Shivaraj Kelaginamani (@shivarajkelagi3) 's Twitter Profile
Shivaraj Kelaginamani

@shivarajkelagi3

ID: 1561560528979316736

calendar_today22-08-2022 03:48:19

105 Tweet

12 Takipçi

567 Takip Edilen

Basanagouda R Patil (Yatnal) (@basanagoudabjp) 's Twitter Profile Photo

ಲೋಕಸೇವಾ ಆಯೋಗಕ್ಕೆ ಉತ್ತರದಾಯಿತ್ವ, ಜವಾಬ್ದಾರಿ, ವೃತ್ತಿಪರತೆ, ಪರೀಕ್ಷಾರ್ಥಿ ಸ್ನೇಹಿ ಸೇವೆಗಳನ್ನು ತರದಿದ್ದರೆ ಆಡಳಿತಾರೂಡಿ ಕಾಂಗ್ರೆಸ್ ಪಕ್ಷ ಮುಂದಿನ ಚುನಾವಣೆಯಲ್ಲಿ ಎರಡಂಕಿ ಕೂಡ ದಾಟೋದಿಲ್ಲ. ಮುಖ್ಯ ಮಂತ್ರಿಗಳು ರಾಜಕೀಯ ಇಚ್ಛಾಶಕ್ತಿ ಪ್ರದರ್ಶಿಸಿ ಆಯೋಗವನ್ನು ಶುದ್ದೀಕರಿಸಲಿ. ಆಯೋಗದಲ್ಲಿ ಕೆಲಸ ಮಾಡುವ ಕೆಲ ಹಂತದ ನೌಕರರಿಂದ ಹಿಡಿದು

ಲೋಕಸೇವಾ ಆಯೋಗಕ್ಕೆ ಉತ್ತರದಾಯಿತ್ವ, ಜವಾಬ್ದಾರಿ, ವೃತ್ತಿಪರತೆ, ಪರೀಕ್ಷಾರ್ಥಿ  ಸ್ನೇಹಿ ಸೇವೆಗಳನ್ನು ತರದಿದ್ದರೆ ಆಡಳಿತಾರೂಡಿ ಕಾಂಗ್ರೆಸ್ ಪಕ್ಷ ಮುಂದಿನ ಚುನಾವಣೆಯಲ್ಲಿ ಎರಡಂಕಿ ಕೂಡ ದಾಟೋದಿಲ್ಲ. 

ಮುಖ್ಯ ಮಂತ್ರಿಗಳು ರಾಜಕೀಯ ಇಚ್ಛಾಶಕ್ತಿ ಪ್ರದರ್ಶಿಸಿ ಆಯೋಗವನ್ನು ಶುದ್ದೀಕರಿಸಲಿ. ಆಯೋಗದಲ್ಲಿ ಕೆಲಸ ಮಾಡುವ ಕೆಲ ಹಂತದ ನೌಕರರಿಂದ ಹಿಡಿದು
Kanthakumar R / ಕಾಂತಕುಮಾರ್ ಆರ್ (@kanthakumarr) 's Twitter Profile Photo

ಸುರಲ್ಕರ್ ವಿಕಾಸ್ ಕಿಶೋರ್ ಸರ್ KPSC ಕಾರ್ಯದರ್ಶಿಯಾಗಿ ಮುಂದುವರಿಯಬೇಕೆಂದು AKSSA OFFICIAL ಸಂಘಟನೆಯಿಂದ ಬೃಹತ್ ಜಾತ ಮಾಡಲಾಗಿತ್ತು. Siddaramaiah ಮತ್ತೊಮ್ಮೆ ಕೆಪಿಎಸ್ಸಿ ಕಾರ್ಯದರ್ಶಿಯಾಗಿ ಸುರಾಕರ್ ವಿಕಾಸ್ ಕಿಶೋರ್ ಸರ್ ಅಥವಾ ಲತಾ ಕುಮಾರಿ ಮೇಡಂ ಇವರಿಬ್ಬರಲ್ಲಿ ಒಬ್ಬರನ್ನು ಕೆಪಿಎಸ್‌ಸಿ ಕಾರ್ಯದರ್ಶಿಯಾಗಿ ನೇಮಕ ಮಾಡಬೇಕೆಂದು

