Srikrishna raju (@srikrishnaraju) 's Twitter Profile
Srikrishna raju

@srikrishnaraju

🙏 ಶ್ರೀ ಕೃಷ್ಣಮ್ ಒಂದೇ ಜಗದ್ಗುರುಮ್ 🙏

🙏 @Srisamstana 🙏

#ಭಾರತೀಯ #I_love_India #ಕನ್ನಡಿಗ

ID: 697811884737597440

calendar_today11-02-2016 15:58:12

8,8K Tweet

81 Takipçi

58 Takip Edilen

ಶ್ರೀ ರಾಘವೇಶ್ವರ ಭಾರತೀ ಶ್ರೀ (@srisamsthana) 's Twitter Profile Photo

"ಕೃಷ್ಣಾಷ್ಟಮೀ" ಮಳೆಗಾಲದಿರುಳಲ್ಲಿ ಖಳನ ಸೆರೆಮನೆಯಲ್ಲಿ ಬೆಳದಿಂಗಳಿನಿತಿರದ ಕಪ್ಪುಗತ್ತಲಿನಲ್ಲಿ ಕಳವಳಿಸುತಿಹ ತಾಯ ಕಂಬನಿಗಳೆಡೆಯಲ್ಲಿ ಇಳಿದು ಬಂದಿತು ಲೋಕವೆಲ್ಲವನು ಬೆಳಗುತಲಿ ಬೆಳಕುಗಳ ಬೆಳಕು ತಾ ಶಿಶುರೂಪದಲ್ಲಿ

Akshay Akki ಅಕ್ಷಯ್🇮🇳 (@followakshay1) 's Twitter Profile Photo

ಹಿಂದೂ ಅಂದ್ರೆ ಯಾರು ಅಂತ ಕೇಳಿದಕ್ಕೆ, ಕಕ್ಕಾಬಿಕ್ಕಿ ಆದ😂 ಚಕ್ರವರ್ತಿ Chakravarty Sulibele ಅಣ್ಣನ ಉತ್ತರ ಮಾತ್ರ 🔥 #Dharmasthala

Yaduveer Wadiyar (@yaduveerwadiyar) 's Twitter Profile Photo

ಗೌರಿ ಹಬ್ಬದ ದಿನವೇ ಡಿಸಿಎಂ ಡಿ.ಕೆ. ಶಿವಕುಮಾರ್ “ಚಾಮುಂಡಿ ಬೆಟ್ಟ, ಚಾಮುಂಡಿ ದೇವರು ಹಿಂದೂಗಳ ಆಸ್ತಿ ಅಲ್ಲ” ಎಂದಿರುವುದು ಅತ್ಯಂತ ದುಃಖಕರ ಮತ್ತು ನಿಂದನೀಯ. ಚಾಮುಂಡಿ ಬೆಟ್ಟ ಶಕ್ತಿಪೀಠ - ಶಾಸ್ತ್ರಸಮ್ಮತವಾಗಿ ಪವಿತ್ರಗೊಂಡು ಕೋಟ್ಯಾಂತರ ಹಿಂದೂಗಳಿಂದ ಆರಾಧಿತವಾಗಿದೆ. ಈ ದೇವಾಲಯ ಹಿಂದೂಗಳದ್ದೇ ಆಗಿತ್ತು, ಇದೆ ಮತ್ತು ಎಂದೆಂದಿಗೂ ಇರುತ್ತದೆ.

Prathap Simha (@mepratap) 's Twitter Profile Photo

ಆತ್ಮೀಯರಾದ ಶ್ರೀ ಚಕ್ರವರ್ತಿ ಸೂಲಿಬೆಲೆ Chakravarty Sulibele ರವರ ಪೂಜ್ಯ ತಂದೆಯವರಾದ ಶ್ರೀ ದೇವಿದಾಸ್ ಸುಬ್ರಾಯ ಶೇಟ್ ಅವರು ನಿಧನರಾದ ಸುದ್ದಿ ತಿಳಿದು ದುಃಖವಾಯಿತು. ಮೃತರ ಆತ್ಮಕ್ಕೆ ಶಾಂತಿ ಸಿಗಲೆಂದು ಹಾಗೂ ಕುಟುಂಬದ ಸದಸ್ಯರಿಗೆ ದುಃಖವನ್ನು ಭರಿಸುವ ಶಕ್ತಿಯನ್ನು ನೀಡಲೆಂದು ಭಗವಂತನಲ್ಲಿ ಪ್ರಾರ್ಥಿಸುತ್ತೇನೆ . ಓಂ ಶಾಂತಿ

