B Sriramulu (Modi Ka Parivar)(@sriramulubjp) 's Twitter Profileg
B Sriramulu (Modi Ka Parivar)

@sriramulubjp

Ex- Minister for Transport and ST welfare, Government Of Karnataka. Ex- MLA from Molakalmooru

ID:2926777939

calendar_today11-12-2014 12:06:03

10,9K Tweets

180,8K Followers

138 Following

B Sriramulu (Modi Ka Parivar)(@sriramulubjp) 's Twitter Profile Photo

ಬಳ್ಳಾರಿ ಅಧಿದೇವತೆ ಶ್ರೀ ಕನಕ ದುರ್ಗಮ್ಮ ದೇವಿಯ ಸಿಡಿಬಂಡಿ ರಥೋತ್ಸವದಲ್ಲಿ ಭಾಗವಹಿಸಿ , ಶ್ರೀ ಕನಕ ದುರ್ಗಮ್ಮ ದೇವಿಯ ಕೃಪೆಗೆ ಪಾತ್ರನಾಗಿ, ನಾಡಿನ ಒಳಿತಿಗಾಗಿ ಪ್ರಾರ್ಥಿಸಲಾಯಿತು.

ಈ ಸಂದರ್ಭದಲ್ಲಿ ಮಾಜಿ ಶಾಸಕರಾದ ಶ್ರೀ ಟಿ.ಎಚ್. ಸುರೇಶ್ ಬಾಬು, ಸ್ಥಳೀಯ ಮುಖಂಡರು ಹಾಗೂ ಸಾವಿರಾರು ಭಕ್ತರು ಉಪಸ್ಥಿತರಿದ್ದರು.

ಬಳ್ಳಾರಿ ಅಧಿದೇವತೆ ಶ್ರೀ ಕನಕ ದುರ್ಗಮ್ಮ ದೇವಿಯ ಸಿಡಿಬಂಡಿ ರಥೋತ್ಸವದಲ್ಲಿ ಭಾಗವಹಿಸಿ , ಶ್ರೀ ಕನಕ ದುರ್ಗಮ್ಮ ದೇವಿಯ ಕೃಪೆಗೆ ಪಾತ್ರನಾಗಿ, ನಾಡಿನ ಒಳಿತಿಗಾಗಿ ಪ್ರಾರ್ಥಿಸಲಾಯಿತು. ಈ ಸಂದರ್ಭದಲ್ಲಿ ಮಾಜಿ ಶಾಸಕರಾದ ಶ್ರೀ ಟಿ.ಎಚ್. ಸುರೇಶ್ ಬಾಬು, ಸ್ಥಳೀಯ ಮುಖಂಡರು ಹಾಗೂ ಸಾವಿರಾರು ಭಕ್ತರು ಉಪಸ್ಥಿತರಿದ್ದರು.
account_circle
B Sriramulu (Modi Ka Parivar)(@sriramulubjp) 's Twitter Profile Photo

ಬಳ್ಳಾರಿ ಜಿಲ್ಲೆಯ ಕಂಪ್ಲಿ ತಾಲ್ಲೂಕಿನ ಬೈಲೂರು ಮತ್ತು ಸಿಂಧಿಗೇರಿಯ ಶ್ರೀ ಶಿವಶರಣ ಮಲ್ಲಪ್ಪ ತಾತನವರ52 ನೇ ವರ್ಷದ ಮಹಾರಥೋತ್ಸದಲ್ಲಿ ಭಾಗವಹಿಸಿ, ಸಿಂಧಿಗೇರಿಯ ಶ್ರೀ ಮಲ್ಲಪ್ಪ ತಾತನವರ ಆಶೀರ್ವಾದ ಪಡೆದು ನಾಡಿನ ಸುಭೀಕ್ಷೆಗಾಗಿ ಪ್ರಾರ್ಥಿಸಲಾಯಿತು.