Basanagouda R Patil (Yatnal) (@basanagoudabjp) 's Twitter Profile Photo

ಧನ್ಯವಾದಗಳು. ಕರ್ನಾಟಕ ಲೋಕ ಸೇವಾ ಆಯೋಗ ವೃತ್ತಿಪರವಾಗಿ, ವಿದ್ಯಾರ್ಥಿ ಸ್ನೇಹಿಯಾಗಿ, ಭ್ರಷ್ಟಾಚಾರ ಮುಕ್ತವಾಗಿ ಕೆಲಸ ಮಾಡುವ ತನಕ ನಮ್ಮ ಹೋರಾಟ ಮುಗಿಯುವುದಿಲ್ಲ. ತಾರ್ಕಿಕ ಅಂತ್ಯ ಕಾಣುವವರೆಗೂ ನಮ್ಮ ಹೋರಾಟ ನಡೆಯುತ್ತದೆ Kanthakumar R / ಕಾಂತಕುಮಾರ್ ಆರ್ I AKSSA OFFICIAL I Karnataka civil engineers association I #KPSCReforms I TV9 Kannada I Prajavani I

Basanagouda R Patil (Yatnal) (@basanagoudabjp) 's Twitter Profile Photo

ಕನ್ನಡ ಮಾಧ್ಯಮ ಪರೀಕ್ಷಾರ್ಥಿಗಳಿಗೆ ಅನ್ಯಾಯವಾಗದಂತೆ, ಪರೀಕ್ಷಾರ್ಥಿಗಳ ಹಿತಾಸಕ್ತಿ ಕಾಪಾಡುವಂತೆ ಹಾಗೂ ಭಾಷಾಂತರದಲ್ಲಿ ಆಗುತ್ತಿರುವ ಲೋಪಗಳು ಆಗಬಾರದು ಹಾಗೂ ಭ್ರಷ್ಟರನ್ನು ದೂರವಿಟ್ಟು ಆಯೋಗವನ್ನು ನಡೆಸಬೇಕೆಂದು ಇಂದು ಅಧಿವೇಶನದಲ್ಲಿ ಮಾತನಾಡಿದ ಸಂದರ್ಭ AKSSA OFFICIAL I #KPSCDroha I #KPSCReforms

ನಾರಾಯಣಗೌಡ್ರು.ಟಿ.ಎ | ‌Narayanagowdru T.A. (@narayanagowdru) 's Twitter Profile Photo

ಕೆಪಿಎಸ್ಸಿ ವಿವಾದಗಳ ಕುರಿತಾದ ಮುಖ್ಯಮಂತ್ರಿಗಳ ನಿನ್ನೆಯ ಹೇಳಿಕೆ "ಹಾವೂ ಸಾಯಲಿಲ್ಲ, ಕೋಲೂ ಮುರಿಯಲಿಲ್ಲ" ಎಂಬಂತೆ ಕೇಳಿಸುತ್ತದೆ. ಮುಖ್ಯಮಂತ್ರಿಗಳು ತಮ್ಮ ಮೇಲಿನ ಭಾರವನ್ನು ನ್ಯಾಯಾಲಯಕ್ಕೆ ಹೊರಿಸುವ ಮೂಲಕ ತಮ್ಮ ಜವಾಬ್ದಾರಿಯಿಂದ‌ ನುಣುಚಿಕೊಂಡಿದ್ದಾರೆ. ಕನ್ನಡ ಮಾಧ್ಯಮ‌ ವಿದ್ಯಾರ್ಥಿಗಳಿಗೆ ಆಗಿರುವ ಅನ್ಯಾಯ ಅವರಿಗೆ ಚೆನ್ನಾಗಿ ಗೊತ್ತಿದೆ.

Kanthakumar R / ಕಾಂತಕುಮಾರ್ ಆರ್ (@kanthakumarr) 's Twitter Profile Photo

ವಿಷಯ, ಪರಿಶಿಷ್ಟ ಜಾತಿಗಳಲ್ಲಿ ಒಳ ಮೀಸಲಾತಿ ಪ್ರಮಾಣ ನಿಗದಿಪಡಿಸಲು ರಚನೆಯಾಗಿರುವ ನಿವೃತ್ತ ನ್ಯಾಯಮೂರ್ತಿ ಎಚ್.ಎನ್. ನಾಗಮೋಹನದಾಸ್ ನೇತೃತ್ವದ ಆಯೋಗವು ಆದಷ್ಟು ಬೇಗ ಸರ್ಕಾರಕ್ಕೆ Siddaramaiah ವರದಿ ಸಲ್ಲಿಸಬೇಕೆಂದು ಕೋರಿ. ಮಾನ್ಯರೇ, ಮೇಲ್ಕಂಡ ವಿಷಯಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರವು ಪರಿಶಿಷ್ಟ ಜಾತಿಗಳಲ್ಲಿ ಒಳ

