Mahadevaswamy Hk Swamy
@MahadevaswamyHk
ID:1665442702501216257
04-06-2023 19:38:04
21 Tweet
2 Takipçi
48 Takip Edilen
ಧಿಕ್ಕಾರ ಧಿಕ್ಕಾರ ಕಾಂಗ್ರೆಸ್ ಸರ್ಕಾರಕ್ಕೆ ಧಿಕ್ಕಾರ
ಏಕಾಏಕಿ ವಿದ್ಯುತ್ ದರ ಹೆಚ್ಚಿಸಿರುವ ಹಾಗೂ ಹಾಲಿನ ಪ್ರೋತ್ಸಾಹ ಧನ ಕಡಿತಗೊಳಿಸಿರುವ ಹಿಟ್ಲರ್ ಸರ್ಕಾರದ ವಿರುದ್ಧ ಎಲ್ಲ ಜಿಲ್ಲಾ ಮತ್ತು ತಾಲೂಕು ಕೇಂದ್ರಗಳಲ್ಲಿ ನಾಳೆ ಬೆಳಗ್ಗೆ 11:00 ಗಂಟೆಗೆ ಬೃಹತ್ ಪ್ರತಿಭಟನೆ ನಡೆಸಲಾಗುವುದು.
Siddaramaiah | DK Shivakumar | CM of Karnataka
ತಮಿಳುನಾಡು ಬಿಜೆಪಿ ರಾಜ್ಯಾಧ್ಯಕ್ಷರು ಹಾಗೂ ರಾಜ್ಯ ಬಿಜೆಪಿ ಚುನಾವಣಾ ಸಹ ಉಸ್ತುವಾರಿಗಳಾಗಿ ಶ್ರಮಿಸಿದ್ದ ಶ್ರೀ K.Annamalai (மோடியின் குடும்பம்) ಅವರಿಗೆ ಜನ್ಮದಿನದ ಹಾರ್ದಿಕ ಶುಭಾಶಯಗಳು. ಉತ್ಸಾಹಿ ಸಂಘಟಕರಾಗಿರುವ ತಮಗೆ ಭಗವಂತನು ಆಯುರಾರೋಗ್ಯ ಹಾಗೂ ಸಾರ್ವಜನಿಕ ಕ್ಷೇತ್ರದಲ್ಲಿ ಇನ್ನೂ ಹೆಚ್ಚಿನ ಅವಕಾಶಗಳನ್ನು ಕರುಣಿಸಲೆಂದು ಹಾರೈಸುತ್ತೇನೆ.