VIVEK GADED (@vivek_yatanoor) 's Twitter Profile
VIVEK GADED

@vivek_yatanoor

|🇮🇳 🚩🕉️ |
ಕನ್ನಡಿಗ | ಸಗರನಾಡು|

ಸಮಾನತೆ, ಧರ್ಮ, ನೀತಿ ಮತ್ತು ಸಾಮಾಜಿಕ ನ್ಯಾಯದಲ್ಲಿ ನಂಬಿಕೆಯುಳ್ಳವನು |

ID: 1274232346829393927

calendar_today20-06-2020 06:47:33

1,1K Tweet

55 Takipçi

601 Takip Edilen

Siddaramaiah (@siddaramaiah) 's Twitter Profile Photo

ವಚನಗಳ ಮೂಲಕ ಜಾತಿ, ಲಿಂಗಾಧಾರಿತ ತಾರತಮ್ಯಗಳ ವಿರುದ್ಧ ಜನಜಾಗೃತಿ ಮೂಡಿಸಿ, ಸಮಸಮಾಜದ ಕನಸು ಬಿತ್ತಿದ ನಿಜಶರಣ ಅಂಬಿಗರ ಚೌಡಯ್ಯನವರ ಜಯಂತಿಯ ಸಂದರ್ಭದಲ್ಲಿ ಅವರ ಬದುಕು ಮತ್ತು ಬೋಧನೆಗಳನ್ನು ಸ್ಮರಿಸಿ, ನಮಿಸುತ್ತೇನೆ. #ಅಂಬಿಗರಚೌಡಯ್ಯ

ವಚನಗಳ ಮೂಲಕ ಜಾತಿ, ಲಿಂಗಾಧಾರಿತ ತಾರತಮ್ಯಗಳ ವಿರುದ್ಧ ಜನಜಾಗೃತಿ ಮೂಡಿಸಿ, ಸಮಸಮಾಜದ ಕನಸು ಬಿತ್ತಿದ ನಿಜಶರಣ ಅಂಬಿಗರ ಚೌಡಯ್ಯನವರ ಜಯಂತಿಯ ಸಂದರ್ಭದಲ್ಲಿ ಅವರ ಬದುಕು ಮತ್ತು ಬೋಧನೆಗಳನ್ನು ಸ್ಮರಿಸಿ, ನಮಿಸುತ್ತೇನೆ.

#ಅಂಬಿಗರಚೌಡಯ್ಯ
HUBBALLI DHARWAD CITY POLICE (@compolhdc) 's Twitter Profile Photo

ಹುಬ್ಬಳ್ಳಿಯಲ್ಲಿ ಪೊಲೀಸ್ ಆಯುಕ್ತರಾದ ಶ್ರೀ ಎನ್ ಶಶಿಕುಮಾರ್ IPS ರವರ ನೇತೃತ್ವದಲ್ಲಿ ಮುಂಬರುವ RSS ಪಥಸಂಚಲನದ ಹಿನ್ನೆಲೆಯಲ್ಲಿ ರೂಟ್ ಮಾರ್ಚ್ ನಡೆಸಲಾಯಿತು, DCP (L&O) DCP (C&T), ಹಿರಿಯ ಪೊಲೀಸ್ ಅಧಿಕಾರಿಗಳು ಮತ್ತು ಸಿಬ್ಬಂದಿ ಜನರು ಭಾಗಿಯಾಗಿದ್ದರು

ಹುಬ್ಬಳ್ಳಿಯಲ್ಲಿ ಪೊಲೀಸ್ ಆಯುಕ್ತರಾದ ಶ್ರೀ ಎನ್ ಶಶಿಕುಮಾರ್ IPS ರವರ ನೇತೃತ್ವದಲ್ಲಿ ಮುಂಬರುವ RSS ಪಥಸಂಚಲನದ ಹಿನ್ನೆಲೆಯಲ್ಲಿ ರೂಟ್ ಮಾರ್ಚ್ ನಡೆಸಲಾಯಿತು, DCP (L&O) DCP (C&T), ಹಿರಿಯ ಪೊಲೀಸ್ ಅಧಿಕಾರಿಗಳು ಮತ್ತು ಸಿಬ್ಬಂದಿ ಜನರು ಭಾಗಿಯಾಗಿದ್ದರು
Siddaramaiah (@siddaramaiah) 's Twitter Profile Photo