ವಿಷಯ,  ಪರಿಶಿಷ್ಟ ಜಾತಿಗಳಲ್ಲಿ ಒಳ ಮೀಸಲಾತಿ ಪ್ರಮಾಣ ನಿಗದಿಪಡಿಸಲು ರಚನೆಯಾಗಿರುವ ನಿವೃತ್ತ ನ್ಯಾಯಮೂರ್ತಿ ಎಚ್.ಎನ್. ನಾಗಮೋಹನದಾಸ್ ನೇತೃತ್ವದ ಆಯೋಗವು ಆದಷ್ಟು ಬೇಗ ಸರ್ಕಾರಕ್ಕೆ <a href="/siddaramaiah/">Siddaramaiah</a> ವರದಿ ಸಲ್ಲಿಸಬೇಕೆಂದು ಕೋರಿ.

ಮಾನ್ಯರೇ,

             ಮೇಲ್ಕಂಡ ವಿಷಯಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರವು ಪರಿಶಿಷ್ಟ ಜಾತಿಗಳಲ್ಲಿ ಒಳ
Kanthakumar R / ಕಾಂತಕುಮಾರ್ ಆರ್ (@kanthakumarr) 's Twitter Profile Photo

ಕಳೆದ ಹಲವು ವರ್ಷಗಳಿಂದ ಸರ್ಕಾರದ ವಿವಿಧ ಇಲಾಖೆಗಳಲ್ಲಿ ನೇಮಕಾತಿಗಳೇ ಇಲ್ಲ, ನಾವು ಅಧಿಕಾರಕ್ಕೆ ಬಂದರೆ ಖಾಲಿಯಿರುವ ಎಲ್ಲ ಸರ್ಕಾರಿ ಹುದ್ದೆಗಳನ್ನು ತುಂಬುತ್ತೇವೆ ಎಂದವರು, ಅಧಿಕಾರಕ್ಕೆ ಬಂದು ಎರಡು ವರ್ಷಗಳಾದರೂ, ಸರ್ಕಾರದಲ್ಲಿ ಒಂದೇ ಒಂದು ನೇಮಕಾತಿಗಳಿಲ್ಲ ಇದೀಗ ಒಳ ಮೀಸಲಾತಿಯ ನೆಪ ಮಾಡಿ ನೇಮಕಾತಿಗಳನ್ನು ತಡೆಹಿಡಿಯುವುದು ಎಷ್ಟು ಸರಿ?????

Shivaraj Kelaginamani (@shivarajkelagi3) 's Twitter Profile Photo

Darshan Thoogudeepa Ok sir i support kannada cinema but where were you gone when KPSC did injustice to kannada medium students and now you are saying that support kannada cinema ,wah What a logic sir ,Hats off to you🫡

Kanthakumar R / ಕಾಂತಕುಮಾರ್ ಆರ್ (@kanthakumarr) 's Twitter Profile Photo

ಕನ್ನಡ ಮಾಧ್ಯಮದ ಗ್ರಾಮೀಣ ವಿದ್ಯಾರ್ಥಿಗಳನ್ನು ಕೆ ಎ ಎಸ್ ಹುದ್ದೆಯಿಂದ ಹೊರಗಿಡಬೇಕೆಂಬ ಉದ್ದೇಶದಿಂದ KPSC ಮರು ಪರಿಕ್ಷೆ ಯಲ್ಲಿಯೂ ಕನ್ನಡ ಮಾಧ್ಯಮದ ವಿದ್ಯಾರ್ಥಿಗಳಿಗೆ ತಪ್ಪು ತಪ್ಪಾಗಿ ಅನುವಾದ ಮಾಡಿದೆ ಇದು ಕನ್ನಡ ಭಾಷೆಯ ಅಸ್ತಿತ್ವಕ್ಕೆ ದಕ್ಕೆ ತಂದಿದೆ ಕನ್ನಡ ಕಾವಲುಗಾರ ಸಿದ್ದರಾಮಯ್ಯರವರೆ ಕೆಪಿಎಸ್ಸಿ ಜೋತೆ ಕೈ ಜೋಡಿಸಿ ಕನ್ನಡ ಕೊಲೆಗಾರ

