B C Patil
@bcpatilkourava
ಮಾಜಿ ಸಚಿವ - ಕರ್ನಾಟಕ ಸರ್ಕಾರ | ಮಾಜಿ ಪೊಲೀಸ್ ಅಧಿಕಾರಿ (25Years) | ಚಿತ್ರನಟ | ನಿರ್ಮಾಪಕ | ಕಾಯಕವೇ ಕೈಲಾಸ
ID:4649055788
25-12-2015 12:03:51
9,9K Tweet
45,1K Takipçi
87 Takip Edilen
ಲೋಕಸಭಾ ಚುನಾವಣೆಯ ಹಿನ್ನೆಲೆಯಲ್ಲಿ ಇಂದು ಕುಟುಂಬ ಸಮೇತವಾಗಿ ಹಿರೇಕೆರೂರಿನ ಬಾಳಂಬೀಡ ಗ್ರಾಮದ ಮತಗಟ್ಟೆಗೆ ತೆರಳಿ, ಮತ ಚಲಾಯಿಸಲಾಯಿತು.
ಮತದಾನ ಮಾಡುವುದು ನಮ್ಮ ಕರ್ತವ್ಯ, ಎಲ್ಲಾರೂ ತಪ್ಪದೇ ಮತ ಚಲಾಯಿಸಿ.
#Hirekeruru
ನಮ್ಮ ಭಾರತೀಯ ಜನತಾ ಪಕ್ಷದ ಹಾವೇರಿ - ಗದಗ ಲೋಕಸಭಾ ಕ್ಷೇತ್ರದ ಅಭ್ಯರ್ಥಿಗಳಾದ ಶ್ರೀ Basavaraj S Bommai (Modi Ka Parivar) ಅವರಿಗೆ ಮತ ನೀಡಿ, ಕ್ಷೇತ್ರದ ಅಭಿವೃದ್ಧಿಗೆ ಸಹಕರಿಸಿ, ನಮ್ಮ ಪಕ್ಷದ ಅಭ್ಯರ್ಥಿಗಳಿಗೆ ಮತ ನೀಡುವ ಮೂಲಕ ಬೆಂಬಲ ಸೂಚಿಸಿ, ಮತ್ತೊಮ್ಮೆ ಮೋದಿ ಅವರನ್ನು ಪ್ರಧಾನಿಯನ್ನಾಗಿಸಬೇಕು ಎಂದು ಮನವಿ.
ಹಾವೇರಿ - ಗದಗ ಲೋಕಸಭಾ ಅಭ್ಯರ್ಥಿಗಳು ಹಾಗೂ ಮಾಜಿ ಮುಖ್ಯಮಂತ್ರಿಗಳಾದ ಶ್ರೀ Basavaraj S Bommai (Modi Ka Parivar) ಅವರ ಪರ ಇಂದು ಚುನಾವಣಾ ಪ್ರಚಾರಕ್ಕಾಗಿ ಹಿರೇಕೆರೂರು ತಾಲೂಕಿನ ಚಿಕ್ಕೇರೂರು ಮತ್ತು ಹಂಸಭಾವಿ ಗ್ರಾಮಗಳಿಗೆ ಭೇಟಿ ನೀಡಿ, ಗ್ರಾಮಸ್ಥರೊಂದಿಗೆ ಸಭೆ ನಡೆಸಿ, ಮಾತನಾಡಿ, ಬಿಜೆಪಿ ಪಕ್ಷಕ್ಕೆ ಬೆಂಬಲ ನೀಡಲು ಕೋರಲಾಯಿತು.