ನಮ್ಮ ಮೆಟ್ರೋಗೆ "ಬಸವ ಮೆಟ್ರೋ" ಎಂದು ನಾಮಕರಣ ಮಾಡುವ ಬಗ್ಗೆ ಕೇಂದ್ರಕ್ಕೆ ಶಿಫಾರಸ್ಸು ಮಾಡುತ್ತೇನೆ. ಇದು ಪೂರ್ಣವಾಗಿ ರಾಜ್ಯ ಸರ್ಕಾರದ ಯೋಜನೆ ಆಗಿದ್ದರೆ ಇವತ್ತೇ "ಬಸವ ಮೆಟ್ರೋ" ಎಂದು ಘೋಷಿಸಿ ಬಿಡುತ್ತಿದ್ದೆ. ನಮ್ಮಲ್ಲಿ ಅನೇಕ ಜಾತಿ, ಅನೇಕ‌ ಧರ್ಮಗಳಿವೆ. ಚಾತುವರ್ಣ ವ್ಯವಸ್ಥೆಯಲ್ಲಿ ನಾಲ್ಕನೇ ಸ್ಥಾನದಲ್ಲಿ ಇರುವವರು ನಾವು. ಶೂದ್ರರು ಜಾತಿ

ನಮ್ಮ ಮೆಟ್ರೋಗೆ "ಬಸವ ಮೆಟ್ರೋ" ಎಂದು ನಾಮಕರಣ ಮಾಡುವ ಬಗ್ಗೆ ಕೇಂದ್ರಕ್ಕೆ ಶಿಫಾರಸ್ಸು ಮಾಡುತ್ತೇನೆ. ಇದು ಪೂರ್ಣವಾಗಿ ರಾಜ್ಯ ಸರ್ಕಾರದ ಯೋಜನೆ ಆಗಿದ್ದರೆ ಇವತ್ತೇ "ಬಸವ ಮೆಟ್ರೋ" ಎಂದು ಘೋಷಿಸಿ ಬಿಡುತ್ತಿದ್ದೆ. 

ನಮ್ಮಲ್ಲಿ ಅನೇಕ ಜಾತಿ, ಅನೇಕ‌ ಧರ್ಮಗಳಿವೆ. ಚಾತುವರ್ಣ ವ್ಯವಸ್ಥೆಯಲ್ಲಿ ನಾಲ್ಕನೇ ಸ್ಥಾನದಲ್ಲಿ ಇರುವವರು ನಾವು. ಶೂದ್ರರು ಜಾತಿ
M B Patil (@mbpatil) 's Twitter Profile Photo

“ಬಸವಣ್ಣ ಚರಿತ್ರೆ ಇರೋವರೆಗೂ Siddaramaiah ಹೆಸರು ಅಜರಾಮರ” - ಭಾಲ್ಕಿ ಹಿರೇಮಠ ಸಂಸ್ಥಾನ ಮಠದ ಪರಮಪೂಜ್ಯ ನಾಡೋಜ ಡಾ. ಶ್ರೀ ಬಸವಲಿಂಗ ಪಟ್ಟದ ದೇವರು, #ಬಸವಸಂಸ್ಕೃತಿಅಭಿಯಾನ, #ಸಾಂಸ್ಕೃತಿಕನಾಯಕ

“ಬಸವಣ್ಣ ಚರಿತ್ರೆ ಇರೋವರೆಗೂ <a href="/siddaramaiah/">Siddaramaiah</a>  ಹೆಸರು ಅಜರಾಮರ”
- ಭಾಲ್ಕಿ ಹಿರೇಮಠ ಸಂಸ್ಥಾನ ಮಠದ ಪರಮಪೂಜ್ಯ ನಾಡೋಜ ಡಾ. ಶ್ರೀ ಬಸವಲಿಂಗ ಪಟ್ಟದ ದೇವರು, 
#ಬಸವಸಂಸ್ಕೃತಿಅಭಿಯಾನ, #ಸಾಂಸ್ಕೃತಿಕನಾಯಕ
Dr. Ajay Dharam Singh / ಡಾ. ಅಜಯ ಸಿಂಗ್ (@ajaydharamsingh) 's Twitter Profile Photo

ವಿದ್ಯೆ ಕೊಟ್ಟರೇ ಎಂತಹ ವ್ಯಕ್ತಿಯೂ ಸಾಧನೆ ಮಾಡಬಲ್ಲ ಎನ್ನುವುದಕ್ಕೆ ವಾಲ್ಮೀಕಿಯವರು ಸಾಕ್ಷಿ. ರಾಮಾಯಣದಂತಹ ಅದ್ಬುತ ಮಹಾಕಾವ್ಯವನ್ನು ಜಗತ್ತಿಗೆ ನೀಡಿದವರು. ಸಾಮಾನ್ಯ ಮನುಷ್ಯನೂ ಮಹಾಕಾವ್ಯ ಬರೆಯಬಹುದು ಎಂದು ತೋರಿಸಿಕೊಟ್ಟವರು. ಪವಿತ್ರವಾದ ರಾಮಾಯಣದ ಮೂಲಕ ಜೀವನದ ಮೌಲ್ಯಗಳನ್ನು ನಾಡಿಗೆ ತಿಳಿಸಿದ ಮೊದಲ ಕವಿ ಮಹರ್ಷಿವಾಲ್ಮೀಕಿಯವರಿಗೆ ಜನುಮದಿನದ