Kanthakumar R / ಕಾಂತಕುಮಾರ್ ಆರ್ (@kanthakumarr) 's Twitter Profile Photo

ಕೆಪಿಎಎಸ್ ಪರೀಕ್ಷೆಯಲ್ಲಿ ಕನ್ನಡ ಮಾಧ್ಯಮ ವಿದ್ಯಾರ್ಥಿಗಳಿಗೆ ನಡೆದ ಅನ್ಯಾಯ – ವಿಧಾನಸಭೆಯಲ್ಲಿ ಮುಖ್ಯಮಂತ್ರಿಯವರಿಂದ ನೀಡಿದ ಭರವಸೆ ಈಡೇರಿಸಬೇಕು ಇದೊಂದು ಬಹಳ ಗಂಭೀರ ವಿಷಯ.ರಾಜ್ಯದ ನೇಮಕಾತಿ ಪ್ರಕ್ರಿಯೆಯಲ್ಲಿ ಸಮತೋಲನ, ಭಾಷಾ ನ್ಯಾಯ ಮತ್ತು ಶೈಕ್ಷಣಿಕ ಸಮಾನತೆಗೆ ಧಕ್ಕೆಯಾದ ಪ್ರಕರಣ - ಎಲ್ಲರಿಗೂ ತಿಳಿದಿರುವ ಹಾಗೆ ಕೆ.ಎ.ಎಸ್ ಪರೀಕ್ಷೆಯಲ್ಲಿ

Basanagouda R Patil (Yatnal) (@basanagoudabjp) 's Twitter Profile Photo

KAS ಮರುಪರೀಕ್ಷೆಗೆ ಆಗ್ರಹಿಸಿ ಧಾರವಾಡದಿಂದ ಬೆಂಗಳೂರಿಗೆ ಪಾದಯಾತ್ರೆ ಕೈಗೊಂಡ ಪರೀಕ್ಷಾರ್ಥಿಗಳನ್ನು ಬೆಂಗಳೂರಿನಲ್ಲಿ ಅರೆಸ್ಟ್ ಮಾಡಲಾಗಿದೆ. ಕಲ್ಬುರ್ಗಿಯಲ್ಲಿ ಪಾಕಿಸ್ತಾನದ ಧ್ವಜವನ್ನು ಹಾಕಿದ ದೇಶ ದ್ರೋಹಿಗಳ ಮೇಲೆ ಯಾವ ಕ್ರಮ ಕೈಗೊಂಡಿದ್ದರೋ ಗೊತ್ತಿಲ್ಲ; ಆದರೆ ತಮಗಾದ ಅನ್ಯಾಯವನ್ನು ಶಾಂತಿಯುತವಾಗಿ ಪ್ರತಿಭಟಿಸಿ ಧಾರವಾಡದಿಂದ ಪಾದಯಾತ್ರೆ

Vijayendra Yediyurappa (@byvijayendra) 's Twitter Profile Photo

ರಾಜ್ಯದಲ್ಲಿ ಇತ್ತೀಚೆಗೆ ನಡೆದ ಕೆಎಎಸ್ ಪೂರ್ವಬಾವಿ ಪರೀಕ್ಷೆಯಲ್ಲಿನ ಮರು ಪರೀಕ್ಷೆಯ 2 ಪತ್ರಿಕೆಗಳಲ್ಲಿ 79 ದೋಷಗಳಿದ್ದರೂ ಕೆಪಿಎಸ್ ಸಿ ಕೇವಲ 5 ಪ್ರಶ್ನೆಗಳಿಗೆ ಮಾತ್ರ ಕೃಪಾಂಕ ನೀಡುವ ಮೂಲಕ ಕನ್ನಡ ಮಾಧ್ಯಮದ ಪರೀಕ್ಷಾರ್ಥಿಗಳಿಗೆ ಅನ್ಯಾಯಮಾಡಿದೆ, ಕೆಪಿಎಸ್ ಸಿಯ ನಿರಂತರ ಯಡವಟ್ಟುಗಳನ್ನು ಸಹಿಸದೇ ಪರೀಕ್ಷಾರ್ಥಿಗಳು ನ್ಯಾಯಾಲಯದ ಮೊರೆ

