Dinesh Gundu Rao/ದಿನೇಶ್ ಗುಂಡೂರಾವ್ (@dineshgrao) 's Twitter Profile
Dinesh Gundu Rao/ದಿನೇಶ್ ಗುಂಡೂರಾವ್

@dineshgrao

Minister of Health & Family Welfare, Govt of Karnataka | MLA, Gandhinagar (Since 1999) | District In-Charge Dakshina Kannada | Engineer

ID: 347102273

calendar_today02-08-2011 08:32:50

18,18K Tweet

161,161K Takipçi

14 Takip Edilen

Dinesh Gundu Rao/ದಿನೇಶ್ ಗುಂಡೂರಾವ್ (@dineshgrao) 's Twitter Profile Photo

ಇಂದು ಯಾದಗಿರಿಯಲ್ಲಿ ಮಾನ್ಯ ಎಐಸಿಸಿ ಅಧ್ಯಕ್ಷರು, ರಾಜ್ಯಸಭಾ ವಿರೋಧಪಕ್ಷದ ನಾಯಕರಾದ ಶ್ರೀ Mallikarjun Kharge, ಮಾನ್ಯ ಮುಖ್ಯಮಂತ್ರಿಗಳಾದ ಶ್ರೀ Siddaramaiah , ಉಪಮುಖ್ಯಮಂತ್ರಿಗಳಾದ ಶ್ರೀ DK Shivakumar ಅವರುಗಳ ಸಮ್ಮುಖದಲ್ಲಿ ಕಲ್ಯಾಣ ಕರ್ನಾಟಕದ ಆರೋಗ್ಯ ಸೇವೆಗಳನ್ನು ಮೇಲ್ದರ್ಜೆಗೆ ಏರಿಸುವ ಸಲುವಾಗಿ 'ಆರೋಗ್ಯ ಆವಿಷ್ಕಾರ' ಬೃಹತ್

ಇಂದು ಯಾದಗಿರಿಯಲ್ಲಿ ಮಾನ್ಯ ಎಐಸಿಸಿ ಅಧ್ಯಕ್ಷರು, ರಾಜ್ಯಸಭಾ ವಿರೋಧಪಕ್ಷದ ನಾಯಕರಾದ ಶ್ರೀ <a href="/kharge/">Mallikarjun Kharge</a>, ಮಾನ್ಯ ಮುಖ್ಯಮಂತ್ರಿಗಳಾದ ಶ್ರೀ <a href="/siddaramaiah/">Siddaramaiah</a> , ಉಪಮುಖ್ಯಮಂತ್ರಿಗಳಾದ ಶ್ರೀ <a href="/DKShivakumar/">DK Shivakumar</a> ಅವರುಗಳ ಸಮ್ಮುಖದಲ್ಲಿ ಕಲ್ಯಾಣ ಕರ್ನಾಟಕದ ಆರೋಗ್ಯ ಸೇವೆಗಳನ್ನು ಮೇಲ್ದರ್ಜೆಗೆ ಏರಿಸುವ ಸಲುವಾಗಿ 'ಆರೋಗ್ಯ ಆವಿಷ್ಕಾರ' ಬೃಹತ್
Dinesh Gundu Rao/ದಿನೇಶ್ ಗುಂಡೂರಾವ್ (@dineshgrao) 's Twitter Profile Photo

To the man who’s been my guiding light and greatest inspiration. Happy Father’s Day! Your strength, values, and dedication to public service continue to shape the path I walk today. I’m proud to carry forward your legacy, and I strive every day to make you proud. You’ll always

To the man who’s been my guiding light and greatest inspiration.

Happy Father’s Day!
Your strength, values, and dedication to public service continue to shape the path I walk today. I’m proud to carry forward your legacy, and I strive every day to make you proud.