ವಿದ್ಯೆ ಕೊಟ್ಟರೇ ಎಂತಹ ವ್ಯಕ್ತಿಯೂ ಸಾಧನೆ ಮಾಡಬಲ್ಲ ಎನ್ನುವುದಕ್ಕೆ ವಾಲ್ಮೀಕಿಯವರು ಸಾಕ್ಷಿ. ರಾಮಾಯಣದಂತಹ ಅದ್ಬುತ ಮಹಾಕಾವ್ಯವನ್ನು ಜಗತ್ತಿಗೆ ನೀಡಿದವರು. ಸಾಮಾನ್ಯ ಮನುಷ್ಯನೂ ಮಹಾಕಾವ್ಯ ಬರೆಯಬಹುದು ಎಂದು ತೋರಿಸಿಕೊಟ್ಟವರು. ಪವಿತ್ರವಾದ ರಾಮಾಯಣದ ಮೂಲಕ ಜೀವನದ ಮೌಲ್ಯಗಳನ್ನು ನಾಡಿಗೆ ತಿಳಿಸಿದ ಮೊದಲ ಕವಿ ಮಹರ್ಷಿವಾಲ್ಮೀಕಿಯವರಿಗೆ ಜನುಮದಿನದ
Siddaramaiah (@siddaramaiah) 's Twitter Profile Photo

A Word is not power unless it betters the World for the people. Proud to declare that the Shakti scheme has delivered over 600 crore free trips to the women of our state. From the very first month of forming the government, we transformed our guarantees into action; not in

A Word is not power unless it betters the World for the people.

Proud to declare that the Shakti scheme has delivered over 600 crore free trips to the women of our state. From the very first month of forming the government, we transformed our guarantees into action; not in
Siddaramaiah (@siddaramaiah) 's Twitter Profile Photo

ತಳವಾರ ಮತ್ತು ಪರಿವಾರ ಸಮುದಾಯವನ್ನು ಪರಿಶಿಷ್ಟ ಪಂಗಡಕ್ಕೆ ಸೇರಿಸುವ ಕುರಿತಾದ ಬೇಡಿಕೆಗೆ ಸಂಬಂಧಿಸಿದಂತೆ ಇಂದು ಸಚಿವರು ಹಾಗೂ ಹಿರಿಯ ಅಧಿಕಾರಿಗಳ ಜೊತೆ ಸಭೆ ನಡೆಸಿ ಚರ್ಚಿಸಿದೆ. ಸಚಿವರಾದ ಸತೀಶ್ ಜಾರಕಿಹೊಳಿ, ಲಕ್ಷ್ಮೀ ಹೆಬ್ಬಾಳ್ಕರ್, ಪ್ರಿಯಾಂಕ್ ಖರ್ಗೆ, ವಿಧಾನ ಪರಿಷತ್ತಿನ ವಿರೋಧ ಪಕ್ಚದ ಮುಖ್ಯ ಸಚೇತಕರಾದ ಎನ್.ರವಿ ಕುಮಾರ್, ಯೋಜನಾ

ತಳವಾರ ಮತ್ತು ಪರಿವಾರ ಸಮುದಾಯವನ್ನು ಪರಿಶಿಷ್ಟ ಪಂಗಡಕ್ಕೆ ಸೇರಿಸುವ ಕುರಿತಾದ ಬೇಡಿಕೆಗೆ ಸಂಬಂಧಿಸಿದಂತೆ ಇಂದು ಸಚಿವರು ಹಾಗೂ ಹಿರಿಯ ಅಧಿಕಾರಿಗಳ ಜೊತೆ ಸಭೆ ನಡೆಸಿ ಚರ್ಚಿಸಿದೆ. 

ಸಚಿವರಾದ ಸತೀಶ್ ಜಾರಕಿಹೊಳಿ, ಲಕ್ಷ್ಮೀ ಹೆಬ್ಬಾಳ್ಕರ್, ಪ್ರಿಯಾಂಕ್ ಖರ್ಗೆ, ವಿಧಾನ ಪರಿಷತ್ತಿನ ವಿರೋಧ ಪಕ್ಚದ ಮುಖ್ಯ ಸಚೇತಕರಾದ ಎನ್.ರವಿ ಕುಮಾರ್, ಯೋಜನಾ
Siddaramaiah (@siddaramaiah) 's Twitter Profile Photo