ರಾಜ್ಯದಲ್ಲಿ ಇತ್ತೀಚೆಗೆ ನಡೆದ ಕೆಎಎಸ್ ಪೂರ್ವಬಾವಿ ಪರೀಕ್ಷೆಯಲ್ಲಿನ ಮರು ಪರೀಕ್ಷೆಯ 2 ಪತ್ರಿಕೆಗಳಲ್ಲಿ 79 ದೋಷಗಳಿದ್ದರೂ ಕೆಪಿಎಸ್ ಸಿ ಕೇವಲ 5 ಪ್ರಶ್ನೆಗಳಿಗೆ ಮಾತ್ರ ಕೃಪಾಂಕ ನೀಡುವ ಮೂಲಕ ಕನ್ನಡ ಮಾಧ್ಯಮದ ಪರೀಕ್ಷಾರ್ಥಿಗಳಿಗೆ ಅನ್ಯಾಯಮಾಡಿದೆ, ಕೆಪಿಎಸ್ ಸಿಯ ನಿರಂತರ ಯಡವಟ್ಟುಗಳನ್ನು ಸಹಿಸದೇ ಪರೀಕ್ಷಾರ್ಥಿಗಳು ನ್ಯಾಯಾಲಯದ ಮೊರೆ
R. Ashoka (@rashokabjp) 's Twitter Profile Photo

ವಿಧಾನಸಭೆಯ ಅಧಿವೇಶನದಲ್ಲಿ ಆಶ್ವಾಸನೆ ಕೊಟ್ಟಂತೆ ದೋಷಪೂರಿತ ಕೆಎಎಸ್‌ ಪೂರ್ವಭಾವಿ ಪರೀಕ್ಷೆಯನ್ನು ರದ್ದು ಪಡಿಸಿ, ಮರು ಪರೀಕ್ಷೆಗೆ ಆದೇಶಿಸುವ ಮೂಲಕ ಕನ್ನಡ ಮಾಧ್ಯಮದಲ್ಲಿ ವ್ಯಾಸಂಗ ಮಾಡಿರುವ 70,000ಕ್ಕೂ ಹೆಚ್ಚು ಗ್ರಾಮೀಣ ಅಭ್ಯರ್ಥಿಗಳಿಗೆ ಆಗಿರುವ ಅನ್ಯಾಯವನ್ನು ಸರಿಪಡಿಸಬೇಕು ಎಂದು ಒತ್ತಾಯಿಸಿ ಮುಖ್ಯಮಂತ್ರಿ Siddaramaiah ಅವರಿಗೆ ಪತ್ರ

ವಿಧಾನಸಭೆಯ ಅಧಿವೇಶನದಲ್ಲಿ ಆಶ್ವಾಸನೆ ಕೊಟ್ಟಂತೆ ದೋಷಪೂರಿತ ಕೆಎಎಸ್‌ ಪೂರ್ವಭಾವಿ ಪರೀಕ್ಷೆಯನ್ನು ರದ್ದು ಪಡಿಸಿ, ಮರು ಪರೀಕ್ಷೆಗೆ ಆದೇಶಿಸುವ ಮೂಲಕ ಕನ್ನಡ ಮಾಧ್ಯಮದಲ್ಲಿ ವ್ಯಾಸಂಗ ಮಾಡಿರುವ 70,000ಕ್ಕೂ ಹೆಚ್ಚು ಗ್ರಾಮೀಣ ಅಭ್ಯರ್ಥಿಗಳಿಗೆ ಆಗಿರುವ ಅನ್ಯಾಯವನ್ನು ಸರಿಪಡಿಸಬೇಕು ಎಂದು ಒತ್ತಾಯಿಸಿ ಮುಖ್ಯಮಂತ್ರಿ <a href="/siddaramaiah/">Siddaramaiah</a> ಅವರಿಗೆ ಪತ್ರ
Janata Dal Secular (@janatadal_s) 's Twitter Profile Photo