ಆತ್ಮೀಯರಾದ ಶ್ರೀ ಚಕ್ರವರ್ತಿ ಸೂಲಿಬೆಲೆ <a href="/astitvam/">Chakravarty Sulibele</a> ರವರ ಪೂಜ್ಯ ತಂದೆಯವರಾದ  ಶ್ರೀ ದೇವಿದಾಸ್ ಸುಬ್ರಾಯ ಶೇಟ್ ಅವರು ನಿಧನರಾದ ಸುದ್ದಿ ತಿಳಿದು ದುಃಖವಾಯಿತು. 
ಮೃತರ ಆತ್ಮಕ್ಕೆ ಶಾಂತಿ ಸಿಗಲೆಂದು ಹಾಗೂ ಕುಟುಂಬದ ಸದಸ್ಯರಿಗೆ ದುಃಖವನ್ನು ಭರಿಸುವ ಶಕ್ತಿಯನ್ನು ನೀಡಲೆಂದು  ಭಗವಂತನಲ್ಲಿ ಪ್ರಾರ್ಥಿಸುತ್ತೇನೆ .
ಓಂ ಶಾಂತಿ
Narendra Modi (@narendramodi) 's Twitter Profile Photo

ಶ್ರೀ ಎಸ್.ಎಲ್. ಭೈರಪ್ಪ ಅವರ ನಿಧನದೊಂದಿಗೆ, ನಮ್ಮ ಆತ್ಮಸಾಕ್ಷಿಯನ್ನು ಕದಲಿಸಿದ ಮತ್ತು ಭಾರತದ ಆತ್ಮವನ್ನು ಮುಟ್ಟಿದ ಒಬ್ಬ ಧೀಮಂತ ವ್ಯಕಿತ್ವವನ್ನು ನಾವು ಕಳೆದುಕೊಂಡಿದ್ದೇವೆ. ನಿರ್ಭೀತ ಮತ್ತು ಕಾಲಾತೀತ ಚಿಂತಕರಾಗಿದ್ದ ಅವರು, ತಮ್ಮ ಚಿಂತನಶೀಲ ಕೃತಿಗಳಿಂದ ಕನ್ನಡ ಸಾಹಿತ್ಯವನ್ನು ಶ್ರೀಮಂತಗೊಳಿಸಿದ್ದಾರೆ. ಅವರ ಬರಹಗಳು ಪೀಳಿಗೆಗಳನ್ನು

ಶ್ರೀ ಎಸ್.ಎಲ್. ಭೈರಪ್ಪ ಅವರ ನಿಧನದೊಂದಿಗೆ, ನಮ್ಮ ಆತ್ಮಸಾಕ್ಷಿಯನ್ನು ಕದಲಿಸಿದ ಮತ್ತು ಭಾರತದ ಆತ್ಮವನ್ನು ಮುಟ್ಟಿದ ಒಬ್ಬ ಧೀಮಂತ ವ್ಯಕಿತ್ವವನ್ನು ನಾವು ಕಳೆದುಕೊಂಡಿದ್ದೇವೆ. ನಿರ್ಭೀತ ಮತ್ತು ಕಾಲಾತೀತ ಚಿಂತಕರಾಗಿದ್ದ ಅವರು, ತಮ್ಮ ಚಿಂತನಶೀಲ ಕೃತಿಗಳಿಂದ ಕನ್ನಡ ಸಾಹಿತ್ಯವನ್ನು ಶ್ರೀಮಂತಗೊಳಿಸಿದ್ದಾರೆ. ಅವರ ಬರಹಗಳು ಪೀಳಿಗೆಗಳನ್ನು
CM of Karnataka (@cmofkarnataka) 's Twitter Profile Photo

ಎಸ್.ಎಲ್ ಬೈರಪ್ಪನವರ ನಿಧನದಿಂದ ಸಾರಸ್ವತ ಲೋಕ ಬಡವಾಗಿದೆ. ಅವರು ಸುಮಾರು 25 ಕಾದಂಬರಿಗಳನ್ನು ಬರೆದಿದ್ದು, ಮೈಸೂರಿನಲ್ಲಿಯೇ ವಿದ್ಯಾಭ್ಯಾಸ ನಡೆಸಿದ ಬೈರಪ್ಪನವರಿಗೆ ಮೈಸೂರು ಕರ್ಮಸ್ಥಳ. ಅವರ ಕಾದಂಬರಿಗಳು 40 ಭಾಷೆಗಳಿಗೆ ತರ್ಜುಮೆಯಾಗಿದ್ದು, ಇಷ್ಟು ಸಂಖ್ಯೆಯಲ್ಲಿ ಸಾಹಿತಿಯೊಬ್ಬರ ಕೃತಿಗಳು ತರ್ಜುಮೆಯಾಗಿರುವುದು ಅಪರೂಪ. ವಿವಿಧ ಭಾಷೆಗಳ