ಕಲ್ಯಾಣ ಕರ್ನಾಟಕ ಭಾಗಕ್ಕೆ ಇಂದು 371ಜೆ ವಿಶೇಷ ಪ್ರಾತಿನಿಧ್ಯ ದೊರೆತು, ಈ ಭಾಗವು ಆರೋಗ್ಯ, ಶಿಕ್ಷಣ, ಉದ್ಯೋಗ, ಮೌಲಸೌಕರ್ಯ ಮುಂತಾದ ವಲಯಗಳಲ್ಲಿ ಅಭಿವೃದ್ಧಿ ಸಾಧಿಸಿರುವುದರಲ್ಲಿ ಮಾಜಿ ಮುಖ್ಯಮಂತ್ರಿ ಧರಂ ಸಿಂಗ್ ಅವರ ಕೊಡುಗೆಯನ್ನು ಸ್ಮರಿಸಲೇಬೇಕು. ಪ್ರಾದೇಶಿಕ ಅಸಮಾನತೆಯ ನಿವಾರಣೆಯ ಜೊತೆಗೆ ಕರ್ನಾಟಕದ ಸಮಗ್ರ ಅಭಿವೃದ್ಧಿಯನ್ನು ಮುನ್ನಡೆಸಿದ

ಕಲ್ಯಾಣ ಕರ್ನಾಟಕ ಭಾಗಕ್ಕೆ ಇಂದು 371ಜೆ ವಿಶೇಷ ಪ್ರಾತಿನಿಧ್ಯ ದೊರೆತು, ಈ ಭಾಗವು ಆರೋಗ್ಯ, ಶಿಕ್ಷಣ, ಉದ್ಯೋಗ, ಮೌಲಸೌಕರ್ಯ ಮುಂತಾದ ವಲಯಗಳಲ್ಲಿ ಅಭಿವೃದ್ಧಿ ಸಾಧಿಸಿರುವುದರಲ್ಲಿ ಮಾಜಿ ಮುಖ್ಯಮಂತ್ರಿ ಧರಂ ಸಿಂಗ್ ಅವರ ಕೊಡುಗೆಯನ್ನು ಸ್ಮರಿಸಲೇಬೇಕು.

ಪ್ರಾದೇಶಿಕ ಅಸಮಾನತೆಯ ನಿವಾರಣೆಯ ಜೊತೆಗೆ ಕರ್ನಾಟಕದ ಸಮಗ್ರ ಅಭಿವೃದ್ಧಿಯನ್ನು ಮುನ್ನಡೆಸಿದ
M B Patil (@mbpatil) 's Twitter Profile Photo

ನಿಜಶರಣ ಶ್ರೀ ಅಂಬಿಗರ ಚೌಡಯ್ಯನವರ ಜಯಂತಿಯ ಶುಭಾಶಯಗಳು ಕಾಯಕಯೋಗಿ ಬಸವಣ್ಣನವರ ಅನುಯಾಯಿ, ನಾಡಿನ ಶ್ರೇಷ್ಠ ತತ್ವಜ್ಞಾನಿ, ಸಮ ಸಮಾಜ ನಿರ್ಮಾಣಕ್ಕೆ ಶ್ರಮಿಸಿದ ಸಮಾಜ ಸುಧಾರಕ ಶ್ರೀ ಅಂಬಿಗರ ಚೌಡಯ್ಯನವರ ಜಯಂತಿಯಂದು ಭಕ್ತಿಪೂರ್ವಕ ನಮನಗಳನ್ನು ಸಲ್ಲಿಸುತ್ತೇನೆ. ವಾಸ್ತವ ಪರವಾದ ಚಿಂತನೆ, ಆಧ್ಯಾತ್ಮಿಕ, ವಿಡಂಬನೆ, ಸೃಷ್ಟಿಯ ಕ್ರಮ ಈ ಎಲ್ಲ

ನಿಜಶರಣ  ಶ್ರೀ ಅಂಬಿಗರ ಚೌಡಯ್ಯನವರ ಜಯಂತಿಯ ಶುಭಾಶಯಗಳು

ಕಾಯಕಯೋಗಿ ಬಸವಣ್ಣನವರ ಅನುಯಾಯಿ, ನಾಡಿನ ಶ್ರೇಷ್ಠ ತತ್ವಜ್ಞಾನಿ, ಸಮ ಸಮಾಜ ನಿರ್ಮಾಣಕ್ಕೆ ಶ್ರಮಿಸಿದ ಸಮಾಜ ಸುಧಾರಕ ಶ್ರೀ ಅಂಬಿಗರ ಚೌಡಯ್ಯನವರ ಜಯಂತಿಯಂದು ಭಕ್ತಿಪೂರ್ವಕ ನಮನಗಳನ್ನು ಸಲ್ಲಿಸುತ್ತೇನೆ.