ಬಳ್ಳಾರಿ ಜಿಲ್ಲೆಯ ಕಂಪ್ಲಿ ತಾಲ್ಲೂಕಿನ ಬೈಲೂರು ಮತ್ತು ಸಿಂಧಿಗೇರಿಯ ಶ್ರೀ ಶಿವಶರಣ ಮಲ್ಲಪ್ಪ ತಾತನವರ52 ನೇ ವರ್ಷದ ಮಹಾರಥೋತ್ಸದಲ್ಲಿ ಭಾಗವಹಿಸಿ, ಸಿಂಧಿಗೇರಿಯ ಶ್ರೀ ಮಲ್ಲಪ್ಪ ತಾತನವರ ಆಶೀರ್ವಾದ ಪಡೆದು ನಾಡಿನ ಸುಭೀಕ್ಷೆಗಾಗಿ ಪ್ರಾರ್ಥಿಸಲಾಯಿತು.
account_circle
B Sriramulu (Modi Ka Parivar)(@sriramulubjp) 's Twitter Profile Photo

ಬಳ್ಳಾರಿ ಅಧಿದೇವತೆ ಶ್ರೀ ಕನಕ ದುರ್ಗಮ್ಮ ದೇವಿಯ ಸಿಡಿಬಂಡಿ ರಥೋತ್ಸವಕ್ಕೆ ಸರ್ವರಿಗೂ ಹಾರ್ದಿಕ ಸ್ವಾಗತ.

ಬಳ್ಳಾರಿ ಅಧಿದೇವತೆ ಶ್ರೀ ಕನಕ ದುರ್ಗಮ್ಮ ದೇವಿಯ ಸಿಡಿಬಂಡಿ ರಥೋತ್ಸವಕ್ಕೆ ಸರ್ವರಿಗೂ ಹಾರ್ದಿಕ ಸ್ವಾಗತ.
account_circle
B Sriramulu (Modi Ka Parivar)(@sriramulubjp) 's Twitter Profile Photo

ಬೆಂಗಳೂರಿನ ಅಖಿಲ ಭಾರತ ವೀರಶೈವ ಮಹಾಸಭಾದ ಕಾರ್ಯಾಲಯದಲ್ಲಿ ಮಹಾಸಭಾದ ಪದಾಧಿಕಾರಿಗಳು ಆತ್ಮೀಯವಾಗಿ ಸನ್ಮಾನಿಸಿದರು. ಅವರ ಪ್ರೀತಿ, ವಿಶ್ವಾಸಕ್ಕೆ ನಾನು ಸದಾ ಚಿರಋಣಿ .

ಬೆಂಗಳೂರಿನ ಅಖಿಲ ಭಾರತ ವೀರಶೈವ ಮಹಾಸಭಾದ ಕಾರ್ಯಾಲಯದಲ್ಲಿ ಮಹಾಸಭಾದ ಪದಾಧಿಕಾರಿಗಳು ಆತ್ಮೀಯವಾಗಿ ಸನ್ಮಾನಿಸಿದರು. ಅವರ ಪ್ರೀತಿ, ವಿಶ್ವಾಸಕ್ಕೆ ನಾನು ಸದಾ ಚಿರಋಣಿ .
account_circle
B Sriramulu (Modi Ka Parivar)(@sriramulubjp) 's Twitter Profile Photo

ಹೊಸಪೇಟೆ ನಗರದ ಡಾ. ಪುನೀತ್ ರಾಜ್‍ಕುಮಾರ್ ಅವರ ಪುತ್ಥಳಿಗೆ ಮಾಲಾರ್ಪಣೆ ಮಾಡುವ ಮೂಲಕ ಡಾ. ಪುನೀತ್ ರಾಜ್‍ಕುಮಾರ್ ಅವರಿಗೆ ಗೌರವ ಸಲ್ಲಿಸಲಾಯಿತು.

ಈ ಸಂದರ್ಭದಲ್ಲಿ ಸ್ಥಳೀಯ ಮುಖಂಡರು ಸೇರಿದಂತೆ ಅಭಿಮಾನಿಗಳು ಉಪಸ್ಥಿತರಿದ್ದರು.

