ನೀಡಿ ಗೌರವಿಸಲಾಯಿತು. ಇದೇ ವೇಳೆ ನೂತನ ಕಂಪ್ಯೂಟರ್ ಲ್ಯಾಬ್ ಕೂಡ ಉದ್ಘಾಟಿಸಲಾಯಿತು. #ಔರಾದ | #Aurad

ಔರಾದ ಪಟ್ಟಣದ ಸರಕಾರಿ ಐ.ಟಿ.ಐ ಕಾಲೇಜಿನಲ್ಲಿ ಹಮ್ಮಿಕೊಂಡ 15 ನೇ ವರ್ಷದ ಕೌಶಲ್ಯ ದಿನಾಚರಣೆಯಲ್ಲಿ ಭಾಗವಹಿಸಿ, 15 ಸಾಧಕ ಆದರ್ಶ ಕುಶಲಕರ್ಮಿಗಳಿಗೆ ಕೌಶಲ್ಯ ರಶ್ಮಿ ಪ್ರಶಸ್ತಿ ನೀಡಿ ಗೌರವಿಸಲಾಯಿತು. ಇದೇ ವೇಳೆ ನೂತನ ಕಂಪ್ಯೂಟರ್ ಲ್ಯಾಬ್ ಕೂಡ ಉದ್ಘಾಟಿಸಲಾಯಿತು.

#ಔರಾದ | #Aurad
Prabhu Bhamla Chavan (@prabhuchavanbjp) 's Twitter Profile Photo

ದೇಶದ ದೀನ ದಲಿತರ ಬಾಳಿನ ಭರವಸೆಯ ಬೆಳಕು, ಸಂವಿಧಾನ ರಚನೆಯ ಮೂಲಕ ಪ್ರತಿಯೊಬ್ಬರಿಗೂ ಗೌರವದ ಬದುಕು ಕಲ್ಪಿಸಿದ ಮಹಾನ್ ಪುರುಷ, ಸಂವಿಧಾನ ಶಿಲ್ಪಿ ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಪರಿನಿರ್ವಾಣ ದಿನದಂದು ಅವರ ಸಂಸ್ಮರಣೆಯೊಂದಿಗೆ ನನ್ನ ಶತ ಶತ ನಮನಗಳು. #DrBRAmbedkar

ದೇಶದ ದೀನ ದಲಿತರ ಬಾಳಿನ ಭರವಸೆಯ ಬೆಳಕು, ಸಂವಿಧಾನ ರಚನೆಯ ಮೂಲಕ ಪ್ರತಿಯೊಬ್ಬರಿಗೂ ಗೌರವದ ಬದುಕು ಕಲ್ಪಿಸಿದ ಮಹಾನ್ ಪುರುಷ, ಸಂವಿಧಾನ ಶಿಲ್ಪಿ
ಬಾಬಾ ಸಾಹೇಬ್ ಅಂಬೇಡ್ಕರ್
ಅವರ ಪರಿನಿರ್ವಾಣ ದಿನದಂದು ಅವರ ಸಂಸ್ಮರಣೆಯೊಂದಿಗೆ
ನನ್ನ ಶತ ಶತ ನಮನಗಳು. 

#DrBRAmbedkar
Prabhu Bhamla Chavan (@prabhuchavanbjp) 's Twitter Profile Photo

ಔರಾದನಲ್ಲಿ ಕೆಡಿಪಿ ತ್ರೈಮಾಸಿಕ ಪ್ರಗತಿ ಪರಿಶೀಲನಾ ಸಭೆ ನಡೆಸಿರುವುದರ ಕುರಿತು ಇಂದಿನ ಪತ್ರಿಕಾ ವರದಿಗಳು. #ಔರಾದ | #Aurad

ಔರಾದನಲ್ಲಿ ಕೆಡಿಪಿ ತ್ರೈಮಾಸಿಕ ಪ್ರಗತಿ ಪರಿಶೀಲನಾ ಸಭೆ ನಡೆಸಿರುವುದರ ಕುರಿತು ಇಂದಿನ ಪತ್ರಿಕಾ ವರದಿಗಳು.

