Siddaramaiah
@siddaramaiah
ಕನ್ನಡಿಗ | Believer in equity & social justice | Family man | Chief Minister of Karnataka (2023- ,2013 - 2018)
ID:891250296512323585
29-07-2017 10:53:24
17,7K Tweets
1,0M Followers
87 Following
Follow People
ಪ್ರಧಾನಿ Narendra Modi ಹತ್ತತ್ತು ವರ್ಷ ಸುಳ್ಳು ಹೇಳ್ಕಂಡು ತಿರುಗಿದ್ರಲ್ಲಾ ನಿಮ್ ಓಟಿಗೆ ಘನತೆ ಬಂತಾ? ಮೋದಿ ಸುಳ್ಳುಗಳಿಗೆ ಹತ್ತು ವರ್ಷ ತಲೆಕೊಟ್ಟು ಮೋಸ ಹೋದ್ರಿ. ಈ ಬಾರಿಯೂ ಮೋಸ ಹೋಗ್ಬೇಡಿ. Pralhad Joshi (Modi Ka Parivar) ಸೋಲಿಸಿ, ವಿನೋದ್ ಅಸೂಟಿ ಗೆಲ್ಲಿಸಿಕೊಂಡು ಬನ್ನಿ.
ಡಾಲರ್ ಎದುರು ರೂಪಾಯಿ ಮೌಲ್ಯ ವೃದ್ಧಿಸುವುದಾಗಿ ಮೋದಿ ಅವರು ಭಾಷಣ…
ನಿಮ್ಮ ಬದುಕಿಗೆ ಕಾಂಗ್ರೆಸ್ನ ನ್ಯಾಯದ ಖಾತ್ರಿ.
ನಿಮ್ಮ, ನಿಮ್ಮವರ ಭವಿಷ್ಯಕ್ಕಾಗಿ ಕಾಂಗ್ರೆಸ್ಗೆ ಮತ ನೀಡಿ.
#Congressmanifesto2024
#LokSabhaElections2024
#CongressNyayPatra
ನಿಮ್ಮ ಬದುಕಿಗೆ ಕಾಂಗ್ರೆಸ್ನ ನ್ಯಾಯದ ಖಾತ್ರಿ.
ನಿಮ್ಮ, ನಿಮ್ಮವರ ಭವಿಷ್ಯಕ್ಕಾಗಿ ಕಾಂಗ್ರೆಸ್ಗೆ ಮತ ನೀಡಿ.
#Congressmanifesto2024
#LokSabhaElections2024
#CongressNyayPatra
ನಿಮ್ಮ ಬದುಕಿಗೆ ಕಾಂಗ್ರೆಸ್ನ ನ್ಯಾಯದ ಖಾತ್ರಿ.
ನಿಮ್ಮ, ನಿಮ್ಮವರ ಭವಿಷ್ಯಕ್ಕಾಗಿ ಕಾಂಗ್ರೆಸ್ಗೆ ಮತ ನೀಡಿ.
#Congressmanifesto2024
#LokSabhaElections2024
#CongressNyayPatra
ಮಾಜಿ ಮುಖ್ಯಮಂತ್ರಿ Basavaraj S Bommai (Modi Ka Parivar) ಅವರು ಈ ಕ್ಷೇತ್ರವನ್ನು ತಮ್ಮ ಪ್ರತಿಷ್ಠೆಯ ಕಣವಾಗಿಸಿಕೊಂಡಿದ್ದಾರೆ. ಅವರು ಮುಖ್ಯಮಂತ್ರಿಯಾಗಿ ಎರಡು ವರ್ಷಗಳ ಕಾಲ ಇದ್ದರೂ, ಈ ಭಾಗಕ್ಕೆ ಅವರ ಕೊಡುಗೆ ಶೂನ್ಯ. ಈ ಲೋಕಸಭಾ ಕ್ಷೇತ್ರದಲ್ಲಿ ಯಾವುದೇ ಅಭಿವೃದ್ಧಿಯನ್ನು ಮಾಡದ ಬಸವರಾಜ ಬೊಮ್ಮಾಯಿಯವರನ್ನು ಸೋಲಿಸುವುದು ಎಲ್ಲರ ಕರ್ತವ್ಯ. ರೋಣ ವಿಧಾನಸಭಾ ಕ್ಷೇತ್ರದಿಂದ…
ಇಂದು ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾದ ಆನಂದಸ್ವಾಮಿ ಗಡ್ಡದೇವರಮಠ ಅವರ ಪರವಾಗಿ ಆಯೋಜಿಸಲಾಗಿದ್ದ 'ಪ್ರಜಾಧ್ವನಿ' ಚುನಾವಣಾ ಪ್ರಚಾರ ಸಭೆಯನ್ನು ಉದ್ಘಾಟಿಸಿ ಮತದಾರರನ್ನು ಉದ್ದೇಶಿಸಿ ಮಾತನಾಡಿದೆ.
