Ramappa S
@ramappa_s_mla
MLA Harihara Assembly Karnataka
ID: 1455768629077704705
03-11-2021 05:27:52
640 Tweet
229 Followers
189 Following
ಜಾತಿಗಣತಿಯ ಪ್ರಾಮುಖ್ಯತೆ, ಆ ಕುರಿತು ಕೇಂದ್ರ ಸರ್ಕಾರದ ಪ್ರಜ್ಞಾ ಪೂರ್ವಕ ನಿರ್ಲಕ್ಷ್ಯದ ಕುರಿತಂತೆ ಕಾಂಗ್ರೆಸ್ ರಾಷ್ಟ್ರೀಯ ನಾಯಕರಾದ Rahul Gandhi ಹಾಗು ಮಾಜಿ ರಾಜ್ಯಪಾಲರಾದ ಸತ್ಯಪಾಲ್ ಮಲ್ಲಿಕ್ ಅವರ ಸಂಭಾಷಣೆ.
ಭದ್ರಾ ನಾಲೆಯಲ್ಲಿ ನೀರು ಬಂದ್ ಮಾಡದೇ ಇನ್ನು 15-20 ದಿನಗಳು ನೀರನ್ನು ಮುಂದುವರೆಸಿದರೆ ಹರಿಹರ ತಾಲೂಕಿನ ರೈತರ ಬೆಳೆಗಳಿಗೆ ಸಾಕಷ್ಟು ಅನುಕೂಲವಾಗಲಿದ್ದು ಈ ನಿಟ್ಟಿನಲ್ಲಿ ಕ್ರಮಕೈಗೊಳ್ಳುವಂತೆ Siddaramaiah DK Shivakumar SS Mallikarjun Madhu Bangarappa ಅವರಲ್ಲಿ ಮನವಿ ಮಾಡುತ್ತೇನೆ. -ಎಸ್.ರಾಮಪ್ಪ
ನಾಡಿನ ಸಮಸ್ತ ಜನತೆಗೆ 'ದೀಪಾವಳಿ' ಹಬ್ಬದ ಹಾರ್ದಿಕ ಶುಭಾಶಯಗಳು. ಬೆಳಕಿನ ಹಬ್ಬ ದೀಪಾವಳಿಯು ಎಲ್ಲರ ಬದುಕಿನಲ್ಲಿ ಹೊಸ ಬೆಳಕು, ಜೀವನದಲ್ಲಿ ನೆಮ್ಮದಿ, ಆರೋಗ್ಯ ಹಾಗೂ ಐಶ್ವರ್ಯವನ್ನು ಕರುಣಿಸಲಿ ಎಂದು ಪ್ರಾರ್ಥಿಸುತ್ತೇನೆ. #HappyDeepavali - ಎಸ್.ರಾಮಪ್ಪ DK Shivakumar Siddaramaiah Karnataka Congress
ಕಾಂಗ್ರೆಸ್ ಪಕ್ಷದ ಹಿರಿಯ ನಾಯಕರು, ರಾಜ್ಯ ಸರ್ಕಾರದ ವಸತಿ ಸಚಿವರಾದ ಶ್ರೀ ಜಮೀರ್ ಅಹಮದ್ ಖಾನ್ B Z Zameer Ahmed Khan ಅವರ ಮೇಲೆ ಅವಹೇಳನಕಾರಿಯಾಗಿ ಹಾಗೂ ಪ್ರಚೋದನಕಾರಿಯಾಗಿ ಹೇಳಿಕೆ ನೀಡಿರುವ ಬಿಜೆಪಿ ರಾಜ್ಯಾಧ್ಯಕ್ಷರ ಹೇಳಿಕೆಯನ್ನು ಖಂಡಿಸಿ ಇಂದು ದಾವಣಗೆರೆಯಲ್ಲಿ ಪತ್ರಿಕಾಗೋಷ್ಠಿ ನಡೆಸಲಾಯಿತು. Karnataka Congress Siddaramaiah
ಮುಖ್ಯಮಂತ್ರಿ Siddaramaiah ಅವರು ಇಂದು ಸೋಲದೇವನಹಳ್ಳಿಯಲ್ಲಿ ಇರುವ ಹಿರಿಯ ನಟಿ ಲೀಲಾವತಿ ಅವರ ನಿವಾಸಕ್ಕೆ ಭೇಟಿ ನೀಡಿ, ಅವರ ಆರೋಗ್ಯವನ್ನು ವಿಚಾರಿಸಿದರು. ಲೀಲಾವತಿಯವರಿಗೆ ಚಿಕಿತ್ಸೆಯ ಅಗತ್ಯ ಕಂಡುಬಂದು ಅವರನ್ನು ಆಸ್ಪತ್ರೆಗೆ ದಾಖಲಿಸಿದರೆ ಚಿಕಿತ್ಸಾ ವೆಚ್ಚವನ್ನು ಸರ್ಕಾರವೇ ಭರಿಸಲಿದೆ. ಲೀಲಾವತಿಯವರು ಆರೋಗ್ಯವಂತರಾಗಿದ್ದಾಗ ಜಮೀನು