#Hirekeruru
ಕಾಂಗ್ರೆಸ್ ಪಕ್ಷದ ದುರಾಡಳಿತಕ್ಕೆ ಬೇಸತ್ತು ಚನ್ನಳ್ಳಿ ಗ್ರಾಮದ ಓಂಕಾರಪ್ಪ ಮರಡಿ, ಶಂಕ್ರು ಲಮಾಣಿ, ಭಿಮು ಲಮಾಣಿ, ಶೇಖರ್ ಲಮಾಣಿ, ಮಲ್ಲೇಶ್ ಲಮಾಣಿ, ಮುನ್ನ ಮರಡಿ, ಮಾರುತಿ ಲಮಾಣಿ, ರಮೇಶ್ ಲಮಾಣಿ, ಕಾಂಗ್ರೆಸ್ ಪಕ್ಷವನ್ನು ತೊರೆದು ನನ್ನ ಸಮ್ಮುಖದಲ್ಲಿ ಹಿರೇಕೆರೂರಿನ ಗೃಹ ಕಚೇರಿಯಲ್ಲಿ ಬಿಜೆಪಿ ಪಕ್ಷಕ್ಕೆ ಸೇರ್ಪಡೆಗೊಂಡರು.
#Hirekeruru
ಹಾವೇರಿ - ಗದಗ ಲೋಕಸಭಾ ಅಭ್ಯರ್ಥಿಗಳು ಹಾಗೂ ಮಾಜಿ ಮುಖ್ಯಮಂತ್ರಿಗಳಾದ ಶ್ರೀ Basavaraj S Bommai (Modi Ka Parivar) ಅವರ ಪರ ಇಂದು ಚುನಾವಣಾ ಪ್ರಚಾರಕ್ಕಾಗಿ ಹಿರೇಕೆರೂರು ತಾಲೂಕಿನ ಹಾದ್ರಿಹಳ್ಳಿ ಹಾಗೂ ಹಿರೇಬೂದಿಹಾಳ ಗ್ರಾಮಗಳಿಗೆ ಭೇಟಿ ನೀಡಿ, ಗ್ರಾಮಸ್ಥರೊಂದಿಗೆ ಸಭೆ ನಡೆಸಿ ಮಾತನಾಡಲಾಯಿತು.
#Hirekeruru
ಹಾವೇರಿ - ಗದಗ ಲೋಕಸಭಾ ಅಭ್ಯರ್ಥಿಗಳು ಹಾಗೂ ಮಾಜಿ ಮುಖ್ಯಮಂತ್ರಿಗಳಾದ ಶ್ರೀ ಬಸವರಾಜ್ ಬೊಮ್ಮಾಯಿ ಅವರ ಪರ ಇಂದು ಚುನಾವಣಾ ಪ್ರಚಾರಕ್ಕಾಗಿ ಹಿರೇಕೆರೂರು ತಾಲೂಕಿನ ಕಾಲ್ವಿಹಳ್ಳಿ ಗ್ರಾಮಕ್ಕೆ ಭೇಟಿ ನೀಡಿ, ಗ್ರಾಮಸ್ಥರೊಂದಿಗೆ ಸಭೆ ನಡೆಸಿ, ಮಾತನಾಡಲಾಯಿತು.
#Hirekeruru
ಹಾವೇರಿ - ಗದಗ ಲೋಕಸಭಾ ಅಭ್ಯರ್ಥಿಗಳು ಹಾಗೂ ಮಾಜಿ ಮುಖ್ಯಮಂತ್ರಿಗಳಾದ ಶ್ರೀ Basavaraj S Bommai (Modi Ka Parivar) ಅವರ ಪರ ಇಂದು ಚುನಾವಣಾ ಪ್ರಚಾರಕ್ಕಾಗಿ ಹಿರೇಕೆರೂರು ನಗರದಲ್ಲಿ ಸಭೆ ನಡೆಸಿ, ಮಾತನಾಡಿದ್ದು, ಅಲ್ಲಿ ನೆರೆದಿದ್ದ ಜನರು ಮೊಬೈಲ್ ಟಾರ್ಚ್ ಹಚ್ಚುವ ಮೂಲಕ ಶ್ರೀ Narendra Modi ನರೇಂದ್ರ ಮೋದಿ ಅವರಿಗೆ ಹಾಗೂ ಬೊಮ್ಮಾಯಿ ಅವರಿಗೆ ಬೆಂಬಲ ಸೂಚಿಸಿದರು.