Prashanta Benakan
@prashanta1999
ID: 787483715417018368
16-10-2016 02:42:03
61 Tweet
17 Followers
134 Following
ಕೆಪಿಎಸ್ಸಿ ಪರೀಕ್ಷೆಯನ್ನು ಮುಂದೂಡಬೇಕೆಂದು ಕೋರಿ ಯುವ ಮೋರ್ಚಾ ರಾಷ್ಟೀಯ ಅಧ್ಯಕ್ಷರು ಹಾಗೂ ಸಂಸದರಾದ ಶ್ರೀ Tejasvi Surya ಯುವ ಮೋರ್ಚಾ ರಾಜ್ಯ ಅಧ್ಯಕ್ಷರು ಹಾಗೂ ಶಾಸಕರಾದ ಶ್ರೀ Dheeraj Muniraj ಅವರುಗಳು ಗೌರವಾನ್ವಿತ ರಾಜ್ಯಪಾಲರಿಗೆ ಮನವಿ ಸಲ್ಲಿಸಿದರು. ಈ ಸಂದರ್ಭದಲ್ಲಿ ಯುವ ಮೋರ್ಚಾ ರಾಜ್ಯ ಪ್ರಧಾನ ಕಾರ್ಯದರ್ಶಿ ಶ್ರೀ ಸಂದೀಪ್
Siddaramaiah CM of Karnataka ಈ ಬಾರಿ ಚುನಾವಣೆಯಲ್ಲಿ ಅತಿ ಹೆಚ್ಚು ಯುವ ಸಮೂಹ ನಿಮ್ಮ ಗೆಲುವಿಗೆ ಕಾರಣವಾಗಿದೆ ; ದಯವಿಟ್ಟು ಕೆಎಎಸ್ ಪೂರ್ವಭಾವಿ ಪರೀಕ್ಷೆಯನ್ನು ಮುಂದುಡಿ ವಿದ್ಯಾರ್ಥಿಗಳ ಅಭಿಪ್ರಾಯವನ್ನು ಗೌರವಿಸಿ ಯುವ ರಾಮಯ್ಯ ಎನಿಸಿಕೊಳ್ಳಿ ; ಗೊಂದಲದಲ್ಲಿ ಪರೀಕ್ಷೆ ಬೇಡ ! #postponekas
ಆಗಸ್ಟ್ 27ರಂದು ಕೆ.ಪಿ.ಎಸ್.ಸಿ ಪರೀಕ್ಷೆಗಳಲ್ಲಿ ಕನ್ನಡ ಮಾಧ್ಯಮ ವಿದ್ಯಾರ್ಥಿಗಳಿಗೆ ಆಗಿದ್ದ ಅನ್ಯಾಯವನ್ನು ಮನಗಂಡು, ನಮ್ಮ ಹೋರಾಟಕ್ಕೆ ತ್ವರಿತವಾಗಿ ಸ್ಪಂದಿಸಿ ಮರುಪರೀಕ್ಷೆಗೆ ಆದೇಶಿಸುವುದರ ಜೊತೆಗೆ ತಪ್ಪಿತಸ್ಥರ ಮೇಲೆ ಕ್ರಮಕ್ಕೆ ಸೂಚಿಸಿದ ಮಾನ್ಯ ಮುಖ್ಯಮಂತ್ರಿ Siddaramaiah ಅವರನ್ನು ಭೇಟಿ ಮಾಡಿ ಕೃತಜ್ಞತೆ ಸಲ್ಲಿಸಿದೆ.
CM of Karnataka Siddaramaiah ಮರು ಪರೀಕ್ಷೆಗೆ ಆದೇಶ ನೀಡಿ 18 ದಿನಗಳು ಕಳೆದಿವೆ ಆದರೆ ಇಲ್ಲಿವರೆಗೂ Secretary KPSC ಅವರು ಯಾವುದೇ ನಿರ್ಧಾರ ಕೈಗೊಂಡಿಲ್ಲ ಅಭ್ಯರ್ಥಿಗಳು ಓದಿನ ಕಡೆ ಗಮನ ಹರಿಸಬೇಕಾಗಿದೆ ; ಕನ್ನಡವನ್ನು ಅವಮಾನಿಸಿದ ಪರೀಕ್ಷಾ ನಿಯಂತ್ರಕರನ್ನು ಇಲಾಖೆಯಿಂದ ಬಿಡುಗಡೆಗೊಳಿಸಿ ಮರು ಪರೀಕ್ಷೆ ದಿನಾಂಕ ಪ್ರಕಟಿಸಿ ;
DK Shivakumar CM of Karnataka Siddaramaiah "ಆನೆ ಹೊಟ್ಟೆಗೆ ಅರೆಕಾಸಿನ ಮಜ್ಜಿಗೆಯೇ ? ಜಲಸಂಪನ್ಮೂಲ ಇಲಾಖೆಯಲ್ಲಿ WRD AE/JE 1020 ಹುದ್ದೆಗಳು ಖಾಲಿ ಉಳಿದಿದ್ದು ಕೇವಲ 94 ಹುದ್ದೆಗಳನ್ನು ಆರ್ಥಿಕ ಇಲಾಖೆ ಅನುಮೋದನೆ ನೀಡಿದೆ ಖಾಲಿ ಇರುವ ಎಲ್ಲ ಹುದ್ದೆಗಳನ್ನು ಅನುಮೋದಿಸಿ ಅಧಿಸೂಚನೆ ಹೊರಡಿಸಲು ವಿನಂತಿಸಿಕೊಳ್ಳುತ್ತೇವೆ
ವಯೋಮಿತಿ ಹೆಚ್ಚಿಸಿ ನೇಮಕಾತಿ ಪ್ರಾರಂಭಿಸಿ. Siddaramaiah DK Shivakumar Priyank Kharge / ಪ್ರಿಯಾಂಕ್ ಖರ್ಗೆ Dr. G Parameshwara
Basanagouda R Patil (Yatnal) Thank you sir for recognising the issue and supporting the aspirants. 🙏 AKSARA_Official AKSSA OFFICIAL Asianet Suvarna News Prajavani Vijayavani Digital kannadaprabha Hosadigantha Digital CM of Karnataka PublicTV
ಎಲ್ಲಿದೆ ಸ್ವಾಮಿ ಉದ್ಯೋಗದ ಗ್ಯಾರೆಂಟಿ? ಎಲ್ಲಿದೆ ನೇಮಕಾತಿ ಭಾಗ್ಯ? ಬ್ರೇಕ್ ಫಾಸ್ಟ್ ಮೀಟಿಂಗ್, ಪವರ್ ಶೇರಿಂಗ್ ಅಂತ ದಿನಬೆಳಗಾದರೆ ರಾಜಕಾರಣದಲ್ಲೇ ಕಾಲಹರಣ ಮಾಡುತ್ತಿರುವ Karnataka Congress ಸರ್ಕಾರ ಆಡಳಿತವನ್ನ ಸಂಪೂರ್ಣವಾಗಿ ಮರೆತಿದೆ. ಕಬ್ಬು, ಮೆಕ್ಕೆಜೋಳ ರೈತರ ಪ್ರತಿಭಟನೆ ನಂತರ ಈಗ ಧಾರವಾಡದಲ್ಲಿ ನಡೆಯುತ್ತಿರುವ ಉದ್ಯೋಗಾಕಾಂಕ್ಷಿಗಳ