You’ll always
Dinesh Gundu Rao/ದಿನೇಶ್ ಗುಂಡೂರಾವ್ (@dineshgrao) 's Twitter Profile Photo

ಪಾರದರ್ಶಕ ವ್ಯವಸ್ಥೆ ತರುವತ್ತು ರಾಜ್ಯದ ಎಲ್ಲ ಆರೋಗ್ಯ ಕೇಂದ್ರಗಳಲ್ಲಿ ವೈದ್ಯರು ಸೇರಿದಂತೆ ಸಿಬ್ಬಂದಿಗಳಿಗೆ ಮೊಬೈಲ್ ಹಾಜರಾತಿ ಕಡ್ಡಾಯಗೊಳಿಸಲಾಗುತ್ತಿದೆ. ನೂತನ ಹಾಜರಾತಿ ವ್ಯವಸ್ಥೆಗೆ ಆರೋಗ್ಯ ಇಲಾಖೆ ಅಧಿಕಾರಿ, ನೌಕರರು ಸಹಕರಿಸುವಂತೆ ನಾನು ಮನವಿ ಮಾಡುತ್ತೇನೆ. ಜುಲೈ 1 ಮೊಬೈಲ್ ಹಾಜರಾಗಿ ಜಾರಿಗೆ ಬರಲಿದೆ. ಸರ್ಕಾರಿ ಆಸ್ಪತ್ರೆಗಳಲ್ಲಿ

ಪಾರದರ್ಶಕ ವ್ಯವಸ್ಥೆ ತರುವತ್ತು ರಾಜ್ಯದ ಎಲ್ಲ ಆರೋಗ್ಯ ಕೇಂದ್ರಗಳಲ್ಲಿ ವೈದ್ಯರು ಸೇರಿದಂತೆ ಸಿಬ್ಬಂದಿಗಳಿಗೆ ಮೊಬೈಲ್ ಹಾಜರಾತಿ ಕಡ್ಡಾಯಗೊಳಿಸಲಾಗುತ್ತಿದೆ. ನೂತನ ಹಾಜರಾತಿ ವ್ಯವಸ್ಥೆಗೆ ಆರೋಗ್ಯ ಇಲಾಖೆ ಅಧಿಕಾರಿ, ನೌಕರರು ಸಹಕರಿಸುವಂತೆ ನಾನು ಮನವಿ ಮಾಡುತ್ತೇನೆ. ಜುಲೈ 1 ಮೊಬೈಲ್ ಹಾಜರಾಗಿ ಜಾರಿಗೆ ಬರಲಿದೆ. ಸರ್ಕಾರಿ ಆಸ್ಪತ್ರೆಗಳಲ್ಲಿ
Dinesh Gundu Rao/ದಿನೇಶ್ ಗುಂಡೂರಾವ್ (@dineshgrao) 's Twitter Profile Photo

👉🏻WATCH LIVE NOW ವಿಶ್ವ ರಕ್ತದಾನಿಗಳ ದಿನಾಚರಣೆ ಶೇಷಾದ್ರಿಪುರಂ ಕಾಲೇಜು ಬೆಂಗಳೂರು Youtube Link youtube.com/live/d1umWQE7a…

Dinesh Gundu Rao/ದಿನೇಶ್ ಗುಂಡೂರಾವ್ (@dineshgrao) 's Twitter Profile Photo

WATCH: My unfiltered conversation with Vachana Shetty (Akshayakalpa Organic) about India's food crisis and our government's bold steps being taken to protect public health. CLICK HERE 👉🏻youtu.be/Obk6ruyv1UM

Dinesh Gundu Rao/ದಿನೇಶ್ ಗುಂಡೂರಾವ್ (@dineshgrao) 's Twitter Profile Photo

ವಿಶ್ವ ರಕ್ತ ದಾನಿಗಳ ದಿನಾಚರಣೆ ಪ್ರಯುಕ್ತ ಇಂದು ಶೇಷಾದ್ರಿಪುರಂ ಕಾಲೇಜು ಆವರಣದಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಕರ್ನಾಟಕ ರಕ್ತ ಚಾಲನಾ ಪರಿಷತ್ ಹಾಗೂ ಲಯನ್ಸ್ ಬ್ಲಡ್ ಸೆಂಟರ್, ಜೀವಧಾರ ಮೈಸೂರು ಇವರ ಸಹಯೋಗದಲ್ಲಿ ಸಂಚಾರಿ ರಕ್ತದಾನ ವಾಹನಕ್ಕೆ ಚಾಲನೆ ನೀಡಿದೆ. ವಿಶ್ವ ರಕ್ತದಾನಿಗಳ ದಿನಾಚರಣೆ ಹಿನ್ನೆಲೆ ಆಯೋಜಿಸಿದ್ದ ರಕ್ತದಾನ