ವಾಸ್ತವ ಪರವಾದ ಚಿಂತನೆ, ಆಧ್ಯಾತ್ಮಿಕ, ವಿಡಂಬನೆ, ಸೃಷ್ಟಿಯ ಕ್ರಮ ಈ ಎಲ್ಲ
Dr. Ajay Dharam Singh / ಡಾ. ಅಜಯ ಸಿಂಗ್ (@ajaydharamsingh) 's Twitter Profile Photo

ಹನ್ನೆರಡನೇ ಶತಮಾನದ ಕ್ರಾಂತಿಕಾರಿ ಶಿವಶರಣ, ನೇರ ನುಡಿಯ ದಾರ್ಶನಿಕ ನಿಜಶರಣ ಅಂಬಿಗರ ಚೌಡಯ್ಯನವರ ಜಯಂತಿಯಂದು ಅವರಿಗೆ ಭಕ್ತಿಪೂರ್ವಕ ನಮನಗಳು. ತಮ್ಮ ವಚನಗಳ ಮೂಲಕ ಸಮಾಜದ ಅಂಕುಡೊಂಕುಗಳನ್ನು ತಿದ್ದಿದವರು, ಧಾರ್ಮಿಕ ಮತ್ತು ಸಾಮಾಜಿಕ ಅಸಮಾನತೆಯ ವಿರುದ್ಧ ನಿರ್ಭೀತವಾಗಿ ದನಿ ಎತ್ತಿದವರು ಅಂಬಿಗರ ಚೌಡಯ್ಯನವರು. ಕೇವಲ ನದಿಯನ್ನು ದಾಟಿಸುವ

ಹೆಚ್.ಡಿ.ಕುಮಾರಸ್ವಾಮಿ | H.D.Kumaraswamy (@hd_kumaraswamy) 's Twitter Profile Photo

ಸರ್ವರಿಗೂ ನಿಜಶರಣ ಶ್ರೀ ಅಂಬಿಗರ ಚೌಡಯ್ಯನವರ ಜಯಂತಿಯ ಹಾರ್ದಿಕ ಶುಭಾಶಯಗಳು. ಜಗಜ್ಯೋತಿ ಬಸವಣ್ಣನವರ ಅನುಯಾಯಿ ಪ್ರಖರ ವಚನಗಳನ್ನು ರಚಿಸಿ ಸಮ ಸಮಾಜ ನಿರ್ಮಾಣಕ್ಕೆ ಶ್ರಮಿಸಿ ಸಮಾಜ ಸುಧಾರಣೆಯಲ್ಲಿ ಪ್ರಮುಖ ಪಾತ್ರ ವಹಿಸಿದ ಶ್ರೀ ಅಂಬಿಗರ ಚೌಡಯ್ಯ ಅವರ ಜಯಂತಿ ಈ ದಿನದಂದು ಭಕ್ತಿಪೂರ್ವಕ ನಮನಗಳನ್ನು ಸಲ್ಲಿಸುತ್ತೇನೆ. #ಅಂಬಿಗರಚೌಡಯ್ಯ

ಸರ್ವರಿಗೂ ನಿಜಶರಣ ಶ್ರೀ ಅಂಬಿಗರ ಚೌಡಯ್ಯನವರ ಜಯಂತಿಯ ಹಾರ್ದಿಕ ಶುಭಾಶಯಗಳು.

ಜಗಜ್ಯೋತಿ ಬಸವಣ್ಣನವರ  ಅನುಯಾಯಿ ಪ್ರಖರ ವಚನಗಳನ್ನು ರಚಿಸಿ ಸಮ ಸಮಾಜ ನಿರ್ಮಾಣಕ್ಕೆ ಶ್ರಮಿಸಿ ಸಮಾಜ ಸುಧಾರಣೆಯಲ್ಲಿ ಪ್ರಮುಖ ಪಾತ್ರ ವಹಿಸಿದ ಶ್ರೀ ಅಂಬಿಗರ ಚೌಡಯ್ಯ ಅವರ ಜಯಂತಿ ಈ ದಿನದಂದು ಭಕ್ತಿಪೂರ್ವಕ ನಮನಗಳನ್ನು ಸಲ್ಲಿಸುತ್ತೇನೆ.
#ಅಂಬಿಗರಚೌಡಯ್ಯ
Satish Jarkiholi (@jarkiholisatish) 's Twitter Profile Photo

ಶ್ರೇಷ್ಠ ಶರಣ ಶ್ರೀ ಅಂಬಿಗರ ಚೌಡಯ್ಯ ಅವರ ಜಯಂತಿಯಂದು ಅವರಿಗೆ ನನ್ನ ಗೌರವ ನಮನಗಳನ್ನು ಸಲ್ಲಿಸುತ್ತೇನೆ. ಸಮಾನತೆ, ಮಾನವೀಯತೆ ಮತ್ತು ಸಾಮಾಜಿಕ ನ್ಯಾಯದ ಮಹತ್ವವನ್ನು ಸಾರಿದ ಮಹಾನ್ ಶರಣರಾದ ಅಂಬಿಗರ ಚೌಡಯ್ಯ ಅವರು 12ನೇ ಶತಮಾನದಲ್ಲೇ ಅಸ್ಪೃಶ್ಯತೆಯ ವಿರುದ್ಧ ಧೈರ್ಯವಾಗಿ ಹೋರಾಡಿ, ತಮ್ಮ ವಚನಗಳ ಮೂಲಕ ಸಮಾಜದಲ್ಲಿದ್ದ ಅಂಕುಡೊಂಕುಗಳನ್ನು

ಶ್ರೇಷ್ಠ ಶರಣ ಶ್ರೀ ಅಂಬಿಗರ ಚೌಡಯ್ಯ ಅವರ ಜಯಂತಿಯಂದು ಅವರಿಗೆ ನನ್ನ ಗೌರವ ನಮನಗಳನ್ನು ಸಲ್ಲಿಸುತ್ತೇನೆ.