ಎಸ್.ಎಲ್ ಬೈರಪ್ಪನವರ ನಿಧನದಿಂದ ಸಾರಸ್ವತ ಲೋಕ ಬಡವಾಗಿದೆ. ಅವರು ಸುಮಾರು 25 ಕಾದಂಬರಿಗಳನ್ನು ಬರೆದಿದ್ದು, ಮೈಸೂರಿನಲ್ಲಿಯೇ ವಿದ್ಯಾಭ್ಯಾಸ ನಡೆಸಿದ ಬೈರಪ್ಪನವರಿಗೆ ಮೈಸೂರು ಕರ್ಮಸ್ಥಳ. ಅವರ ಕಾದಂಬರಿಗಳು 40 ಭಾಷೆಗಳಿಗೆ ತರ್ಜುಮೆಯಾಗಿದ್ದು, ಇಷ್ಟು ಸಂಖ್ಯೆಯಲ್ಲಿ ಸಾಹಿತಿಯೊಬ್ಬರ ಕೃತಿಗಳು ತರ್ಜುಮೆಯಾಗಿರುವುದು ಅಪರೂಪ. ವಿವಿಧ ಭಾಷೆಗಳ
DrShivaRajkumar (@nimmashivanna) 's Twitter Profile Photo

ಕಾಂತಾರ ನಮ್ಮ ನೆಲದ ಕಥೆ. ನಮ್ಮ ನಾಡಿನ ಕಥೆ. ಇಂದು ಕಾಂತಾರವನ್ನು ಇಡೀ ದೇಶವೇ ಮೆಚ್ಚುತ್ತಿರುವುದು ತುಂಬಾ ಹೆಮ್ಮೆಯ ವಿಷಯ. Rishab Shetty, Hombale Films, Vijay Kiragandur, B AJANEESH LOKNATH ಮತ್ತು ಇಡೀ ಚಿತ್ರತಂಡಕ್ಕೆ ನನ್ನ ಅಭಿನಂದನೆಗಳು. #KantaraChapter1

ಕಾಂತಾರ ನಮ್ಮ ನೆಲದ ಕಥೆ. ನಮ್ಮ ನಾಡಿನ ಕಥೆ. 
ಇಂದು ಕಾಂತಾರವನ್ನು ಇಡೀ ದೇಶವೇ ಮೆಚ್ಚುತ್ತಿರುವುದು ತುಂಬಾ ಹೆಮ್ಮೆಯ ವಿಷಯ. <a href="/shetty_rishab/">Rishab Shetty</a>, <a href="/hombalefilms/">Hombale Films</a>, <a href="/VKiragandur/">Vijay Kiragandur</a>, <a href="/AJANEESHB/">B AJANEESH LOKNATH</a> ಮತ್ತು ಇಡೀ ಚಿತ್ರತಂಡಕ್ಕೆ ನನ್ನ ಅಭಿನಂದನೆಗಳು.

#KantaraChapter1
Prathap Simha (@mepratap) 's Twitter Profile Photo

ಚಿನ್ನದ ಅಂಬಾರಿಯಲ್ಲಿ ವಿರಾಜಮಾನಳಾದ ನಾಡಿನ ಅಧಿದೇವತೆ ತಾಯಿ ಶ್ರೀ ಚಾಮುಂಡೇಶ್ವರಿ.

ಚಿನ್ನದ ಅಂಬಾರಿಯಲ್ಲಿ ವಿರಾಜಮಾನಳಾದ ನಾಡಿನ ಅಧಿದೇವತೆ ತಾಯಿ ಶ್ರೀ ಚಾಮುಂಡೇಶ್ವರಿ.
Sri RamachandrapuraMatha 🕉️ (@shankarapeetha) 's Twitter Profile Photo

ಬೆಂಗಳೂರಿನ ಗಿರಿನಗರದಲ್ಲಿ ಶ್ರೀಮಠದ ಶಾಖೆ ಶ್ರೀರಾಮಾಶ್ರಮದಲ್ಲಿ ನಡೆಯುವ "ಗೋದೀಪ" ಕಾರ್ಯಕ್ರಮದಲ್ಲಿ ಶ್ರೀಮತಿ ಶಿವಶ್ರೀ ಸ್ಕಂದಪ್ರಸಾದರವರಿಂದ "ಗೋ ಗಾನಾಮೃತ" ಬನ್ನಿ.. ಅಂಧಕಾರ ಕಳೆಯುವ ಗುರುವಿನ ಸನ್ನಿಧಿಯಲ್ಲಿ ಗೋ~ದೀಪಗಳ ಹಬ್ಬವನ್ನು ಆಚರಿಸೋಣ; ಅಂತರಂಗದ ದೀಪ ಬೆಳಗಿಸೋಣ!