ವಿಶ್ವ ರಕ್ತ ದಾನಿಗಳ ದಿನಾಚರಣೆ ಪ್ರಯುಕ್ತ ಇಂದು ಶೇಷಾದ್ರಿಪುರಂ ಕಾಲೇಜು ಆವರಣದಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಕರ್ನಾಟಕ ರಕ್ತ ಚಾಲನಾ ಪರಿಷತ್ ಹಾಗೂ ಲಯನ್ಸ್ ಬ್ಲಡ್ ಸೆಂಟರ್, ಜೀವಧಾರ ಮೈಸೂರು ಇವರ ಸಹಯೋಗದಲ್ಲಿ ಸಂಚಾರಿ ರಕ್ತದಾನ ವಾಹನಕ್ಕೆ ಚಾಲನೆ ನೀಡಿದೆ.

ವಿಶ್ವ ರಕ್ತದಾನಿಗಳ ದಿನಾಚರಣೆ ಹಿನ್ನೆಲೆ ಆಯೋಜಿಸಿದ್ದ ರಕ್ತದಾನ
Dinesh Gundu Rao/ದಿನೇಶ್ ಗುಂಡೂರಾವ್ (@dineshgrao) 's Twitter Profile Photo

ಕಳೆದ ಎರಡು ವರ್ಷಗಳಲ್ಲಿ ಆರೋಗ್ಯ ಇಲಾಖೆಯಲ್ಲಿ ಗಮನಾರ್ಹ ಬದಲಾವಣೆಗಳನ್ನು ನಮ್ಮ ಸರ್ಕಾರ ತಂದಿದೆ. ನಾಡಿನ ಜನರ ಆರೋಗ್ಯ ರಕ್ಷಣೆಗಾಗಿ ಎರಡು ವರ್ಷಗಳಲ್ಲಿ ವಿನೂತನ ಯೋಜನೆಗಳು ಅನುಷ್ಠಾನಗೊಂಡಿವೆ. ಪುನೀತ್ ರಾಜ್‌ಕುಮಾರ್ ಹೃದಯಜ್ಯೋತಿ, ಆಶಾ ಕಿರಣ, ಶ್ರವಣ ಸಂಜೀವಿನಿ, ಶುಚಿ-ನನ್ನ ಮೈತ್ರಿ, ಗೃಹ ಆರೋಗ್ಯ, ಉಚಿತ ಡಯಾಲಿಸಿಸ್, ಅನೀಮಿಯಾ ಮುಕ್ತ

Dinesh Gundu Rao/ದಿನೇಶ್ ಗುಂಡೂರಾವ್ (@dineshgrao) 's Twitter Profile Photo

ಇಂದು ಬೆಂಗಳೂರಿನ ಅರಮನೆ ಮೈದಾನದಲ್ಲಿ ಅರಣ್ಯ, ಪರಿಸರ ಮತ್ತು ಜೀವಿಶಾಸ್ತ್ರ ಇಲಾಖೆ ಹಾಗೂ ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಆಯೋಜಿಸಿದ್ದ "ವಿಶ್ವ ಪರಿಸರ ದಿನಾಚರಣೆ - 2025"ರಲ್ಲಿ ಮಾನ್ಯ ಮುಖ್ಯಮಂತ್ರಿಗಳಾದ ಶ್ರೀ ಸಿದ್ದರಾಮಯ್ಯ ಮತ್ತು ಮಾನ್ಯ ಉಪಮುಖ್ಯಮಂತ್ರಿಗಳಾದ ಶ್ರೀ ಡಿಕೆ ಶಿವಕುಮಾರ್ ಜೊತೆಗೂಡಿ ಭಾಗಿಯಾದೆ. ಇದೇ