ಹೊಸಪೇಟೆ ನಗರದ ಡಾ. ಪುನೀತ್ ರಾಜ್‍ಕುಮಾರ್ ಅವರ ಪುತ್ಥಳಿಗೆ ಮಾಲಾರ್ಪಣೆ ಮಾಡುವ ಮೂಲಕ ಡಾ. ಪುನೀತ್ ರಾಜ್‍ಕುಮಾರ್ ಅವರಿಗೆ ಗೌರವ ಸಲ್ಲಿಸಲಾಯಿತು. ಈ ಸಂದರ್ಭದಲ್ಲಿ ಸ್ಥಳೀಯ ಮುಖಂಡರು ಸೇರಿದಂತೆ ಅಭಿಮಾನಿಗಳು ಉಪಸ್ಥಿತರಿದ್ದರು. #puneethrajkumar #powerstar #karnataka #hospet #ballary
account_circle
B Sriramulu (Modi Ka Parivar)(@sriramulubjp) 's Twitter Profile Photo

ಇಂದು ಹೊಸಪೇಟೆಗೆ ತೆರಳುವ ಮಾರ್ಗಮಧ್ಯದಲ್ಲಿ ಬೀದಿ ಬದಿಯ ಚಹಾ ಅಂಗಡಿಯಲ್ಲಿ, ಚಹಾ ಸೇವಿಸಿ, ಬೀದಿ ಬದಿಯ ವ್ಯಾಪಾರಸ್ಥರ ಮನವಿಯನ್ನು ಆಲಿಸಿದ ಕ್ಷಣಗಳು .

ಇಂದು ಹೊಸಪೇಟೆಗೆ ತೆರಳುವ ಮಾರ್ಗಮಧ್ಯದಲ್ಲಿ ಬೀದಿ ಬದಿಯ ಚಹಾ ಅಂಗಡಿಯಲ್ಲಿ, ಚಹಾ ಸೇವಿಸಿ, ಬೀದಿ ಬದಿಯ ವ್ಯಾಪಾರಸ್ಥರ ಮನವಿಯನ್ನು ಆಲಿಸಿದ ಕ್ಷಣಗಳು .
account_circle
B Sriramulu (Modi Ka Parivar)(@sriramulubjp) 's Twitter Profile Photo

ಇಂದು ಬಳ್ಳಾರಿಯ ಗೃಹ ಕಛೇರಿಯಲ್ಲಿ ಕರ್ನಾಟಕ ರತ್ನ ಡಾ. ಪುನೀತ ರಾಜ್ ಕುಮಾರ್ ಅವರ ಜನ್ಮದಿನದ ಅಂಗವಾಗಿ ಡಾ. ಪುನೀತ್ ರಾಜ್ ಕುಮಾರ್ ಅಭಿಮಾನಿಗಳೊಂದಿಗೆ ಕೇಕ್ ಕತ್ತರಿಸಿ ಸ್ಫೂರ್ತಿ ದಿನ ಆಚರಿಸಲಾಯಿತು.

ಈ ಸಂದರ್ಭದಲ್ಲಿ ಸ್ಥಳೀಯ ಮುಖಂಡರು ಸೇರಿದಂತೆ ಇತರರು ಉಪಸ್ಥಿತರಿದ್ದರು.