ಬೆಂಗಳೂರಿನ ಗಿರಿನಗರದಲ್ಲಿ ಶ್ರೀಮಠದ ಶಾಖೆ ಶ್ರೀರಾಮಾಶ್ರಮದಲ್ಲಿ ನಡೆಯುವ "ಗೋದೀಪ" ಕಾರ್ಯಕ್ರಮದಲ್ಲಿ ಶ್ರೀಮತಿ ಶಿವಶ್ರೀ ಸ್ಕಂದಪ್ರಸಾದರವರಿಂದ "ಗೋ ಗಾನಾಮೃತ"

ಬನ್ನಿ.. 
ಅಂಧಕಾರ ಕಳೆಯುವ ಗುರುವಿನ ಸನ್ನಿಧಿಯಲ್ಲಿ ಗೋ~ದೀಪಗಳ ಹಬ್ಬವನ್ನು ಆಚರಿಸೋಣ;
ಅಂತರಂಗದ ದೀಪ ಬೆಳಗಿಸೋಣ!
Pragathi Rishab Shetty (@pragathirshetty) 's Twitter Profile Photo

Sparkling lights, endless laughter, and hearts full of love ❤️ That’s how we celebrated Deepavali this year! May the glow of joy and togetherness keep shining bright! #Deepavali2025

ಶ್ರೀ ರಾಘವೇಶ್ವರ ಭಾರತೀ ಶ್ರೀ (@srisamsthana) 's Twitter Profile Photo

ಮನುಷ್ಯರು ಮನುಷ್ಯರನ್ನು ಪ್ರೀತಿಸುವುದೇ ಕಷ್ಚವಾಗಿರುವಾಗ ಮರಗಳನ್ನು ವಾತ್ಸಲ್ಯದಿಂದ ಕಂಡ ಮಾತೃಹೃದಯಿ ಸಾಲುಮರದ ತಿಮ್ಮಕ್ಕ! ಸಾಲುಮರಗಳನ್ನು ನೆಟ್ಟು ಬೆಳಸಿ ಪರಿಸರಕ್ಕೆ ಅಪಾರ ಕೊಡುಗೆ ಕೊಟ್ಟವರು; ಏಕವ್ಯಕ್ತಿಯಾಗಿ ಮಾಡಿದ ಈ ಲೋಕೋಪಕಾರದ ಮೂಲಕ ಮಾದರಿಯಾದವರು! ಆ ಆತ್ಮಕ್ಕೆ ಸದ್ಗತಿಯ ಆಕಾಂಕ್ಷೆ. ಅವರ ಸತ್ಕಾರ್ಯ ಲೋಕಕ್ಕೆ ಆದರ್ಶವಾಗಲಿ!

ಮನುಷ್ಯರು ಮನುಷ್ಯರನ್ನು ಪ್ರೀತಿಸುವುದೇ ಕಷ್ಚವಾಗಿರುವಾಗ ಮರಗಳನ್ನು ವಾತ್ಸಲ್ಯದಿಂದ ಕಂಡ ಮಾತೃಹೃದಯಿ ಸಾಲುಮರದ ತಿಮ್ಮಕ್ಕ!

ಸಾಲುಮರಗಳನ್ನು ನೆಟ್ಟು ಬೆಳಸಿ ಪರಿಸರಕ್ಕೆ ಅಪಾರ ಕೊಡುಗೆ ಕೊಟ್ಟವರು;
ಏಕವ್ಯಕ್ತಿಯಾಗಿ ಮಾಡಿದ ಈ ಲೋಕೋಪಕಾರದ ಮೂಲಕ ಮಾದರಿಯಾದವರು!