ಇಂದು ಬೆಂಗಳೂರಿನ ಅರಮನೆ ಮೈದಾನದಲ್ಲಿ ಅರಣ್ಯ, ಪರಿಸರ ಮತ್ತು ಜೀವಿಶಾಸ್ತ್ರ ಇಲಾಖೆ ಹಾಗೂ ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಆಯೋಜಿಸಿದ್ದ "ವಿಶ್ವ ಪರಿಸರ ದಿನಾಚರಣೆ - 2025"ರಲ್ಲಿ ಮಾನ್ಯ ಮುಖ್ಯಮಂತ್ರಿಗಳಾದ ಶ್ರೀ ಸಿದ್ದರಾಮಯ್ಯ ಮತ್ತು ಮಾನ್ಯ ಉಪಮುಖ್ಯಮಂತ್ರಿಗಳಾದ ಶ್ರೀ ಡಿಕೆ ಶಿವಕುಮಾರ್ ಜೊತೆಗೂಡಿ ಭಾಗಿಯಾದೆ.

ಇದೇ
Dinesh Gundu Rao/ದಿನೇಶ್ ಗುಂಡೂರಾವ್ (@dineshgrao) 's Twitter Profile Photo

ಕಾಂಗ್ರೆಸ್‌ನ ಹಿರಿಯ ನಾಯಕ ಹಾಗೂ ಮಾಜಿ ಶಾಸಕ ಕಾಕಾಸಾಹೇಬ್ ಪಾಟೀಲ್ ವಿಧಿವಶರಾದ ಸುದ್ದಿ ಕೇಳಿ ಬೇಸರವಾಗಿದೆ. ನಿಷ್ಠಾವಂತ ಕಾಂಗ್ರೆಸಿಗರಾಗಿದ್ದ ಪಾಟೀಲರು ಜನಾನುರಾಗಿ ಕಾರ್ಯಗಳಿಂದ ನಿಪ್ಪಾಣಿ ಕ್ಷೇತ್ರದಲ್ಲಿ ಜನಪ್ರಿಯ ನಾಯಕರಾಗಿದ್ದರು. ನಿಪ್ಪಾಣಿ ಕ್ಷೇತ್ರದಿಂದ ಸತತ ಮೂರು ಬಾರಿ ಆಯ್ಕೆಯಾಗಿದ್ದ ಕಾಕಾಸಾಹೇಬ್ ಪಾಟೀಲ್ ಜನಸೇವೆಯ ಮೂಲಕ ಜನರ

ಕಾಂಗ್ರೆಸ್‌ನ ಹಿರಿಯ ನಾಯಕ ಹಾಗೂ ಮಾಜಿ ಶಾಸಕ ಕಾಕಾಸಾಹೇಬ್ ಪಾಟೀಲ್ ವಿಧಿವಶರಾದ ಸುದ್ದಿ ಕೇಳಿ ಬೇಸರವಾಗಿದೆ.

ನಿಷ್ಠಾವಂತ ಕಾಂಗ್ರೆಸಿಗರಾಗಿದ್ದ ಪಾಟೀಲರು ಜನಾನುರಾಗಿ ಕಾರ್ಯಗಳಿಂದ ನಿಪ್ಪಾಣಿ ಕ್ಷೇತ್ರದಲ್ಲಿ ಜನಪ್ರಿಯ ನಾಯಕರಾಗಿದ್ದರು. 
ನಿಪ್ಪಾಣಿ ಕ್ಷೇತ್ರದಿಂದ ಸತತ ಮೂರು ಬಾರಿ ಆಯ್ಕೆಯಾಗಿದ್ದ ಕಾಕಾಸಾಹೇಬ್ ಪಾಟೀಲ್ ಜನಸೇವೆಯ ಮೂಲಕ ಜನರ
Dinesh Gundu Rao/ದಿನೇಶ್ ಗುಂಡೂರಾವ್ (@dineshgrao) 's Twitter Profile Photo

ಇಂದು ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನಲ್ಲಿ ತಾಲೂಕು ಪಂಚಾಯತ್ ರಾಜ್ ಎಂಜಿನಿಯರಿಂಗ್ ಉಪ ವಿಭಾಗದ ನೂತನ ಕಟ್ಟಡ ಉದ್ಘಾಟನೆಯನ್ನು ನೆರವೇರಿಸಿದೆ. ಈ ಸಂದರ್ಭದಲ್ಲಿ ಸ್ಥಳೀಯ ಶಾಸಕರು, ಉಪವಿಭಾಗಾಧಿಕಾರಿಗಳು ಸೇರಿದಂತೆ ಪಕ್ಷದ ಕಾರ್ಯಕರ್ತರು ಹಾಗೂ ಸ್ಥಳೀಯ ಮುಖಂಡರು ಉಪಸ್ಥಿತರಿದ್ದರು.