ಇಂದು ಬಳ್ಳಾರಿಯ ಗೃಹ ಕಛೇರಿಯಲ್ಲಿ ಕರ್ನಾಟಕ ರತ್ನ ಡಾ. ಪುನೀತ ರಾಜ್ ಕುಮಾರ್ ಅವರ ಜನ್ಮದಿನದ ಅಂಗವಾಗಿ ಡಾ. ಪುನೀತ್ ರಾಜ್ ಕುಮಾರ್ ಅಭಿಮಾನಿಗಳೊಂದಿಗೆ ಕೇಕ್ ಕತ್ತರಿಸಿ ಸ್ಫೂರ್ತಿ ದಿನ ಆಚರಿಸಲಾಯಿತು. ಈ ಸಂದರ್ಭದಲ್ಲಿ ಸ್ಥಳೀಯ ಮುಖಂಡರು ಸೇರಿದಂತೆ ಇತರರು ಉಪಸ್ಥಿತರಿದ್ದರು. #puneethrajkumar
account_circle
B Sriramulu (Modi Ka Parivar)(@sriramulubjp) 's Twitter Profile Photo

ಬಡವರ ಕಲ್ಯಾಣ , ಯುವಕರ ಭವಿಷ್ಯ , ಆತ್ಮ ನಿರ್ಭರ ಭಾರತ, ನಾರಿ ಸಶಕ್ತೀಕರಣ, ಆಧುನಿಕ ಮೂಲಸೌಕರ್ಯ ಸೇರಿದಂತೆ ಭಾರತದ ಸಮಗ್ರ ಅಭಿವೃದ್ಧಿಗಾಗಿ ಮತ್ತೊಮ್ಮೆ ಮೋದಿ ಸರ್ಕಾರ .


ಬಡವರ ಕಲ್ಯಾಣ , ಯುವಕರ ಭವಿಷ್ಯ , ಆತ್ಮ ನಿರ್ಭರ ಭಾರತ, ನಾರಿ ಸಶಕ್ತೀಕರಣ, ಆಧುನಿಕ ಮೂಲಸೌಕರ್ಯ ಸೇರಿದಂತೆ ಭಾರತದ ಸಮಗ್ರ ಅಭಿವೃದ್ಧಿಗಾಗಿ ಮತ್ತೊಮ್ಮೆ ಮೋದಿ ಸರ್ಕಾರ . #ಮೋದಿಜೀ_ಮತ್ತೊಮ್ಮೆ #ಮೋದಿ_ಪರಿವಾರ
account_circle
B Sriramulu (Modi Ka Parivar)(@sriramulubjp) 's Twitter Profile Photo

ಬಳ್ಳಾರಿಯ ವುಮೆನ್ಸ್ ಕಾಲೇಜು ರಸ್ತೆಯಲ್ಲಿ ಆಟೋ ಚಾಲಕರ ವಿವಿಧ ಮನವಿಗಳನ್ನು ಆಲಿಸಿ, ಅವರ ಮನವಿಗಳಿಗೆ ಸೂಕ್ತವಾಗಿ ಸ್ಪಂದಿಸಲಾಯಿತು.

ಈ ಸಂದರ್ಭದಲ್ಲಿ ಸ್ಥಳೀಯ ಮುಖಂಡರು ಸೇರಿದಂತೆ ಇತರರು ಉಪಸ್ಥಿತರಿದ್ದರು.

ಬಳ್ಳಾರಿಯ ವುಮೆನ್ಸ್ ಕಾಲೇಜು ರಸ್ತೆಯಲ್ಲಿ ಆಟೋ ಚಾಲಕರ ವಿವಿಧ ಮನವಿಗಳನ್ನು ಆಲಿಸಿ, ಅವರ ಮನವಿಗಳಿಗೆ ಸೂಕ್ತವಾಗಿ ಸ್ಪಂದಿಸಲಾಯಿತು. ಈ ಸಂದರ್ಭದಲ್ಲಿ ಸ್ಥಳೀಯ ಮುಖಂಡರು ಸೇರಿದಂತೆ ಇತರರು ಉಪಸ್ಥಿತರಿದ್ದರು.
account_circle
B Sriramulu (Modi Ka Parivar)(@sriramulubjp) 's Twitter Profile Photo

ಇಂದು ಬಳ್ಳಾರಿಯ ಖ್ಯಾತ ವೈದ್ಯರಾದ ಡಾ.ಬಿ.ಕೆ. ಸುಂದರಮೂರ್ತಿ ಅವರನ್ನು ಭೇಟಿ ಮಾಡಿ, ಚುನಾವಣೆ ಸೇರಿದಂತೆ ವಿವಿಧ ವಿಷಯಗಳ ಕುರಿತು ಚರ್ಚೆ ನಡೆಸಲಾಯಿತು .