#ಔರಾದ | #Aurad
Prabhu Bhamla Chavan (@prabhuchavanbjp) 's Twitter Profile Photo

ಭಾರತೀಯ ಜನತಾ ಪಕ್ಷದ ರಾಜ್ಯಾಧ್ಯಕ್ಷರು ಹಾಗೂ ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಸಂಸದರಾದ ಶ್ರೀ ನಳಿನ್ ಕುಮಾರ್ ಕಟೀಲ್ ಅವರಿಗೆ ಜನ್ಮದಿನದ ಹಾರ್ದಿಕ ಶುಭಾಶಯಗಳು. ದೇವರು ನಿಮಗೆ ಸುಖ-ಶಾಂತಿ ನೆಮ್ಮದಿ ಹಾಗೂ ಉತ್ತಮ ಆಯುರಾರೋಗ್ಯವನ್ನು ದಯಪಾಲಿಸಲಿ ಎಂದು ಪ್ರಾರ್ಥಿಸುತ್ತೇನೆ. Nalinkumar Kateel | BJP Karnataka

ಭಾರತೀಯ ಜನತಾ ಪಕ್ಷದ ರಾಜ್ಯಾಧ್ಯಕ್ಷರು ಹಾಗೂ ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಸಂಸದರಾದ ಶ್ರೀ ನಳಿನ್ ಕುಮಾರ್ ಕಟೀಲ್ ಅವರಿಗೆ ಜನ್ಮದಿನದ ಹಾರ್ದಿಕ ಶುಭಾಶಯಗಳು.

ದೇವರು ನಿಮಗೆ ಸುಖ-ಶಾಂತಿ ನೆಮ್ಮದಿ ಹಾಗೂ ಉತ್ತಮ ಆಯುರಾರೋಗ್ಯವನ್ನು ದಯಪಾಲಿಸಲಿ ಎಂದು ಪ್ರಾರ್ಥಿಸುತ್ತೇನೆ.

<a href="/nalinkateel/">Nalinkumar Kateel</a> | <a href="/BJP4Karnataka/">BJP Karnataka</a>
Prabhu Bhamla Chavan (@prabhuchavanbjp) 's Twitter Profile Photo

ನಾಡಿನ ಸಮಸ್ತ ಜನತೆಗೆ ಶ್ರೀ ಗುರು ದತ್ತ ಜಯಂತಿಯ ಹಾರ್ದಿಕ ಶುಭಾಶಯಗಳು. #DattaJayanti

ನಾಡಿನ ಸಮಸ್ತ ಜನತೆಗೆ ಶ್ರೀ ಗುರು ದತ್ತ ಜಯಂತಿಯ ಹಾರ್ದಿಕ ಶುಭಾಶಯಗಳು.

#DattaJayanti
Prabhu Bhamla Chavan (@prabhuchavanbjp) 's Twitter Profile Photo

ಸಶಸ್ತ್ರ ಪಡೆಗಳ ಶೌರ್ಯ ಮತ್ತು ಬಲಿದಾನವನ್ನು ಸ್ಮರಿಸೋಣ. ಭಾರತೀಯ ಸಶಸ್ತ್ರ ಪಡೆಗಳ ಧ್ವಜ ದಿನದ ಶುಭಾಶಯಗಳು. #IndianArmy | #IndianAirForce | #IndianNavy

ಸಶಸ್ತ್ರ ಪಡೆಗಳ ಶೌರ್ಯ ಮತ್ತು ಬಲಿದಾನವನ್ನು ಸ್ಮರಿಸೋಣ.

ಭಾರತೀಯ ಸಶಸ್ತ್ರ ಪಡೆಗಳ ಧ್ವಜ ದಿನದ ಶುಭಾಶಯಗಳು.

#IndianArmy | #IndianAirForce | #IndianNavy
Prabhu Bhamla Chavan (@prabhuchavanbjp) 's Twitter Profile Photo

ಯಾದಗಿರಿಯಲ್ಲಿಂದು ಜಿಲ್ಲಾಡಳಿತ ಹಾಗೂ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ವತಿಯಿಂದ ಆಯೋಜಿಸಿದ್ದ 2022-23ನೇ ಸಾಲಿನ ಜಿಲ್ಲಾಮಟ್ಟದ ಯುವಜನೋತ್ಸೋವ ಕಾರ್ಯಕ್ರಮದಲ್ಲಿ ಭಾಗವಹಿಸಲಾಯಿತು. #ಯಾದಗಿರಿ | #Yadagiri

ಯಾದಗಿರಿಯಲ್ಲಿಂದು ಜಿಲ್ಲಾಡಳಿತ ಹಾಗೂ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ವತಿಯಿಂದ ಆಯೋಜಿಸಿದ್ದ 2022-23ನೇ ಸಾಲಿನ ಜಿಲ್ಲಾಮಟ್ಟದ ಯುವಜನೋತ್ಸೋವ ಕಾರ್ಯಕ್ರಮದಲ್ಲಿ ಭಾಗವಹಿಸಲಾಯಿತು.

#ಯಾದಗಿರಿ | #Yadagiri