ಇಂದು ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನಲ್ಲಿ ತಾಲೂಕು ಪಂಚಾಯತ್ ರಾಜ್ ಎಂಜಿನಿಯರಿಂಗ್ ಉಪ ವಿಭಾಗದ ನೂತನ ಕಟ್ಟಡ ಉದ್ಘಾಟನೆಯನ್ನು ನೆರವೇರಿಸಿದೆ. 

ಈ ಸಂದರ್ಭದಲ್ಲಿ ಸ್ಥಳೀಯ ಶಾಸಕರು, ಉಪವಿಭಾಗಾಧಿಕಾರಿಗಳು ಸೇರಿದಂತೆ ಪಕ್ಷದ ಕಾರ್ಯಕರ್ತರು ಹಾಗೂ ಸ್ಥಳೀಯ ಮುಖಂಡರು ಉಪಸ್ಥಿತರಿದ್ದರು.
Dinesh Gundu Rao/ದಿನೇಶ್ ಗುಂಡೂರಾವ್ (@dineshgrao) 's Twitter Profile Photo

ಇಂದು ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕು ಆಸ್ಪತ್ರೆಗೆ ಭೇಟಿ ನೀಡಿ ನೂತನ 12 ಹಾಸಿಗೆಗಳ ಐಸೋಲೇಷನ್ ವಾರ್ಡ್, ಬ್ಲಾಕ್ ಪಬ್ಲಿಕ್ ಹೆಲ್ತ್ ಲ್ಯಾಬ್ ಮತ್ತು ನೂತನ ಶವಗಾರ ಕಟ್ಟಡಗಳನ್ನು ಲೋಕಾರ್ಪಣೆಗೊಳಿಸಿದೆ. ಇದೇ ಸಮಯದಲ್ಲಿ ಡಯಾಲಿಸಿಸ್ ಕೇಂದ್ರಕ್ಕೆ ಭೇಟಿ ನೀಡಿ, ಅಲ್ಲಿನ ವ್ಯವಸ್ಥೆ ಪರಿಶೀಲಿಸಿದೆನು. ನಮ್ಮ ಸರ್ಕಾರ ಉಚಿತವಾಗಿ ಸಿಂಗಲ್

ಇಂದು ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕು ಆಸ್ಪತ್ರೆಗೆ ಭೇಟಿ ನೀಡಿ ನೂತನ 12 ಹಾಸಿಗೆಗಳ ಐಸೋಲೇಷನ್ ವಾರ್ಡ್, ಬ್ಲಾಕ್ ಪಬ್ಲಿಕ್ ಹೆಲ್ತ್ ಲ್ಯಾಬ್ ಮತ್ತು ನೂತನ ಶವಗಾರ ಕಟ್ಟಡಗಳನ್ನು ಲೋಕಾರ್ಪಣೆಗೊಳಿಸಿದೆ. 

ಇದೇ ಸಮಯದಲ್ಲಿ ಡಯಾಲಿಸಿಸ್ ಕೇಂದ್ರಕ್ಕೆ ಭೇಟಿ ನೀಡಿ, ಅಲ್ಲಿನ ವ್ಯವಸ್ಥೆ ಪರಿಶೀಲಿಸಿದೆನು. ನಮ್ಮ ಸರ್ಕಾರ ಉಚಿತವಾಗಿ ಸಿಂಗಲ್
Dinesh Gundu Rao/ದಿನೇಶ್ ಗುಂಡೂರಾವ್ (@dineshgrao) 's Twitter Profile Photo

ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯದಲ್ಲಿ ನೂತನವಾಗಿ ನಿರ್ಮಿಸಲಾದ ಸಾಮಾಜಿಕ ವಲಯ ಅರಣ್ಯಾಧಿಕಾರಿಗಳ ಕಚೇರಿ ಕಟ್ಟಡವನ್ನು ಸ್ಥಳೀಯ ಶಾಸಕರಾದ ಶ್ರೀಮತಿ ಭಾಗೀರಥಿ ಮುರುಳ್ಯ ಅವರ ಜೊತೆಗೂಡಿ ಲೋಕಾರ್ಪಣೆಗೊಳಿಸಿದೆ. ಪರಿಸರ ಸಂರಕ್ಷಣೆಗಾಗಿ ಗಿಡಗಳನ್ನು ನೆಟ್ಟು, ಅವುಗಳನ್ನು ಉಳಿಸಿಕೊಳ್ಳುವ ಮೂಲಕ ಪರಿಸರ ಸಮತೋಲನ ಕಾಪಾಡುವುದು ಅಗತ್ಯವಾಗಿದೆ. ಈ

ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯದಲ್ಲಿ ನೂತನವಾಗಿ ನಿರ್ಮಿಸಲಾದ ಸಾಮಾಜಿಕ ವಲಯ ಅರಣ್ಯಾಧಿಕಾರಿಗಳ ಕಚೇರಿ ಕಟ್ಟಡವನ್ನು ಸ್ಥಳೀಯ ಶಾಸಕರಾದ ಶ್ರೀಮತಿ ಭಾಗೀರಥಿ ಮುರುಳ್ಯ ಅವರ ಜೊತೆಗೂಡಿ ಲೋಕಾರ್ಪಣೆಗೊಳಿಸಿದೆ. 

ಪರಿಸರ ಸಂರಕ್ಷಣೆಗಾಗಿ ಗಿಡಗಳನ್ನು ನೆಟ್ಟು, ಅವುಗಳನ್ನು ಉಳಿಸಿಕೊಳ್ಳುವ ಮೂಲಕ ಪರಿಸರ ಸಮತೋಲನ ಕಾಪಾಡುವುದು ಅಗತ್ಯವಾಗಿದೆ. ಈ
Dinesh Gundu Rao/ದಿನೇಶ್ ಗುಂಡೂರಾವ್ (@dineshgrao) 's Twitter Profile Photo

ಇಂದು ಸುಳ್ಯ ತಾಲೂಕಿನಲ್ಲಿ ಶಾಸಕರಾದ ಶ್ರೀಮತಿ ಭಾಗೀರಥಿ ಮುರುಳ್ಯ ಅವರ ಜೊತೆಗೂಡಿ ಸುಳ್ಯ ನಗರ ಯೋಜನಾ ಪ್ರಾಧಿಕಾರ ಕಾರ್ಯಾಲಯವನ್ನು ಲೋಕಾರ್ಪಣೆಗೊಳಿಸಿದೆ. ನಗರದ ಅಭಿವೃದ್ಧಿಯಲ್ಲಿ ಅಧಿಕಾರಿಗಳು ಹಾಗೂ ಆಡಳಿತ ಮಂಡಳಿಯ ಪಾತ್ರ ಸರಿಸಮನವಾಗಿ ಇರುವಂತಹದ್ದು, ಈ ನೂತನ ಕಾರ್ಯಾಲಯವು ಆಡಳಿತಕ್ಕೆ ಇನ್ನಷ್ಟು ಬಲ ತುಂಬಿ ಜನರಿಗೆ ಅವಶ್ಯಕತೆ ಇರುವ ಮೂಲಭೂತ

ಇಂದು ಸುಳ್ಯ ತಾಲೂಕಿನಲ್ಲಿ ಶಾಸಕರಾದ ಶ್ರೀಮತಿ ಭಾಗೀರಥಿ ಮುರುಳ್ಯ ಅವರ ಜೊತೆಗೂಡಿ ಸುಳ್ಯ ನಗರ ಯೋಜನಾ ಪ್ರಾಧಿಕಾರ ಕಾರ್ಯಾಲಯವನ್ನು ಲೋಕಾರ್ಪಣೆಗೊಳಿಸಿದೆ.

