profile-img
Siddaramaiah

@siddaramaiah

ಕನ್ನಡಿಗ | Believer in equity & social justice | Family man | Chief Minister of Karnataka (2023- ,2013 - 2018)

calendar_today29-07-2017 10:53:24

17,8K Tweets

1,0M Followers

87 Following

Siddaramaiah(@siddaramaiah) 's Twitter Profile Photo

ಮುಸ್ಲಿಂಮರಿಗೆ ಮೀಸಲಾತಿ ನಿಗದಿ ಪಡಿಸಿರುವುದು ಈಗಿನ ನಮ್ಮ ಸರ್ಕಾರ ಅಲ್ಲ. ಮೀಸಲಾತಿ ನಿರ್ಣಯಕ್ಕಾಗಿಯೇ ಸ್ಥಾಪಿಸಲಾದ ಹಾವನೂರು, ವೆಂಕಟಸ್ವಾಮಿ, ಚಿನ್ನಪ್ಪರೆಡ್ಡಿ ಮತ್ತು ರವಿವರ್ಮ ಕುಮಾರ್ ಅಧ್ಯಕ್ಷತೆಯ ನಾಲ್ಕು ಹಿಂದುಳಿದ ವರ್ಗಗಳ ಆಯೋಗಗಳು ಕೂಡಾ ಮುಸ್ಲಿಮರಿಗೆ ಮೀಸಲಾತಿಯನ್ನು ಶಿಫಾರಸು ಮಾಡಿತ್ತು. ಈ ಶಿಫಾರಸುಗಳು ಕಾಲಕಾಲಕ್ಕೆ ನ್ಯಾಯಾಲಯದ…

ಮುಸ್ಲಿಂಮರಿಗೆ ಮೀಸಲಾತಿ ನಿಗದಿ ಪಡಿಸಿರುವುದು ಈಗಿನ ನಮ್ಮ ಸರ್ಕಾರ ಅಲ್ಲ. ಮೀಸಲಾತಿ ನಿರ್ಣಯಕ್ಕಾಗಿಯೇ ಸ್ಥಾಪಿಸಲಾದ ಹಾವನೂರು, ವೆಂಕಟಸ್ವಾಮಿ, ಚಿನ್ನಪ್ಪರೆಡ್ಡಿ ಮತ್ತು ರವಿವರ್ಮ ಕುಮಾರ್ ಅಧ್ಯಕ್ಷತೆಯ ನಾಲ್ಕು ಹಿಂದುಳಿದ ವರ್ಗಗಳ ಆಯೋಗಗಳು ಕೂಡಾ ಮುಸ್ಲಿಮರಿಗೆ ಮೀಸಲಾತಿಯನ್ನು ಶಿಫಾರಸು ಮಾಡಿತ್ತು. ಈ ಶಿಫಾರಸುಗಳು ಕಾಲಕಾಲಕ್ಕೆ ನ್ಯಾಯಾಲಯದ…
account_circle