Thammesh Gowda HC
@thammeshgowda
State Secretary - BJP Karnataka. Founder - Kesari Foundation.
ID: 912722780918996992
26-09-2017 16:57:23
1,1K Tweet
1,1K Followers
609 Following
ಕೇಂದ್ರ ಉಕ್ಕು ಮತ್ತು ಬೃಹತ್ ಕೈಗಾರಿಕೆ ಸಚಿವರು ಹಾಗೂ ಮಾಜಿ ಮುಖ್ಯಮಂತ್ರಿಗಳಾದ ಶ್ರೀಹೆಚ್.ಡಿ.ಕುಮಾರಸ್ವಾಮಿ | HD Kumaraswamy ಅವರಿಗೆ ಜನ್ಮದಿನದ ಹಾರ್ದಿಕ ಶುಭಾಶಯಗಳು. ಭಗವಂತನ ಕೃಪಾಶೀರ್ವಾದದಿಂದ ಉತ್ತಮ ಆರೋಗ್ಯ ಹಾಗೂ ದೀರ್ಘಾಯುಷ್ಯ ಲಭಿಸಲಿ, ರಾಷ್ಟ್ರಕ್ಕೆ ಹಾಗೂ ರಾಜ್ಯಕ್ಕೆ ಇನ್ನೂ ಹೆಚ್ಚಿನ ಸೇವೆ ಸಲ್ಲಿಸುವ ಅವಕಾಶ ದೊರೆಯಲಿ ಎಂದು ಪ್ರಾರ್ಥಿಸುತ್ತೇನೆ.
ಬಿಜೆಪಿ ನೂತನ ರಾಷ್ಟ್ರೀಯ ಕಾರ್ಯಾಧ್ಯಕ್ಷರಾಗಿ ಜವಾಬ್ದಾರಿ ವಹಿಸಿಕೊಂಡಿರುವ ಶ್ರೀ Nitin Nabin ಜೀ ಅವರನ್ನು ನವದೆಹಲಿಯ ಬಿಜೆಪಿ ಕೇಂದ್ರ ಕಛೇರಿಯಲಿ ಇಂದು ಭೇಟಿಯಾಗಿ ಅಭಿನಂದಿಸಲಾಯಿತು. ‘ಯುವ ಸಮೂಹ’ ಸಂಘಟನೆಯ ಬಹುದೊಡ್ಡ ಶಕ್ತಿ, ಈ ನಿಟ್ಟಿನಲ್ಲಿ ಯುವ ಉತ್ಸಾಹಿಗಳನ್ನು ಗುರುತಿಸುವುದು ಭಾರತೀಯ ಜನತಾ ಪಾರ್ಟಿಯ ಆದ್ಯತೆ ಹಾಗೂ
ಕಾನೂನು ನಿಯಮಗಳನ್ನು ಗಾಳಿಗೆ ತೂರಿ ಕೇರಳ ಮೂಲದ ಅಕ್ರಮ ವಲಸಿಗರಿಗೆ ಅಕ್ರಮವಾಗಿ ಸೂರು ಕೊಡಲು ಹೊರಟಿರುವುದು ತೆರಿಗೆ ಕಟ್ಟುವ ಕನ್ನಡಿಗರಿಗೆ ಕಾಂಗ್ರೆಸ್ ಸರ್ಕಾರ ಮಾಡುತ್ತಿರುವ ಅನ್ಯಾಯ. - ಶ್ರೀ Vijayendra Yediyurappa , ರಾಜ್ಯಾಧ್ಯಕ್ಷರು #CongressFailsKarnataka #ನಾಡದ್ರೋಹಿಕಾಂಗ್ರೆಸ್
ಕಾಂಗ್ರೆಸ್ ಸರ್ಕಾರ ಕೋಗಿಲು ಲೇಔಟ್ ಬಳಿ 200 ಕ್ಕೂ ಅಧಿಕ ಮನೆಗಳನ್ನು ನೆಲಸಮ ಮಾಡಿರುವ ಹಿನ್ನೆಲೆಯಲ್ಲಿ ಇಂದು ಪ್ರತಿಪಕ್ಷ ನಾಯಕರಾದ ಶ್ರೀ R. Ashoka ಮತ್ತು ವಿಧಾನ ಪರಿಷತ್ ವಿಪಕ್ಷ ನಾಯಕರಾದ ಶ್ರೀ Chalavadi Narayanaswamy ಅವರು ಸ್ಥಳಕ್ಕೆ ಭೇಟಿ ನೀಡಿ, ಮಾಹಿತಿ ಪಡೆದುಕೊಂಡರು. ಈ ಸಂದರ್ಭದಲ್ಲಿ ಮಾಜಿ ಉಪಮುಖ್ಯಮಂತ್ರಿಗಳಾದ Dr. C.N. Ashwath Narayan,
ಕಾಂಗ್ರೆಸ್ ಸರ್ಕಾರ ಕೋಗಿಲು ಲೇಔಟ್ ಬಳಿ 200 ಕ್ಕೂ ಅಧಿಕ ಮನೆಗಳನ್ನು ನೆಲಸಮ ಮಾಡಿರುವ ಹಿನ್ನೆಲೆಯಲ್ಲಿ ಇಂದು ಸ್ಥಳಕ್ಕೆ ಭೇಟಿ ನೀಡಿ, ಮಾಹಿತಿ ಪಡೆದುಕೊಳ್ಳಲಾಯಿತು. ಈ ಸಂದರ್ಭದಲ್ಲಿ ಪ್ರತಿಪಕ್ಷ ನಾಯಕರಾದ ಶ್ರೀ R. Ashoka , ಮಾಜಿ ಉಪಮುಖ್ಯಮಂತ್ರಿಗಳಾದ Dr. C.N. Ashwath Narayan , ರಾಜ್ಯ ಕಾರ್ಯದರ್ಶಿಗಳಾದ ಶ್ರೀ Thammesh Gowda HC , ಬೆಂಗಳೂರು
ಮೊದಲು ಒತ್ತುವರಿ ತೆರವು ಎಂದರು, ಈಗ ಮನೆ ಕೊಡುತ್ತೇವೆ ಎನ್ನುತ್ತಿದೆ Karnataka Congress ಸರ್ಕಾರ! ಕೇರಳ ನಾಯಕರ ಒತ್ತಡಕ್ಕೆ ಮಣಿದು Siddaramaiah ಸರ್ಕಾರ ಹೀಗೆ 'ಯು-ಟರ್ನ್' ಹೊಡೆದಿದೆ. ಆಡಳಿತ ನಡೆಯುತ್ತಿರುವುದು ವಿಧಾನಸೌಧದಿಂದಲೋ ಅಥವಾ ಕೇರಳದಿಂದಲೋ? #UturnGovernment #SaveKarnataka