ಕೆಪಿಎಸ್‌ಸಿಯ 384 ಗೆಜೆಟೆಡ್ ಪ್ರೊಬೇಷನರಿ ಹುದ್ದೆಗಳ ನೇಮಕಾತಿಯ ಪರೀಕ್ಷಾರ್ಥಿಗಳಲ್ಲಿ ಹಲವರು ದಯಾಮರಣ ಕೋರಿ ರಾಷ್ಟ್ರಪತಿಗಳಾದ ಶ್ರೀ ದೌಪದಿ ಮುರ್ಮ ಅವರಿಗೆ ಪತ್ರ ಬರೆದಿದ್ದಾರೆ. ಇದು ನಿಜಕ್ಕೂ ಆಘಾತಕಾರಿ ಬೆಳವಣಿಗೆ. ಪಾರದರ್ಶಕತೆ ಕಳೆದುಕೊಂಡಿರುವ ಕರ್ನಾಟಕ ಲೋಕಸೇವಾ ಆಯೋಗವು ಮೇ 3, 5, 7 ಮತ್ತು 9ರಂದು ಮುಖ್ಯ ಪರೀಕ್ಷೆಯನ್ನು ನಿಗದಿ

Kanthakumar R / ಕಾಂತಕುಮಾರ್ ಆರ್ (@kanthakumarr) 's Twitter Profile Photo

2025-26ನೇ ಸಾಲಿಗೆ ಯು.ಪಿ.ಎಸ್.ಸಿ UPSC ನಾಗರಿಕ ಸೇವೆ ಮತ್ತು ಬ್ಯಾಂಕಿಂಗ್ PO ಪರೀಕ್ಷಾ ಪೂರ್ವ ತರಬೇತಿಗಾಗಿ ಆನ್-ಲೈನ್ ಮೂಲಕ ಅರ್ಜಿ ಆಹ್ವಾನಿಸಿದ್ದು ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 15.06.2025. ಆಗಿದ್ದು ಕಳೆದ 5,6 ದಿನಗಳಿಂದ ಸರ್ವರ್ ಸಮಸ್ಸೇ ಕಾಡುತ್ತಿದ್ದು, ಸಾವಿರಾರು ವಿದ್ಯಾರ್ಥಿಗಳು ಇದರಿಂದ ಅರ್ಜಿ ಸಲ್ಲಿಸಲು

Janata Dal Secular (@janatadal_s) 's Twitter Profile Photo

ರಾಜ್ಯದ ವಿವಿಧ ಇಲಾಖೆಗಳಲ್ಲಿ ಬರೋಬ್ಬರಿ 2 ಲಕ್ಷ 76 ಸಾವಿರ ಹುದ್ದೆಗಳು ನೇಮಕಾತಿ ಇಲ್ಲದೆ ಖಾಲಿ ಉಳಿದಿವೆ. ಅಧಿಕಾರಕ್ಕೆ ಬಂದು ಎರಡು ವರ್ಷ ಕಳೆದರೂ, ಕೊಟ್ಟ ಮಾತು ಮರೆತಿರುವ ದಪ್ಪ ಚರ್ಮದ Karnataka Congress ಸರ್ಕಾರ, ಸರ್ಕಾರಿ ಹುದ್ದೆಗಳಿಗೆ ಭರ್ತಿ ಮಾಡದೇ ಕಾಲಹರಣ ಮಾಡುತ್ತಿದೆ. ಸರ್ಕಾರಿ ಕೆಲಸಕ್ಕಾಗಿ ಹಗಲಿರುವ ಕಷ್ಟಪಟ್ಟು ಓದಿರುವ

ರಾಜ್ಯದ ವಿವಿಧ ಇಲಾಖೆಗಳಲ್ಲಿ ಬರೋಬ್ಬರಿ 2 ಲಕ್ಷ 76 ಸಾವಿರ ಹುದ್ದೆಗಳು ನೇಮಕಾತಿ ಇಲ್ಲದೆ ಖಾಲಿ ಉಳಿದಿವೆ. 

ಅಧಿಕಾರಕ್ಕೆ ಬಂದು ಎರಡು ವರ್ಷ ಕಳೆದರೂ, ಕೊಟ್ಟ ಮಾತು ಮರೆತಿರುವ ದಪ್ಪ ಚರ್ಮದ <a href="/INCKarnataka/">Karnataka Congress</a> ಸರ್ಕಾರ, ಸರ್ಕಾರಿ ಹುದ್ದೆಗಳಿಗೆ ಭರ್ತಿ ಮಾಡದೇ ಕಾಲಹರಣ ಮಾಡುತ್ತಿದೆ. 

ಸರ್ಕಾರಿ ಕೆಲಸಕ್ಕಾಗಿ ಹಗಲಿರುವ ಕಷ್ಟಪಟ್ಟು ಓದಿರುವ