ಆ ಆತ್ಮಕ್ಕೆ ಸದ್ಗತಿಯ ಆಕಾಂಕ್ಷೆ. ಅವರ ಸತ್ಕಾರ್ಯ ಲೋಕಕ್ಕೆ ಆದರ್ಶವಾಗಲಿ!
Narendra Modi (@narendramodi) 's Twitter Profile Photo

ಉಡುಪಿಯ ಶ್ರೀ ಕೃಷ್ಣ ಮಠಕ್ಕೆ ಇಂದಿನ ಭೇಟಿ ಅತ್ಯಂತ ವಿಶೇಷವಾಗಿತ್ತು. ಗೀತಾ ಪಠಣವು ಅವಿಸ್ಮರಣೀಯ ಅನುಭವವಾಗಿತ್ತು. ಸುವರ್ಣ ತೀರ್ಥ ಮಂಟಪವನ್ನು ಉದ್ಘಾಟಿಸಿ, ಕನಕನ ಕಿಂಡಿಗೆ ಕನಕ ಕವಚವನ್ನು ಸಮರ್ಪಿಸಲಾಯಿತು. ಕನಕನ ಕಿಂಡಿಯಿಂದ ಶ್ರೀ ಕೃಷ್ಣ ಪರಮಾತ್ಮನಿಗೆ ಪ್ರಾರ್ಥನೆ ಸಲ್ಲಿಸಲಾಯಿತು. ಶ್ರೀ ಕನಕದಾಸರಿಗೆ ನಮನ ಸಲ್ಲಿಸುವುದು ಕೂಡ ಒಂದು

ಉಡುಪಿಯ ಶ್ರೀ ಕೃಷ್ಣ ಮಠಕ್ಕೆ ಇಂದಿನ ಭೇಟಿ ಅತ್ಯಂತ ವಿಶೇಷವಾಗಿತ್ತು. ಗೀತಾ ಪಠಣವು ಅವಿಸ್ಮರಣೀಯ ಅನುಭವವಾಗಿತ್ತು. ಸುವರ್ಣ ತೀರ್ಥ ಮಂಟಪವನ್ನು ಉದ್ಘಾಟಿಸಿ, ಕನಕನ ಕಿಂಡಿಗೆ ಕನಕ ಕವಚವನ್ನು ಸಮರ್ಪಿಸಲಾಯಿತು. ಕನಕನ ಕಿಂಡಿಯಿಂದ ಶ್ರೀ ಕೃಷ್ಣ ಪರಮಾತ್ಮನಿಗೆ ಪ್ರಾರ್ಥನೆ ಸಲ್ಲಿಸಲಾಯಿತು. ಶ್ರೀ ಕನಕದಾಸರಿಗೆ ನಮನ ಸಲ್ಲಿಸುವುದು ಕೂಡ ಒಂದು
Sri RamachandrapuraMatha 🕉️ (@shankarapeetha) 's Twitter Profile Photo

ರಿಪಬ್ಲಿಕ್ ಕನ್ನಡ ವಾಹಿನಿಯಲ್ಲಿ 'ಆರೋಗ್ಯ ಸಂವಾದ' ಕಾರ್ಯಕ್ರಮದಲ್ಲಿ ಶ್ರೀಸಂಸ್ಥಾನದವರು youtube.com/live/U3L3d8sf_…

ರಿಪಬ್ಲಿಕ್ ಕನ್ನಡ ವಾಹಿನಿಯಲ್ಲಿ 'ಆರೋಗ್ಯ ಸಂವಾದ' ಕಾರ್ಯಕ್ರಮದಲ್ಲಿ ಶ್ರೀಸಂಸ್ಥಾನದವರು

youtube.com/live/U3L3d8sf_…
Prathap Simha (@mepratap) 's Twitter Profile Photo

ಮನೋಜವಂ ಮಾರುತತುಲ್ಯವೇಗಂ ಜಿತೇಂದ್ರಿಯಂ ಬುದ್ಧಿಮತಾಂ ವರಿಷ್ಠಮ್ | ವಾತಾತ್ಮಜಂ ವಾನರಯೂಥಮುಖ್ಯಂ ಶ್ರೀರಾಮದೂತಂ ಶಿರಸಾ ನಮಾಮಿ || ನಾಡಿನ ಸಮಸ್ತ ಜನತೆಗೆ ಶ್ರೀ ಹನುಮ ಜಯಂತಿಯ ಹಾರ್ದಿಕ ಶುಭಾಶಯಗಳು.

ಮನೋಜವಂ ಮಾರುತತುಲ್ಯವೇಗಂ ಜಿತೇಂದ್ರಿಯಂ ಬುದ್ಧಿಮತಾಂ ವರಿಷ್ಠಮ್ |
ವಾತಾತ್ಮಜಂ ವಾನರಯೂಥಮುಖ್ಯಂ ಶ್ರೀರಾಮದೂತಂ ಶಿರಸಾ ನಮಾಮಿ ||

ನಾಡಿನ ಸಮಸ್ತ ಜನತೆಗೆ ಶ್ರೀ ಹನುಮ ಜಯಂತಿಯ ಹಾರ್ದಿಕ ಶುಭಾಶಯಗಳು.