R. Raghu Kautilya
@raghukautilya
ಕನ್ನಡಿಗ; President-Karnataka BJP OBC Morcha @OBCMorcha4Kar; Ex Chairman- D.Devaraja Urs Backward Class Development Corp, Govt of Karnataka; Ex Chairman-KEA
ID: 1125711012471029761
07-05-2019 10:36:34
2,2K Tweet
969 Takipçi
465 Takip Edilen
"ನಾಗರೀಕ ದೇವೋಭವ" ಎಂಬ ಅದ್ಭುತ ಘೋಷಣೆಯೊಂದಿಗೆ GST ದರ ಕಡಿತಗೊಳಿಸುವ ಕ್ರಾಂತಿಕಾರಕ ಹೆಜ್ಜೆ ಇಟ್ಟು ಜನಸಾಮಾನ್ಯರು, ಬಡವರು, ಮಹಿಳೆಯರು ಹಾಗೂ ರೈತರ ನಿತ್ಯ ಬದುಕಿನ ಹೊರೆ ಇಳಿಸಿದ ಹೆಮ್ಮೆಯ ಪ್ರಧಾನಿ ಶ್ರೀ Narendra Modi ಜೀ ಅವರಿಗೆ ಮತ್ತೊಮ್ಮೆ ಅಭಿನಂದನೆಗಳು. ಸ್ವಾವಲಂಬಿ (ಆತ್ಮ ನಿರ್ಭರ) ಭಾರತವನ್ನು ಸಾಕಾರಗೊಳಿಸುವ ನಿಟ್ಟಿನಲ್ಲಿ
ಭಾರತೀಯ ಜನತಾ ಪಾರ್ಟಿ ಹಾಗೂ ಜಾಗೃತ ಹಿಂದೂ ಸಮುದಾಯಗಳ ಪ್ರತಿಭಟನೆಗೆ Karnataka Congress ಸರ್ಕಾರ ಬೆಚ್ಚಿಬಿದ್ದಿದೆ. ಅದರ ಪರಿಣಾಮವಾಗಿ ಹಿಂದುಳಿದ ವರ್ಗಗಳ ಆಯೋಗ ಹಿಂದೂ ಜಾತಿಗಳನ್ನು ಕ್ರಿಶ್ಚಿಯನ್ ಹೆಸರಿನೊಂದಿಗೆ ಸೇರಿಸಿ ಪ್ರಕಟಿಸಿದ್ದ ಪಟ್ಟಿ 'ಗುಂಡಿಗೆ' ಬಿದ್ದಿದೆ. ಅಲ್ಪಸಂಖ್ಯಾತರನ್ನು ಓಲೈಸುವುದೇ ತನ್ನ ಆದ್ಯತೆಯ
ಹಿಂದೂಗಳ ಧಾರ್ಮಿಕ ಶ್ರದ್ಧಾ ಕೇಂದ್ರ ‘ಶ್ರೀ ಕ್ಷೇತ್ರ ಧರ್ಮಸ್ಥಳ’ದ ವಿರುದ್ಧ ವ್ಯವಸ್ಥಿತ ಅಪಪ್ರಚಾರ ನಡೆಸಿ ಕ್ಷೇತ್ರದ ವರ್ಚಸ್ಸು ಕುಗ್ಗಿಸಲೇಬೇಕೆಂಬ ವ್ಯವಸ್ಥಿತ ಷಡ್ಯಂತರಕ್ಕೆ Karnataka Congress ಸರ್ಕಾರವೇ ಕುಮ್ಮಕ್ಕು ನೀಡುತ್ತಿದೆ. ಈ ದುಷ್ಟ ಉದ್ದೇಶದಿಂದಲೇ ಸರ್ವೋಚ್ಛ ನ್ಯಾಯಾಲಯದ ತೀರ್ಪನ್ನು ಮರೆಮಾಚಿ ಸರ್ಕಾರ ಬುರುಡೆ ಗ್ಯಾಂಗ್ ನ ದೂರು
"ಮೋದಿಜೀ ಜನ್ಮೋತ್ಸವದಲ್ಲಿ ಕುಸ್ತಿ ಕ್ರೀಡೋತ್ಸವ" ನಂಜನಗೂಡಿನ ಶ್ರೀಕಂಠೇಶ್ವರ ದೇವಸ್ಥಾನದ ಆವರಣದಲ್ಲಿ ಹೆಮ್ಮೆಯ ಪ್ರಧಾನಿ ಶ್ರೀ Narendra Modi ಜೀ ಅವರ ಜನ್ಮದಿನದ ನೆನಪಿಗಾಗಿ ಅಭಿಮಾನಿಗಳು ಆಯೋಜಿಸಿದ್ದ ಪರಂಪರೆಯ ನಾಡ ಕುಸ್ತಿ ಪಂದ್ಯಾವಳಿಯ ಉದ್ಘಾಟನೆ ನೆರವೇರಿಸಲಾಯಿತು. ಕುಸ್ತಿ ಕ್ರೀಡೆ ಕರುನಾಡಿನ ಗಂಡುಮೆಟ್ಟಿನ ಕ್ರೀಡೆ, ಕುಸ್ತಿ