ನಗರದ ಅಭಿವೃದ್ಧಿಯಲ್ಲಿ ಅಧಿಕಾರಿಗಳು ಹಾಗೂ ಆಡಳಿತ ಮಂಡಳಿಯ ಪಾತ್ರ ಸರಿಸಮನವಾಗಿ ಇರುವಂತಹದ್ದು, ಈ ನೂತನ ಕಾರ್ಯಾಲಯವು ಆಡಳಿತಕ್ಕೆ ಇನ್ನಷ್ಟು ಬಲ ತುಂಬಿ ಜನರಿಗೆ ಅವಶ್ಯಕತೆ ಇರುವ ಮೂಲಭೂತ
Dinesh Gundu Rao/ದಿನೇಶ್ ಗುಂಡೂರಾವ್ (@dineshgrao) 's Twitter Profile Photo

ಇಂದು ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ತಾಲೂಕಿನಲ್ಲಿ ನೂತನ ವಾಣಿಜ್ಯ ತೆರಿಗೆ ಭವನವನ್ನು ಲೋಕಾರ್ಪಣೆಗೊಳಿಸಿದೆ. ವಾಣಿಜ್ಯ ಇಲಾಖೆ ಸರ್ಕಾರಕ್ಕೆ ಹೆಚ್ಚು ಆದಾಯ ತಂದುಕೊಡುವ ಇಲಾಖೆಯಾಗಿದ್ದು, ರಾಜ್ಯವು ದೇಶದಲ್ಲೇ ಎರಡನೇ ಹೆಚ್ಚು ತೆರಿಗೆ ಪಾವತಿಸುವ ಸಂಸ್ಥೆಯಾಗಿದೆ. ನಮ್ಮ ಸರ್ಕಾರ ಬಂದ ನಂತರ ಕರ್ನಾಟಕ ಅಭಿವೃದ್ಧಿ ಪಥದಲ್ಲಿ ನಡೆಯುತ್ತಿದೆ.

ಇಂದು ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ತಾಲೂಕಿನಲ್ಲಿ ನೂತನ ವಾಣಿಜ್ಯ ತೆರಿಗೆ ಭವನವನ್ನು ಲೋಕಾರ್ಪಣೆಗೊಳಿಸಿದೆ. 

ವಾಣಿಜ್ಯ ಇಲಾಖೆ ಸರ್ಕಾರಕ್ಕೆ ಹೆಚ್ಚು ಆದಾಯ ತಂದುಕೊಡುವ ಇಲಾಖೆಯಾಗಿದ್ದು, ರಾಜ್ಯವು ದೇಶದಲ್ಲೇ ಎರಡನೇ ಹೆಚ್ಚು ತೆರಿಗೆ ಪಾವತಿಸುವ ಸಂಸ್ಥೆಯಾಗಿದೆ. ನಮ್ಮ ಸರ್ಕಾರ ಬಂದ ನಂತರ ಕರ್ನಾಟಕ ಅಭಿವೃದ್ಧಿ ಪಥದಲ್ಲಿ ನಡೆಯುತ್ತಿದೆ.
Dinesh Gundu Rao/ದಿನೇಶ್ ಗುಂಡೂರಾವ್ (@dineshgrao) 's Twitter Profile Photo

ಇಂದು ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಬೆಳ್ಳಾರೆ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಭೇಟಿ ನೀಡಿ, ಸಾರ್ವಜನಿಕರಿಗೆ ಒದಗಿಸುತ್ತಿರುವ ಆರೋಗ್ಯ ಸೇವೆಗಳ ಕುರಿತು ಮಾಹಿತಿ ಪಡೆದುಕೊಂಡೆ. ಸಿಬ್ಬಂದಿ ಹಾಜರಾತಿ ಸೇರಿದಂತೆ ಔಷಧಿಗಳ‌ ಗುಣಮಟ್ಟ ಹಾಗೂ ಶೇಖರಣೆಯ ವಿಧಾನವನ್ನು ಪರಿಶೀಲನೆ ನಡೆಸಿದೆ.

ಇಂದು ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಬೆಳ್ಳಾರೆ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಭೇಟಿ ನೀಡಿ, ಸಾರ್ವಜನಿಕರಿಗೆ ಒದಗಿಸುತ್ತಿರುವ ಆರೋಗ್ಯ ಸೇವೆಗಳ ಕುರಿತು ಮಾಹಿತಿ ಪಡೆದುಕೊಂಡೆ. 