ಈ ಸಂದರ್ಭದಲ್ಲಿ ಮಾಜಿ ಶಾಸಕರಾದ ಶ್ರೀ ಸೋಮಶೇಖರ್ ರೆಡ್ಡಿ,ಮಹಾನಗರ ಪಾಲಿಕೆ ಸದಸ್ಯರಾದ ಶ್ರೀ ಮೊದಕರ್ ಶ್ರೀನಿವಾಸ ಹಾಗೂ ಇತರರು ಉಪಸ್ಥಿತರಿದ್ದರು.

ಇಂದು ಬಳ್ಳಾರಿಯ ಖ್ಯಾತ ವೈದ್ಯರಾದ ಡಾ.ಬಿ.ಕೆ. ಸುಂದರಮೂರ್ತಿ ಅವರನ್ನು ಭೇಟಿ ಮಾಡಿ, ಚುನಾವಣೆ ಸೇರಿದಂತೆ ವಿವಿಧ ವಿಷಯಗಳ ಕುರಿತು ಚರ್ಚೆ ನಡೆಸಲಾಯಿತು . ಈ ಸಂದರ್ಭದಲ್ಲಿ ಮಾಜಿ ಶಾಸಕರಾದ ಶ್ರೀ ಸೋಮಶೇಖರ್ ರೆಡ್ಡಿ,ಮಹಾನಗರ ಪಾಲಿಕೆ ಸದಸ್ಯರಾದ ಶ್ರೀ ಮೊದಕರ್ ಶ್ರೀನಿವಾಸ ಹಾಗೂ ಇತರರು ಉಪಸ್ಥಿತರಿದ್ದರು.
account_circle
B Sriramulu (Modi Ka Parivar)(@sriramulubjp) 's Twitter Profile Photo

ಇಂದು ಬಳ್ಳಾರಿಯ ಶ್ರೀ ಆಂಜನೇಯ ಸ್ವಾಮಿ, ಶ್ರೀ ವೆಂಕಟೇಶ್ವರ ಸ್ವಾಮಿ ಹಾಗೂ ಶ್ರೀ ರಾಘವೇಂದ್ರ ಸ್ವಾಮಿಗಳ 429 ನೇ ಜನ್ಮದಿನೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸಿ, ಎಲ್ಲ ದೇವರುಗಳ ಆಶೀರ್ವಾದ ಪಡೆದು, ನಾಡಿನ ಕಲ್ಯಾಣಕ್ಕಾಗಿ ಪ್ರಾರ್ಥಿಸಲಾಯಿತು.

ಈ ಸಂದರ್ಭದಲ್ಲಿ ಸ್ಥಳೀಯ ಮುಖಂಡರು, ಭಕ್ತರು ಉಪಸ್ಥಿತರಿದ್ದರು.

ಇಂದು ಬಳ್ಳಾರಿಯ ಶ್ರೀ ಆಂಜನೇಯ ಸ್ವಾಮಿ, ಶ್ರೀ ವೆಂಕಟೇಶ್ವರ ಸ್ವಾಮಿ ಹಾಗೂ ಶ್ರೀ ರಾಘವೇಂದ್ರ ಸ್ವಾಮಿಗಳ 429 ನೇ ಜನ್ಮದಿನೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸಿ, ಎಲ್ಲ ದೇವರುಗಳ ಆಶೀರ್ವಾದ ಪಡೆದು, ನಾಡಿನ ಕಲ್ಯಾಣಕ್ಕಾಗಿ ಪ್ರಾರ್ಥಿಸಲಾಯಿತು. ಈ ಸಂದರ್ಭದಲ್ಲಿ ಸ್ಥಳೀಯ ಮುಖಂಡರು, ಭಕ್ತರು ಉಪಸ್ಥಿತರಿದ್ದರು.
account_circle
B Sriramulu (Modi Ka Parivar)(@sriramulubjp) 's Twitter Profile Photo