Many more Happy Returns of The Day Praniti Shinde madam💐💐💐
ಚಿತ್ರದುರ್ಗದಲ್ಲಿ ನಡೆಯುತ್ತಿರುವ ಕರ್ನಾಟಕ ರಾಜ್ಯದ ಶೋಷಿತ ಸಮುದಾಯಗಳ ಸಮಾವೇಶಕ್ಕೆ ಹರಿಹರ ವಿಧಾನಸಭಾ ಕ್ಷೇತ್ರದಿಂದ ಹರಿಹರದ ಮಾಜಿ ಶಾಸಕ ಎಸ್.ರಾಮಪ್ಪ ರವರ ನೇತೃತ್ವದಲ್ಲಿ 57 ಕ್ಕೂ ಹೆಚ್ಚಿನ ಬಸ್ ಗಳಲ್ಲಿ ಸಾವಿರಾರು ಬಾಂಧವರು ಸಮಾವೇಶಕ್ಕೆ ತೆರಳಿದರು. Karnataka Congress Siddaramaiah Dr Yathindra Siddaramaiah Dr. G Parameshwara
ದಾವಣಗೆರೆ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಡಾ.ಪ್ರಭಾ ಮಲ್ಲಿಕಾರ್ಜುನ Prabha Mallikarjun ರವರ ನಾಮಪತ್ರ ಸಲ್ಲಿಸುವ ಕಾರ್ಯಕ್ರಮ ಕ್ಕೆ ಹರಿಹರ ತಾಲ್ಲೂಕಿನಿಂದ ಕಾರ್ಯಕರ್ತರು, ಮುಖಂಡರು ಹೆಚ್ಚಿನ ಸಂಖ್ಯೆಯಲ್ಲಿ ತೆರಳುವ ಬಗ್ಗೆ ಇಂದು ಹರಿಹರ ನಗರದಲ್ಲಿ ನಡೆದ ಸಭೆಯಲ್ಲಿ ಭಾಗವಹಿಸಿ ಸಲಹೆ ಸೂಚನೆಗಳನ್ನು ನೀಡಲಾಯಿತು. SS Mallikarjun
ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಪಕ್ಷದ ಅಧ್ಯಕ್ಷರು, ರಾಜ್ಯ ಸಭೆಯ ವಿಪಕ್ಷ ನಾಯಕರಾದ ಡಾ. ಮಲ್ಲಿಕಾರ್ಜುನ ಖರ್ಗೆ ಅವರಿಗೆ ಜನ್ಮದಿನದ ಹಾರ್ದಿಕ ಶುಭಾಶಯಗಳು. ದೇವರು ಅವರಿಗೆ ಉತ್ತಮ ಆರೋಗ್ಯ, ಸುಖ - ಶಾಂತಿ ನೀಡಲಿ ಎಂದು ಪ್ರಾರ್ಥಿಸುತ್ತೇನೆ. Mallikarjun Kharge
ಶ್ರೇಷ್ಠ ಶಿಕ್ಷಣ ತಜ್ಞರು, ಕಾಂಗ್ರೆಸ್ ಪಕ್ಷದ ಹಿರಿಯ ನಾಯಕರು, ರಾಜ್ಯ ಗೃಹಮಂತ್ರಿಗಳಾದ Dr. G Parameshwara ಅವರಿಗೆ ಜನ್ಮದಿನದ ಹಾರ್ದಿಕ ಶುಭಾಶಯಗಳು. ಭಗವಂತನು ಅವರಿಗೆ ಉತ್ತಮ ಆರೋಗ್ಯ ಮತ್ತು ದೀರ್ಘಾಯುಷ್ಯವನ್ನು ಕರುಣಿಸಲಿ, ಅವರ ಸೇವೆ ರಾಜ್ಯಕ್ಕೆ ಮತ್ತು ಪಕ್ಷಕ್ಕೆ ಮತ್ತಷ್ಟು ದೊರಕಲಿ ಎಂದು ಪ್ರಾರ್ಥಿಸುತ್ತೇನೆ. - ಎಸ್.ರಾಮಪ್ಪ