ಸಿಬ್ಬಂದಿ ಹಾಜರಾತಿ ಸೇರಿದಂತೆ ಔಷಧಿಗಳ‌ ಗುಣಮಟ್ಟ ಹಾಗೂ ಶೇಖರಣೆಯ ವಿಧಾನವನ್ನು ಪರಿಶೀಲನೆ ನಡೆಸಿದೆ.
Dinesh Gundu Rao/ದಿನೇಶ್ ಗುಂಡೂರಾವ್ (@dineshgrao) 's Twitter Profile Photo

ಇಂದು ಮಂಗಳೂರಿನ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಮುಂಗಾರು ಮಳೆಯ ಹಾನಿ ಮತ್ತು ಮುನ್ನೆಚ್ಚರಿಕೆ ಕ್ರಮದ ಬಗ್ಗೆ ಅಧಿಕಾರಿಗಳೊಂದಿಗೆ ಸಭೆ ನಡೆಸಿದೆ. ಸಭೆಯಲ್ಲಿ ಜಿಲ್ಲಾಧಿಕಾರಿಗಳು, ಜಿಲ್ಲಾ ವರಿಷ್ಠಾಧಿಕಾರಿಗಳು, ಮಂಗಳೂರಿನ ಕಮಿಷನರ್, ಸಿಇಓ ಹಾಗೂ ಡಿಸಿಎಫ್ ಸೇರಿದಂತೆ ಜಿಲ್ಲಾಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.

ಇಂದು ಮಂಗಳೂರಿನ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಮುಂಗಾರು ಮಳೆಯ ಹಾನಿ ಮತ್ತು ಮುನ್ನೆಚ್ಚರಿಕೆ ಕ್ರಮದ ಬಗ್ಗೆ  ಅಧಿಕಾರಿಗಳೊಂದಿಗೆ ಸಭೆ ನಡೆಸಿದೆ. 

ಸಭೆಯಲ್ಲಿ ಜಿಲ್ಲಾಧಿಕಾರಿಗಳು, ಜಿಲ್ಲಾ ವರಿಷ್ಠಾಧಿಕಾರಿಗಳು, ಮಂಗಳೂರಿನ ಕಮಿಷನರ್, ಸಿಇಓ ಹಾಗೂ ಡಿಸಿಎಫ್  ಸೇರಿದಂತೆ ಜಿಲ್ಲಾಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.
Dinesh Gundu Rao/ದಿನೇಶ್ ಗುಂಡೂರಾವ್ (@dineshgrao) 's Twitter Profile Photo

ಇಂದು ದಕ್ಷಿಣ ಕನ್ನಡ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಡ್ರಗ್ಸ್ ಹಾವಳಿ ನಿಯಂತ್ರಣ ಕುರಿತಂತೆ ವಿಶೇಷ ಸಭೆ ನಡೆಸಿದೆ. ವಿಶೇಷ ಸಭೆಯಲ್ಲಿ ಜಿಲ್ಲಾಧಿಕಾರಿಗಳು, ಜಿಲ್ಲಾ ವರಿಷ್ಠಾಧಿಕಾರಿಗಳು, ಮಂಗಳೂರಿನ ಕಮಿಷನರ್, ಸಿಇಓ, ಮಾನಸಿಕ ಆರೋಗ್ಯ ತಜ್ಞರು ಸೇರಿದಂತೆ ಶಿಕ್ಷಣ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.

ಇಂದು ದಕ್ಷಿಣ ಕನ್ನಡ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಡ್ರಗ್ಸ್ ಹಾವಳಿ ನಿಯಂತ್ರಣ ಕುರಿತಂತೆ ವಿಶೇಷ ಸಭೆ ನಡೆಸಿದೆ.

ವಿಶೇಷ ಸಭೆಯಲ್ಲಿ ಜಿಲ್ಲಾಧಿಕಾರಿಗಳು, ಜಿಲ್ಲಾ ವರಿಷ್ಠಾಧಿಕಾರಿಗಳು, ಮಂಗಳೂರಿನ ಕಮಿಷನರ್, ಸಿಇಓ, ಮಾನಸಿಕ ಆರೋಗ್ಯ ತಜ್ಞರು ಸೇರಿದಂತೆ ಶಿಕ್ಷಣ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.