'ನಮ್ಮ ಸಂಕಲ್ಪ ವಿಕಸಿತ ಭಾರತ'

ಮಾನ್ಯ ಪ್ರಧಾನಮಂತ್ರಿಗಳಾದ ಶ್ರೀ Narendra Modi ಜೀ ನೇತೃತ್ವದ ಕೇಂದ್ರ ಸರ್ಕಾರ ರೈತರ ಕಲ್ಯಾಣವನ್ನು ಖಾತ್ರಿಪಡಿಸುತ್ತಿದ್ದು, ಪ್ರಧಾನಮಂತ್ರಿ ಗರೀಬ್ ಕಲ್ಯಾಣ ಅನ್ನ ಯೋಜನೆಯಡಿ ಕರ್ನಾಟಕದ ಜನರಿಗೆ ಉಚಿತ ಆಹಾರ ಧಾನ್ಯಗಳನ್ನು ವಿತರಿಸಗಿದೆ.


'ನಮ್ಮ ಸಂಕಲ್ಪ ವಿಕಸಿತ ಭಾರತ' ಮಾನ್ಯ ಪ್ರಧಾನಮಂತ್ರಿಗಳಾದ ಶ್ರೀ @narendramodi ಜೀ ನೇತೃತ್ವದ ಕೇಂದ್ರ ಸರ್ಕಾರ ರೈತರ ಕಲ್ಯಾಣವನ್ನು ಖಾತ್ರಿಪಡಿಸುತ್ತಿದ್ದು, ಪ್ರಧಾನಮಂತ್ರಿ ಗರೀಬ್ ಕಲ್ಯಾಣ ಅನ್ನ ಯೋಜನೆಯಡಿ ಕರ್ನಾಟಕದ ಜನರಿಗೆ ಉಚಿತ ಆಹಾರ ಧಾನ್ಯಗಳನ್ನು ವಿತರಿಸಗಿದೆ. #ಮೋದಿಜೀ_ಮತ್ತೊಮ್ಮೆ #ಮೋದಿಜೀ_ಪರಿವಾರ
account_circle
B Sriramulu (Modi Ka Parivar)(@sriramulubjp) 's Twitter Profile Photo

ಹೊಸಪೇಟೆಯಿಂದ ಬಳ್ಳಾರಿಗೆ ತೆರಳುವ ಮಾರ್ಗಮಧ್ಯೆ ರಸ್ತೆ ಬದಿಯ ಚಹಾ ಅಂಗಡಿಯಲ್ಲಿ ನಿವೃತ್ತ ಡಿಐಜಿ ಶ್ರೀ ಎಂ.ಎನ್. ನಾಗರಾಜ್ ಅವರೊಂದಿಗೆ ಚಹಾ ಸೇವಿಸುತ್ತಾ ಹಲವು ವಿಷಯಗಳ ಕುರಿತು ಚರ್ಚಿಸಲಾಯಿತು.

ಹೊಸಪೇಟೆಯಿಂದ ಬಳ್ಳಾರಿಗೆ ತೆರಳುವ ಮಾರ್ಗಮಧ್ಯೆ ರಸ್ತೆ ಬದಿಯ ಚಹಾ ಅಂಗಡಿಯಲ್ಲಿ ನಿವೃತ್ತ ಡಿಐಜಿ ಶ್ರೀ ಎಂ.ಎನ್. ನಾಗರಾಜ್ ಅವರೊಂದಿಗೆ ಚಹಾ ಸೇವಿಸುತ್ತಾ ಹಲವು ವಿಷಯಗಳ ಕುರಿತು ಚರ್ಚಿಸಲಾಯಿತು.
account_circle