BJP Karnataka ಕೊಟ್ಟ ಮಾತಿನಂತೆ ಮಹಾದಾಯಿ ಯೋಜನೆಗೆ ಜಾರಿ ಮಾಡಿಲ್ಲ. ಬಸವರಾಜ ಬೊಮ್ಮಾಯಿ ಅವರಿಗೆ ಕೇಂದ್ರ ಸರ್ಕಾರದಿಂದ ಪರಿಸರ ತೀರುವಳಿಯನ್ನು…
ಪ್ರಧಾನಿ Narendra Modi ಅವರು ಮತ ನೀಡಿದ ಮತದಾರರನ್ನು ಕೈಬಿಟ್ಟರೂ ತಮ್ಮನ್ನು ನಂಬಿದ ಉದ್ಯಮಿಗಳನ್ನು ಕೈಬಿಡುವವರಲ್ಲ. ಈ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ನ್ಯಾಯ ಪತ್ರಕ್ಕೆ ದೇಶದ ಜನರಿಂದ ಅಭೂತಪೂರ್ವ ಸ್ಪಂದನೆ ವ್ಯಕ್ತವಾಗುತ್ತಿದೆ, ಈ ಸ್ಪಂದನೆ ಮತಗಳಾಗಿ ಪರಿವರ್ತನೆಯಾಗಿ ಕಾಂಗ್ರೆಸ್ ಗೆ ಗೆಲುವಾದರೆ ತಮ್ಮ ಪದವಿಗೂ ಸಂಚಕಾರ,…
ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ದೇಶದ ಜನರ ಪಿತ್ರಾರ್ಜಿತ ಆಸ್ತಿಯ ಮರುಹಂಚಿಕೆ ಮಾಡುತ್ತಾರೆ ಎಂದು ಪ್ರಧಾನಿ Narendra Modi ಅವರು ಜನರ ಬಳಿ ಅಲವತ್ತುಕೊಳ್ಳುತ್ತಿರುವ ಹಿಂದಿನ ನಿಜವಾದ ಉದ್ದೇಶ ಜನರ ಮೇಲಿನ ಕಾಳಜಿಯೂ ಅಲ್ಲ, ದೇಶದ ಮೇಲಿನ ಪ್ರೀತಿಯಿಂದಲೂ ಅಲ್ಲ. ಮೋದಿ ಅವರಿಗೆ ಆತಂಕ ಶುರುವಾಗಿರುವುದು ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ತನ್ನ…
Here is a message from Shri Rahul Gandhi to the people: vote for the protectors of the freedom of the people and those who can guarantee the rights of the people.
Vote for Congress, vote for progress!
ಜನಸಂಖ್ಯೆಗೆ ಅನುಗುಣವಾಗಿ ಮೀಸಲಾತಿಯನ್ನು ನಿಗದಿಪಡಿಸುವುದೊಂದೇ ಮೀಸಲಾತಿಗೆ ಸಂಬಂಧಿಸಿದ ವಿವಾದ ಬಗೆಹರಿಸಲು ಇರುವ ಶಾಶ್ವತ ಮತ್ತು ಏಕೈಕ ಪರಿಹಾರವಾಗಿದೆ. ಇದಕ್ಕೆ ಕಾಂಗ್ರೆಸ್ ಪಕ್ಷ ಸಿದ್ಧವಿದೆ, ಪ್ರಧಾನಿ Narendra Modi ಅವರು ಈ ಸವಾಲು ಸ್ವೀಕರಿಸಲು ಸಿದ್ಧ ಇದ್ದರೆ ಅದನ್ನು ಚುನಾವಣಾ ಭರವಸೆಯಾಗಿ ಘೋಷಿಸಬೇಕು ಇಲ್ಲದೆ ಇದ್ದರೆ ಈಗಿನ ಬಾಯಿ…