ಸಮಾನತೆ, ಮಾನವೀಯತೆ ಮತ್ತು ಸಾಮಾಜಿಕ ನ್ಯಾಯದ ಮಹತ್ವವನ್ನು ಸಾರಿದ ಮಹಾನ್ ಶರಣರಾದ ಅಂಬಿಗರ ಚೌಡಯ್ಯ ಅವರು 12ನೇ ಶತಮಾನದಲ್ಲೇ ಅಸ್ಪೃಶ್ಯತೆಯ ವಿರುದ್ಧ ಧೈರ್ಯವಾಗಿ ಹೋರಾಡಿ, ತಮ್ಮ ವಚನಗಳ ಮೂಲಕ ಸಮಾಜದಲ್ಲಿದ್ದ ಅಂಕುಡೊಂಕುಗಳನ್ನು
G Kumar Naik (@iamgkumarnaik) 's Twitter Profile Photo

ಜಿಲ್ಲಾ ಗಂಗಾಮತಸ್ಥ ಸಮಾಜ ಸೇವಾ ಸಮಿತಿ, ರಾಯಚೂರು, ವತಿಯಿಂದ ಇಂದು ಆಯೋಜಿಸಿದ್ದ ಶ್ರೀ ನಿಜಶರಣ ಅಂಬಿಗರ ಚೌಡಯ್ಯನವರ 906 ಜಯಂತ್ಯೋತ್ಸವದ ಪ್ರಯುಕ್ತ ಶ್ರೀ ಅಂಬಿಗರ ಚೌಡಯ್ಯನವರ ಮೂರ್ತಿಗೆ ಗೌರವ ಸಮರ್ಪಿಸಿದೆ ಮತ್ತು ನೂತನವಾಗಿ ನಿರ್ಮಿಸಿದ ಶಿಲಾಮಂಟಪಕ್ಕೆ ಪೂಜೆ ನೆರವೇರಿಸಿದೆ. ಈ ವೇಳೆ ಸಚಿವರಾದ ಶ್ರೀ ಎನ್ ಎಸ್ ಬೋಸರಾಜು ಅವರು ಶಾಸಕರಾದ ಶ್ರೀ

ಜಿಲ್ಲಾ ಗಂಗಾಮತಸ್ಥ ಸಮಾಜ ಸೇವಾ ಸಮಿತಿ, ರಾಯಚೂರು, ವತಿಯಿಂದ ಇಂದು ಆಯೋಜಿಸಿದ್ದ ಶ್ರೀ ನಿಜಶರಣ ಅಂಬಿಗರ ಚೌಡಯ್ಯನವರ 906 ಜಯಂತ್ಯೋತ್ಸವದ ಪ್ರಯುಕ್ತ ಶ್ರೀ  ಅಂಬಿಗರ ಚೌಡಯ್ಯನವರ ಮೂರ್ತಿಗೆ ಗೌರವ ಸಮರ್ಪಿಸಿದೆ ಮತ್ತು ನೂತನವಾಗಿ ನಿರ್ಮಿಸಿದ ಶಿಲಾಮಂಟಪಕ್ಕೆ ಪೂಜೆ ನೆರವೇರಿಸಿದೆ. ಈ ವೇಳೆ ಸಚಿವರಾದ ಶ್ರೀ ಎನ್ ಎಸ್ ಬೋಸರಾಜು ಅವರು ಶಾಸಕರಾದ ಶ್ರೀ
Sharanu Salagar (@salagar_sharanu) 's Twitter Profile Photo

12 ನೇ ಶತಮಾನದ ಶ್ರೇಷ್ಠ ವಚನಕಾರರಾದ ನಿಜಶರಣ ಶ್ರೀ ಅಂಬಿಗರ ಚೌಡಯ್ಯನವರ ಜಯಂತಿಯ ಪ್ರಯುಕ್ತ ಬಸವಕಲ್ಯಾಣ ತಾಲೂಕ ಆಡಳಿತ ವತಿಯಿಂದ ಏರ್ಪಡಿಸಿದ ಬೃಹತ್ ಮೆರವಣಿಗೆಯಲ್ಲಿ ಪಾಲ್ಗೊಂಡು ಅಂಬಿಗರ ಚೌಡಯ್ಯನವರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ ನಮನ ಸಲ್ಲಿಸಲಾಯಿತು. #sharanusalagar #Basavakalyan #basavakalyanmla #AmbigaraChoudayya

12 ನೇ ಶತಮಾನದ ಶ್ರೇಷ್ಠ ವಚನಕಾರರಾದ ನಿಜಶರಣ ಶ್ರೀ ಅಂಬಿಗರ ಚೌಡಯ್ಯನವರ ಜಯಂತಿಯ ಪ್ರಯುಕ್ತ ಬಸವಕಲ್ಯಾಣ ತಾಲೂಕ ಆಡಳಿತ ವತಿಯಿಂದ ಏರ್ಪಡಿಸಿದ ಬೃಹತ್ ಮೆರವಣಿಗೆಯಲ್ಲಿ ಪಾಲ್ಗೊಂಡು ಅಂಬಿಗರ ಚೌಡಯ್ಯನವರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ ನಮನ ಸಲ್ಲಿಸಲಾಯಿತು.

#sharanusalagar #Basavakalyan #basavakalyanmla #AmbigaraChoudayya
Karnataka Congress (@inckarnataka) 's Twitter Profile Photo

ತಮ್ಮ ವಚನಗಳ ಮೂಲಕ ಜೀವನ ಮೌಲ್ಯವನ್ನು ಸಾರಿದ ಶ್ರೇಷ್ಠ ವಚನಕಾರರು, ನಿಜ ಶರಣ ಅಂಬಿಗರ ಚೌಡಯ್ಯ ಅವರ 906ನೇ ಜಯಂತಿಯ ಶುಭಾಶಯಗಳು.

ತಮ್ಮ ವಚನಗಳ ಮೂಲಕ ಜೀವನ ಮೌಲ್ಯವನ್ನು ಸಾರಿದ ಶ್ರೇಷ್ಠ ವಚನಕಾರರು, ನಿಜ ಶರಣ ಅಂಬಿಗರ ಚೌಡಯ್ಯ ಅವರ 906ನೇ ಜಯಂತಿಯ ಶುಭಾಶಯಗಳು.
Somashekhar Hiremath Gurumathkal (@somashekhar156) 's Twitter Profile Photo

ಸಾಂಸ್ಕೃತಿಕ ನಾಯಕ ಬಸವಣ್ಣನವರ ಅನುಯಾಯಿ ಪ್ರಖರ ವಚನಗಳನ್ನು ರಚಿಸಿ ಸಮ ಸಮಾಜ ನಿರ್ಮಾಣಕ್ಕೆ ಶ್ರಮಿಸಿ ಸಮಾಜ ಸುಧಾರಣೆಯಲ್ಲಿ ಪ್ರಮುಖ ಪಾತ್ರ ವಹಿಸಿದ ಶ್ರೀ ಅಂಬಿಗರ ಚೌಡಯ್ಯ ಅವರ ಜಯಂತಿ ಈ ದಿನದಂದು ಅವರಿಗೆ ಗೌರವ ಪೂರ್ವಕ ನಮನಗಳು. #ಅಂಬಿಗರಚೌಡಯ್ಯ #AmbigaraChowdaiah

ಸಾಂಸ್ಕೃತಿಕ ನಾಯಕ ಬಸವಣ್ಣನವರ  ಅನುಯಾಯಿ ಪ್ರಖರ ವಚನಗಳನ್ನು ರಚಿಸಿ ಸಮ ಸಮಾಜ ನಿರ್ಮಾಣಕ್ಕೆ ಶ್ರಮಿಸಿ ಸಮಾಜ ಸುಧಾರಣೆಯಲ್ಲಿ ಪ್ರಮುಖ ಪಾತ್ರ ವಹಿಸಿದ ಶ್ರೀ ಅಂಬಿಗರ ಚೌಡಯ್ಯ ಅವರ ಜಯಂತಿ ಈ ದಿನದಂದು ಅವರಿಗೆ ಗೌರವ ಪೂರ್ವಕ ನಮನಗಳು.
#ಅಂಬಿಗರಚೌಡಯ್ಯ
#AmbigaraChowdaiah
Siddaramaiah (@siddaramaiah) 's Twitter Profile Photo

ಶರಣ ಚಳವಳಿಯಲ್ಲಿ ಪಾಲ್ಗೊಂಡು, ಸಾಮಾಜಿಕ ಪರಿವರ್ತನೆಗಾಗಿ ಬಸವಣ್ಣನವರ ಹೆಗಲಿಗೆ ಹೆಗಲಾಗಿ ನಿಂತವರಲ್ಲಿ ನಿಜಶರಣ ಅಂಬಿಗರ ಚೌಡಯ್ಯನವರು ಪ್ರಮುಖರು. ತಮ್ಮ ನೇರ, ನಿಷ್ಠುರ, ತೀಕ್ಷ್ಣ ಬರಹಗಳ ಮೂಲಕ ವರ್ಣವ್ಯವಸ್ಥೆ, ಲಿಂಗ ತಾರತಮ್ಯ, ಅಸ್ಪೃಶ್ಯತೆ ಮುಂತಾದ ಸಾಮಾಜಿಕ ಅನಿಷ್ಟಗಳ ಬಗ್ಗೆ ನಿರಂತರ ಜಾಗೃತಿ ಮೂಡಿಸಿದರು. ನಿರ್ಮಲ ಭಕ್ತಿ, ನಿಸ್ವಾರ್ಥ

ಶರಣ ಚಳವಳಿಯಲ್ಲಿ ಪಾಲ್ಗೊಂಡು, ಸಾಮಾಜಿಕ ಪರಿವರ್ತನೆಗಾಗಿ ಬಸವಣ್ಣನವರ ಹೆಗಲಿಗೆ ಹೆಗಲಾಗಿ ನಿಂತವರಲ್ಲಿ ನಿಜಶರಣ ಅಂಬಿಗರ ಚೌಡಯ್ಯನವರು ಪ್ರಮುಖರು.

ತಮ್ಮ ನೇರ, ನಿಷ್ಠುರ, ತೀಕ್ಷ್ಣ ಬರಹಗಳ ಮೂಲಕ ವರ್ಣವ್ಯವಸ್ಥೆ, ಲಿಂಗ ತಾರತಮ್ಯ, ಅಸ್ಪೃಶ್ಯತೆ ಮುಂತಾದ ಸಾಮಾಜಿಕ ಅನಿಷ್ಟಗಳ ಬಗ್ಗೆ ನಿರಂತರ ಜಾಗೃತಿ ಮೂಡಿಸಿದರು.

ನಿರ್ಮಲ ಭಕ್ತಿ, ನಿಸ್ವಾರ್ಥ
HUBBALLI DHARWAD CITY POLICE (@compolhdc) 's Twitter Profile Photo

ಹುಬ್ಬಳ್ಳಿ ಧಾರವಾಡ ನಗರ ಕಮೀಷನರೇಟನಲ್ಲಿ DCP (L&O) ರವರಾಗಿ ಕರ್ತವ್ಯ ನಿರ್ವಹಿಸಿ ಲೋಕಾಯುಕ್ತ ಘಟಕಕ್ಕೆ ವರ್ಗಾವಣೆ ಹೊಂದಿದ ಶ್ರೀ ಮಹಾನಿಂಗ‌ ನಂದಗಾಂವಿ IPS ರವರು ಹಾಗೂ ಇತರೆ ಘಟಕಗಳಿಗೆ ವರ್ಗಾವಣೆ ಹೊಂದಿದ ಉತ್ತರ ಉಪ ವಿಭಾಗದ ACP ರವರಾಗಿ ಕರ್ತವ್ಯ ನಿರ್ವಹಿಸಿದ ಶ್ರೀ ಶಿವಪ್ರಕಾಶ್ ನಾಯ್ಕ ಹಾಗೂ ಗೋಕುಲ್ ರೋಡ್ ಪೊಲೀಸ್ ಠಾಣೆಯ PI ರವರಾಗಿ

ಹುಬ್ಬಳ್ಳಿ ಧಾರವಾಡ ನಗರ ಕಮೀಷನರೇಟನಲ್ಲಿ  DCP (L&amp;O) ರವರಾಗಿ ಕರ್ತವ್ಯ ನಿರ್ವಹಿಸಿ ಲೋಕಾಯುಕ್ತ ಘಟಕಕ್ಕೆ ವರ್ಗಾವಣೆ ಹೊಂದಿದ ಶ್ರೀ ಮಹಾನಿಂಗ‌ ನಂದಗಾಂವಿ IPS  ರವರು ಹಾಗೂ ಇತರೆ ಘಟಕಗಳಿಗೆ ವರ್ಗಾವಣೆ ಹೊಂದಿದ ಉತ್ತರ ಉಪ ವಿಭಾಗದ ACP ರವರಾಗಿ ಕರ್ತವ್ಯ ನಿರ್ವಹಿಸಿದ ಶ್ರೀ ಶಿವಪ್ರಕಾಶ್ ನಾಯ್ಕ ಹಾಗೂ ಗೋಕುಲ್ ರೋಡ್ ಪೊಲೀಸ್ ಠಾಣೆಯ PI ರವರಾಗಿ
Virat Kohli (@imvkohli) 's Twitter Profile Photo

Champions ⭐️⭐️⭐️ Phenomenal win for Team India in Ahmedabad. Absolutely no match for the explosive cricket played by us throughout the tournament. Brilliant character shown by the boys to keep fighting in tough situations and become world champions once again. Congratulations to